ಕಾಂಗ್ರೆಸ್‌ ಆಯ್ತು, ಈಗ ಬಿಜೆಪಿಯಲ್ಲಿ ಮುಂದಿನ ಸಿಎಂ ಕೂಗು

ಕಾಂಗ್ರೆಸ್‌ ಆಯ್ತು, ಈಗ ಬಿಜೆಪಿಯಲ್ಲಿ ಮುಂದಿನ ಸಿಎಂ ಕೂಗು

Published : Jun 08, 2022, 06:38 PM ISTUpdated : Jun 08, 2022, 06:53 PM IST

ಕಾಂಗ್ರೆಸ್‌ ಆಯ್ತು, ಈಗ ಬಿಜೆಪಿಯಲ್ಲಿ ಮುಂದಿನ ಸಿಎಂ ಕೂಗು ಎದ್ದಿದೆ. ಹೌದು...ದಾವಣಗೆರೆಯಲ್ಲಿ'ಮುಂದಿನ ಸಿಎಂ ವಿಜಯೇಂದ್ರ' ಎಂದು ಬಿಎಸ್​ವೈ ಪುತ್ರನ ಪರ ಅಭಿಮಾನಿಗಳ ಘೋಷಣೆ ಕೂಗಿದರು.

ಹಾಸನ, (ಜೂನ್.08):ಕಾಂಗ್ರೆಸ್‌ ಆಯ್ತು, ಈಗ ಬಿಜೆಪಿಯಲ್ಲಿ ಮುಂದಿನ ಸಿಎಂ ಕೂಗು ಎದ್ದಿದೆ. ಹೌದು...ಹಾಸನದಲ್ಲಿ'ಮುಂದಿನ ಸಿಎಂ ವಿಜಯೇಂದ್ರ' ಎಂದು ಬಿಎಸ್​ವೈ ಪುತ್ರನ ಪರ ಅಭಿಮಾನಿಗಳ ಘೋಷಣೆ ಕೂಗಿದರು.

ಸೈಡ್ ಲೈನ್ ಎನ್ನುವ ಸಿದ್ದು ಹೇಳಿಕೆಗೆ ವಿಜಯೇಂದ್ರ ಸ್ಪರ್ಧೆಯ ತಿರುಗೇಟು ಕೊಟ್ಟ ಬಿಎಸ್‌ವೈ

 ಮಾಜಿ ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ಅವರು ತಮ್ಮ ಸ್ಥಾನದಿಂದ ಇಳಿದ ಬಳಿಕ ಇದೀಗ ಅವರ ಪುತ್ರ ಬಿ.ವೈ. ವಿಜಯೇಂದ್ರ ಅವರು ರಾಜಕೀಯವಾಗಿ ಪ್ರವರ್ಧಮಾನಕ್ಕೆ ಬರುತ್ತಿದ್ದಾರೆ. ತಂದೆಯ ಪರ್ಯಾಯವಾಗಿ ರಾಜಕೀಯದಲ್ಲಿ ನೆಲೆಕಾಣಲು ಹೋರಾಡುತ್ತಿದ್ದಾರೆ. ಇಂದು(ಗುರುವಾರ) ಹಾಸನ ಭೇಟಿ ನೀಡಿದ್ದ ವೇಳೆ ಅವರ ಅಭಿಮಾನಿಗಳು, ಬಿಜೆಪಿ ಕಾರ್ಯಕರ್ತರು 'ಮುಂದಿನ ಸಿಎಂ ವಿಜಯೇಂದ್ರ' ಎಂದು ಘೋಷಣೆ ಕೂಗಿದ್ದು ಚರ್ಚೆಗೆ ಎಡೆ ಮಾಡಿಕೊಟ್ಟಿದೆ.

21:47ಮೋದಿ ಮೆಚ್ಚಿದ 'ಬಾಸ್' ಈಗ ಕಮಲ ಪಡೆಯ ಹೊಸ ಸಾರಥಿ! ನಿತಿನ್ ನಬೀನ್ ನನಗೂ ಬಾಸ್ ಎಂದಿದ್ದೇಕೆ ನಮೋ?
23:34‘ತಾಳ್ಮೆಗೂ ಕೊನೆಯಿದೆ..’ ಕಡೆಯ ವಾರ್ನಿಂಗ್ ಕೊಟ್ರಾ ಡಿ.ಕೆ ಸುರೇಶ್? ‘ವಚನ’ ಕದನದ ಹಿಂದಿನ ಅಸಲಿ ರಹಸ್ಯವೇನು..?
21:54ಪಶ್ಚಿಮ ಬಂಗಾಳದ ರಣರಂಗ ಆರಂಭ: ಕೇಸರಿ ಕಲಿಗಳ ದಂಡು ದಾಳಿಗೆ ಸಿಂಹಿಣಿಯ ಸವಾಲ್
22:10ಏಷ್ಯಾದ ಶ್ರೀಮಂತ ಪಾಲಿಕೆಗೆ ಬಿಜೆಪಿಯೇ ಬಿಗ್ ಬಾಸ್: ಅಸ್ತಿತ್ವದ ಆಟದಲ್ಲಿ ಅಣ್ತಮ್ಮಾಸ್ ಗೆದ್ದರಾ, ಸೋತರಾ?
20:04ಕುರ್ಚಿ ಕಾಳಗದಲ್ಲಿ ಕನಕಪುರ ಬಂಡೆಗೆ ಸ್ನೇಹಿತರ ಶಕ್ತಿ! ಕನಕಾಧಿಪತಿ ಡಿಕೆಗೆ ಸಂ‘ಕ್ರಾಂತಿ’, ಯುಗಾದಿ ಸಿಹಿ!
20:04ಏನಿದು ಡಿಕೆ ಮಾತಿನ ಮರ್ಮ? ಶಕ್ತಿವಂತರಿಗೆ ಶತ್ರುಗಳು ಜಾಸ್ತಿ: ಬಂಡೆ ಹೇಳಿದ ಶತ್ರು ರಹಸ್ಯ!
23:23ಮಹಾ ದಾಖಲೆಗೆ ಸಿದ್ದು ಅರಸ.. ಮೊಳಗಿತು ರಣಘೋಷ..! ಡಿಕೆ ಮೌನದ ಹಿಂದೆ ಅಡಗಿದ್ಯಾ ಗುಡುಗಿನ ಸದ್ದು..?
22:45ದಳಪತಿ Vs ಗಣಿಧಣಿ, 20 ವರ್ಷಗಳ ರಣ ದುಷ್ಮನಿ! ಗಾಲಿ ರೆಡ್ಡಿ ಪರವಾಗಿ ಅಖಾಡಕ್ಕಿಳಿದ HDK!
24:03Narendra Modi: 2025ರಲ್ಲಿ ಪ್ರಧಾನಿ ನರೇಂದ್ರ ಮೋದಿ ಸಾಧನೆ ಏನು? ಇಲ್ಲಿದೆ ನೋಡಿ ಸಂಪೂರ್ಣ ವರದಿ
20:58ಅಣ್ಣನನ್ನೇ ಓವರ್ ಟೇಕ್ ಮಾಡಿದ್ರಾ ಮುದ್ದಿನ ತಂಗಿ? ಅರ್ಧ ನಿಜವಾಗಿದೆ ಅಂದು ಇಂದಿರಾ ನುಡಿದಿದ್ದ ಭವಿಷ್ಯ!
Read more