ಬೊಮ್ಮಾಯಿ ಸಂಪುಟಕ್ಕೆ ಹೊಸಬರ ಆಯ್ಕೆ ಖಚಿತ : ಶೀಘ್ರ ಪಟ್ಟಿ ತಯಾರಿ

ಬೊಮ್ಮಾಯಿ ಸಂಪುಟಕ್ಕೆ ಹೊಸಬರ ಆಯ್ಕೆ ಖಚಿತ : ಶೀಘ್ರ ಪಟ್ಟಿ ತಯಾರಿ

Published : Jul 28, 2021, 11:13 AM ISTUpdated : Jul 28, 2021, 11:35 AM IST

ಬಸವರಾಜ ಬೊಮ್ಮಾಯಿ ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕಾರ ಮಾಡಿದ್ದಾರೆ. 

ಸಿಎಸ್ ರವಿಕುಮಾರ್ ಅವರ ಜೊತೆ ಸಭೆ ನಡೆಸಲಿದ್ದಾರೆ. ಅಲ್ಲದೇ ನೆರೆ ಪೀಡಿತ ಪ್ರದೇಶಗಳಿಗೆ ಭೇಟಿ ನೀಡಲಿದ್ದು, ಬಳಿಕ ಸಚಿವ ಸಂಪುಟ ರಚನೆ ಮಾಡಲಿದ್ದಾರೆ. ಹೊಸಬರ ಆಯ್ಕೆ ಬಹುತೇಕ ಖಚಿತ ಎಂದು ಹೇಳಲಾಗುತ್ತಿದೆ. ಪಟ್ಟಿಯನ್ನು ಸಿದ್ದಮಾಡಿ ಈ ಸಂಬಂದ ಹೈ ಕಮಾಮಡಿಗೆ ರವಾನೆ ಮಾಡಲಿದ್ದಾರೆ.  

  

ಬೆಂಗಳೂರು (ಜು.28): ಬಸವರಾಜ ಬೊಮ್ಮಾಯಿ ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕಾರ ಮಾಡಿದ್ದಾರೆ. 

ಕರ್ನಾಟಕದ 30ನೇ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಿದ ಬೊಮ್ಮಾಯಿ!

ಇಂದು ಸಿಎಂ ಬೊಮ್ಮಾಯಿ ಸಿಎಸ್ ರವಿಕುಮಾರ್ ಅವರ ಜೊತೆ ಸಭೆ ನಡೆಸಲಿದ್ದಾರೆ. ಅಲ್ಲದೇ ನೆರೆ ಪೀಡಿತ ಪ್ರದೇಶಗಳಿಗೆ ಭೇಟಿ ನೀಡುವ ಬಗ್ಗೆ ಚರ್ಚಿಸಲಿದ್ದಾರೆ. ನೆರೆ ಪೀಡಿತ ಪ್ರದೇಶಗಳ ಭೇಟಿ ಬಳಿಕ ಸಚಿವ ಸಂಪುಟ ರಚನೆ ಮಾಡಲಿದ್ದಾರೆ. ಸಂಪುಟಕ್ಕೆ ಹೊಸಬರ ಆಯ್ಕೆ ಬಹುತೇಕ ಖಚಿತ ಎಂದು ಹೇಳಲಾಗುತ್ತಿದೆ. ಸಚಿವರ ಪಟ್ಟಿಯನ್ನು ಸಿದ್ದಮಾಡಿ ಈ ಸಂಬಂದ ಹೈ ಕಮಾಂಡಿಗೆ ರವಾನೆ ಮಾಡಲಿದ್ದಾರೆ.  

22:5360:40 ಮಂತ್ರದಂಡ..! ಬಂಡೆ ಮಂತ್ರಿಮಂಡಲದಲ್ಲಿ ಯಾರಿಗೆ ಅದೃಷ್ಟ? ಯಾರಿಗೆ ಅರ್ಧಚಂದ್ರ..?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
24:31ಮಡದಿ.. ಸಹೋದರ ಸಮೇತ ಸಿದ್ದು ಮನೆಗೆ ಡಿಕೆ! ಮೊದಲ ಹೆಜ್ಜೆಗಳಲ್ಲೇ ಮಹಾ ಗುರಿಯ ಸುಳಿವು ಕೊಟ್ಟಾಗಿದೆ ಡಿಕೆ!
24:17ಕಾಸು..ಕರೆಂಟು..ಲಕ್ಷ್ಮೀ..ಜ್ಯೋತಿ..ಡಬಲ್ ಆಪರೇಷನ್! ಎಪಿಕ್ ಕಾರ್ಡ್​ ನಂಬರ್ ಸೀಕ್ರೆಟ್​..ಏನಿದು ಮಾಸ್ಟರ್​ ಸ್ಟ್ರೋಕ್?
21:09ಇದು ದಳಪತಿ ಕೋಟೆ ಕಣೋ! ವಿಜಯ್ ಶಪಥಕ್ಕೆ ನಡುಗಿದ್ದೇಕೆ ದ್ರಾವಿಡ ನೆಲದ ರಾಜಕಾರಣ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
23:38ಬಿಡದಿ ಟೌನ್‌ಶಿಪ್ ರಣರಂಗದಲ್ಲಿ ಪತ್ರಕ್ಕೆ ಪತ್ರ, ಸವಾಲ್‌ಗೆ ಸವಾಲ್, ಜಿದ್ದಿಗೆ ಜಿದ್ದು!