ಕಾಂಗ್ರೆಸ್‌ ಆಯ್ತು, ಈಗ ಬಿಜೆಪಿಯಲ್ಲಿ ಮುಂದಿನ ಸಿಎಂ ಕೂಗು

ಕಾಂಗ್ರೆಸ್‌ ಆಯ್ತು, ಈಗ ಬಿಜೆಪಿಯಲ್ಲಿ ಮುಂದಿನ ಸಿಎಂ ಕೂಗು

Published : Jun 08, 2022, 06:38 PM ISTUpdated : Jun 08, 2022, 06:53 PM IST

ಕಾಂಗ್ರೆಸ್‌ ಆಯ್ತು, ಈಗ ಬಿಜೆಪಿಯಲ್ಲಿ ಮುಂದಿನ ಸಿಎಂ ಕೂಗು ಎದ್ದಿದೆ. ಹೌದು...ದಾವಣಗೆರೆಯಲ್ಲಿ'ಮುಂದಿನ ಸಿಎಂ ವಿಜಯೇಂದ್ರ' ಎಂದು ಬಿಎಸ್​ವೈ ಪುತ್ರನ ಪರ ಅಭಿಮಾನಿಗಳ ಘೋಷಣೆ ಕೂಗಿದರು.

ಹಾಸನ, (ಜೂನ್.08):ಕಾಂಗ್ರೆಸ್‌ ಆಯ್ತು, ಈಗ ಬಿಜೆಪಿಯಲ್ಲಿ ಮುಂದಿನ ಸಿಎಂ ಕೂಗು ಎದ್ದಿದೆ. ಹೌದು...ಹಾಸನದಲ್ಲಿ'ಮುಂದಿನ ಸಿಎಂ ವಿಜಯೇಂದ್ರ' ಎಂದು ಬಿಎಸ್​ವೈ ಪುತ್ರನ ಪರ ಅಭಿಮಾನಿಗಳ ಘೋಷಣೆ ಕೂಗಿದರು.

ಸೈಡ್ ಲೈನ್ ಎನ್ನುವ ಸಿದ್ದು ಹೇಳಿಕೆಗೆ ವಿಜಯೇಂದ್ರ ಸ್ಪರ್ಧೆಯ ತಿರುಗೇಟು ಕೊಟ್ಟ ಬಿಎಸ್‌ವೈ

 ಮಾಜಿ ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ಅವರು ತಮ್ಮ ಸ್ಥಾನದಿಂದ ಇಳಿದ ಬಳಿಕ ಇದೀಗ ಅವರ ಪುತ್ರ ಬಿ.ವೈ. ವಿಜಯೇಂದ್ರ ಅವರು ರಾಜಕೀಯವಾಗಿ ಪ್ರವರ್ಧಮಾನಕ್ಕೆ ಬರುತ್ತಿದ್ದಾರೆ. ತಂದೆಯ ಪರ್ಯಾಯವಾಗಿ ರಾಜಕೀಯದಲ್ಲಿ ನೆಲೆಕಾಣಲು ಹೋರಾಡುತ್ತಿದ್ದಾರೆ. ಇಂದು(ಗುರುವಾರ) ಹಾಸನ ಭೇಟಿ ನೀಡಿದ್ದ ವೇಳೆ ಅವರ ಅಭಿಮಾನಿಗಳು, ಬಿಜೆಪಿ ಕಾರ್ಯಕರ್ತರು 'ಮುಂದಿನ ಸಿಎಂ ವಿಜಯೇಂದ್ರ' ಎಂದು ಘೋಷಣೆ ಕೂಗಿದ್ದು ಚರ್ಚೆಗೆ ಎಡೆ ಮಾಡಿಕೊಟ್ಟಿದೆ.

22:5360:40 ಮಂತ್ರದಂಡ..! ಬಂಡೆ ಮಂತ್ರಿಮಂಡಲದಲ್ಲಿ ಯಾರಿಗೆ ಅದೃಷ್ಟ? ಯಾರಿಗೆ ಅರ್ಧಚಂದ್ರ..?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
24:31ಮಡದಿ.. ಸಹೋದರ ಸಮೇತ ಸಿದ್ದು ಮನೆಗೆ ಡಿಕೆ! ಮೊದಲ ಹೆಜ್ಜೆಗಳಲ್ಲೇ ಮಹಾ ಗುರಿಯ ಸುಳಿವು ಕೊಟ್ಟಾಗಿದೆ ಡಿಕೆ!
24:17ಕಾಸು..ಕರೆಂಟು..ಲಕ್ಷ್ಮೀ..ಜ್ಯೋತಿ..ಡಬಲ್ ಆಪರೇಷನ್! ಎಪಿಕ್ ಕಾರ್ಡ್​ ನಂಬರ್ ಸೀಕ್ರೆಟ್​..ಏನಿದು ಮಾಸ್ಟರ್​ ಸ್ಟ್ರೋಕ್?
21:09ಇದು ದಳಪತಿ ಕೋಟೆ ಕಣೋ! ವಿಜಯ್ ಶಪಥಕ್ಕೆ ನಡುಗಿದ್ದೇಕೆ ದ್ರಾವಿಡ ನೆಲದ ರಾಜಕಾರಣ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
23:38ಬಿಡದಿ ಟೌನ್‌ಶಿಪ್ ರಣರಂಗದಲ್ಲಿ ಪತ್ರಕ್ಕೆ ಪತ್ರ, ಸವಾಲ್‌ಗೆ ಸವಾಲ್, ಜಿದ್ದಿಗೆ ಜಿದ್ದು!
Read more