ಕಾಂಗ್ರೆಸ್‌ ಆಯ್ತು, ಈಗ ಬಿಜೆಪಿಯಲ್ಲಿ ಮುಂದಿನ ಸಿಎಂ ಕೂಗು

ಕಾಂಗ್ರೆಸ್‌ ಆಯ್ತು, ಈಗ ಬಿಜೆಪಿಯಲ್ಲಿ ಮುಂದಿನ ಸಿಎಂ ಕೂಗು

Published : Jun 08, 2022, 06:38 PM ISTUpdated : Jun 08, 2022, 06:53 PM IST

ಕಾಂಗ್ರೆಸ್‌ ಆಯ್ತು, ಈಗ ಬಿಜೆಪಿಯಲ್ಲಿ ಮುಂದಿನ ಸಿಎಂ ಕೂಗು ಎದ್ದಿದೆ. ಹೌದು...ದಾವಣಗೆರೆಯಲ್ಲಿ'ಮುಂದಿನ ಸಿಎಂ ವಿಜಯೇಂದ್ರ' ಎಂದು ಬಿಎಸ್​ವೈ ಪುತ್ರನ ಪರ ಅಭಿಮಾನಿಗಳ ಘೋಷಣೆ ಕೂಗಿದರು.

ಹಾಸನ, (ಜೂನ್.08):ಕಾಂಗ್ರೆಸ್‌ ಆಯ್ತು, ಈಗ ಬಿಜೆಪಿಯಲ್ಲಿ ಮುಂದಿನ ಸಿಎಂ ಕೂಗು ಎದ್ದಿದೆ. ಹೌದು...ಹಾಸನದಲ್ಲಿ'ಮುಂದಿನ ಸಿಎಂ ವಿಜಯೇಂದ್ರ' ಎಂದು ಬಿಎಸ್​ವೈ ಪುತ್ರನ ಪರ ಅಭಿಮಾನಿಗಳ ಘೋಷಣೆ ಕೂಗಿದರು.

ಸೈಡ್ ಲೈನ್ ಎನ್ನುವ ಸಿದ್ದು ಹೇಳಿಕೆಗೆ ವಿಜಯೇಂದ್ರ ಸ್ಪರ್ಧೆಯ ತಿರುಗೇಟು ಕೊಟ್ಟ ಬಿಎಸ್‌ವೈ

 ಮಾಜಿ ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ಅವರು ತಮ್ಮ ಸ್ಥಾನದಿಂದ ಇಳಿದ ಬಳಿಕ ಇದೀಗ ಅವರ ಪುತ್ರ ಬಿ.ವೈ. ವಿಜಯೇಂದ್ರ ಅವರು ರಾಜಕೀಯವಾಗಿ ಪ್ರವರ್ಧಮಾನಕ್ಕೆ ಬರುತ್ತಿದ್ದಾರೆ. ತಂದೆಯ ಪರ್ಯಾಯವಾಗಿ ರಾಜಕೀಯದಲ್ಲಿ ನೆಲೆಕಾಣಲು ಹೋರಾಡುತ್ತಿದ್ದಾರೆ. ಇಂದು(ಗುರುವಾರ) ಹಾಸನ ಭೇಟಿ ನೀಡಿದ್ದ ವೇಳೆ ಅವರ ಅಭಿಮಾನಿಗಳು, ಬಿಜೆಪಿ ಕಾರ್ಯಕರ್ತರು 'ಮುಂದಿನ ಸಿಎಂ ವಿಜಯೇಂದ್ರ' ಎಂದು ಘೋಷಣೆ ಕೂಗಿದ್ದು ಚರ್ಚೆಗೆ ಎಡೆ ಮಾಡಿಕೊಟ್ಟಿದೆ.

16:54ಮೋದಿ ವಾರಸ್ದಾರ ಯಾರು? ಕೇಸರಿ ಕೋಟೆಯ ಉತ್ತರಾಧಿಕಾರಿ ರೇಸ್‌ನಲ್ಲಿ ಯೋಗಿ, ಅಮಿತ್ ಶಾ ನಡುವೆ ನಿಕಟ ಪೈಪೋಟಿ!
18:00ಹಸ್ತ ಪಾಳೆಯದಲ್ಲಿ ಸಿದ್ದು ಸೇನೆಯ 'ಸಿದ್ಧ'ತಂತ್ರ: ಡಿಕೆಶಿ ಪಟ್ಟಕ್ಕೆ ಜಾರಕಿಹೊಳಿ ಗಾಳ; 'ಬಂಡೆ' ಸುತ್ತ ಚಕ್ರವ್ಯೂಹ!
43:59Left Right & Centre: ದೇಶದಲ್ಲೀಗ ಮಾನ ಹರಾಜು ಪಾಲಿಟಿಕ್ಸ್ ಜೋರು! ನಿಜಕ್ಕೂ ಮರ್ಯಾದೆ ತೆಗೆದಿದ್ಯಾರು?
21:334 ತಿಂಗಳು, 16 ಲೆಟರ್​; ಸಿಎಂ ಯೋಗಿ ಆದಿತ್ಯನಾಥ್ ಪತ್ರ ತಂತ್ರ ರಹಸ್ಯ
18:02ಬತ್ತಳಿಕೆಯಿಂದ ಬ್ರಹ್ಮಾಸ್ತ್ರ ತೆಗೆದ ಸಿಎಂ ಸಿದ್ದರಾಮಯ್ಯ; ಟಗರು ಗುಮ್ಮಿದ್ದು ಯಾರಿಗೆ?
19:33ರಾಜಾಹುಲಿಯ ರಣಘರ್ಜನೆ, ಸೈಕಲ್ to ಸಿಂಹಾಸನ: ಮಾಜಿ ಸಿಎಂ ಯಡಿಯೂರಪ್ಪ 50 ವರ್ಷಗಳ ರೋಚಕ ಚರಿತ್ರೆ
21:15ಸಪ್ತಸಾಗರದಾಚೆ ಸಿದ್ದು ಬಣದ 'ಅಗೋಚರ ಆಟ': ಡಿಕೆಶಿ ದಂಡು ಕಟ್ಟುವ ಮೊದಲೇ ಸೈನ್ಯ ಜಮಾಯಿಸಿದ್ರಾ ಸಿಎಂ?
20:27ಕಾಂಗ್ರೆಸ್‌ನಲ್ಲಿ ನಿಯತ್ತಿನ ಯುದ್ಧ: ಡಿಕೆ ಯಾವಾಗ ಸಿಎಂ ಆಗ್ತಾರೆ? ಡಿಸಿಎಂ ಬಂಟರ ನೀಡಿದ ಮುಹೂರ್ತ ಏನು?
46:28ತಮಿಳುನಾಡು ಚುನಾವಣಾ ಕಣದಲ್ಲಿ ಬಿರುಗಾಳಿ: ವಿಜಯ್ ಸವಾಲು, ಬಿಜೆಪಿಗೆ ಅಣ್ಣಾಮಲೈ ಶಾಕ್
18:32ಸ್ವಾಮೀಜಿಯನ್ನ ಕಾಲನೇಮಿ ರಾಕ್ಷಸನಿಗೆ ಹೋಲಿಸಿದ್ರಾ ಯೋಗಿ? ಸಂತ Vs ಸನ್ಯಾಸಿ.. ತೆರೆಯ ಹಿಂದಿನ ರೋಚಕ ರಹಸ್ಯ!
Read more