ಕಾಂಗ್ರೆಸ್‌ ಆಯ್ತು, ಈಗ ಬಿಜೆಪಿಯಲ್ಲಿ ಮುಂದಿನ ಸಿಎಂ ಕೂಗು

ಕಾಂಗ್ರೆಸ್‌ ಆಯ್ತು, ಈಗ ಬಿಜೆಪಿಯಲ್ಲಿ ಮುಂದಿನ ಸಿಎಂ ಕೂಗು

Published : Jun 08, 2022, 06:38 PM ISTUpdated : Jun 08, 2022, 06:53 PM IST

ಕಾಂಗ್ರೆಸ್‌ ಆಯ್ತು, ಈಗ ಬಿಜೆಪಿಯಲ್ಲಿ ಮುಂದಿನ ಸಿಎಂ ಕೂಗು ಎದ್ದಿದೆ. ಹೌದು...ದಾವಣಗೆರೆಯಲ್ಲಿ'ಮುಂದಿನ ಸಿಎಂ ವಿಜಯೇಂದ್ರ' ಎಂದು ಬಿಎಸ್​ವೈ ಪುತ್ರನ ಪರ ಅಭಿಮಾನಿಗಳ ಘೋಷಣೆ ಕೂಗಿದರು.

ಹಾಸನ, (ಜೂನ್.08):ಕಾಂಗ್ರೆಸ್‌ ಆಯ್ತು, ಈಗ ಬಿಜೆಪಿಯಲ್ಲಿ ಮುಂದಿನ ಸಿಎಂ ಕೂಗು ಎದ್ದಿದೆ. ಹೌದು...ಹಾಸನದಲ್ಲಿ'ಮುಂದಿನ ಸಿಎಂ ವಿಜಯೇಂದ್ರ' ಎಂದು ಬಿಎಸ್​ವೈ ಪುತ್ರನ ಪರ ಅಭಿಮಾನಿಗಳ ಘೋಷಣೆ ಕೂಗಿದರು.

ಸೈಡ್ ಲೈನ್ ಎನ್ನುವ ಸಿದ್ದು ಹೇಳಿಕೆಗೆ ವಿಜಯೇಂದ್ರ ಸ್ಪರ್ಧೆಯ ತಿರುಗೇಟು ಕೊಟ್ಟ ಬಿಎಸ್‌ವೈ

 ಮಾಜಿ ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ಅವರು ತಮ್ಮ ಸ್ಥಾನದಿಂದ ಇಳಿದ ಬಳಿಕ ಇದೀಗ ಅವರ ಪುತ್ರ ಬಿ.ವೈ. ವಿಜಯೇಂದ್ರ ಅವರು ರಾಜಕೀಯವಾಗಿ ಪ್ರವರ್ಧಮಾನಕ್ಕೆ ಬರುತ್ತಿದ್ದಾರೆ. ತಂದೆಯ ಪರ್ಯಾಯವಾಗಿ ರಾಜಕೀಯದಲ್ಲಿ ನೆಲೆಕಾಣಲು ಹೋರಾಡುತ್ತಿದ್ದಾರೆ. ಇಂದು(ಗುರುವಾರ) ಹಾಸನ ಭೇಟಿ ನೀಡಿದ್ದ ವೇಳೆ ಅವರ ಅಭಿಮಾನಿಗಳು, ಬಿಜೆಪಿ ಕಾರ್ಯಕರ್ತರು 'ಮುಂದಿನ ಸಿಎಂ ವಿಜಯೇಂದ್ರ' ಎಂದು ಘೋಷಣೆ ಕೂಗಿದ್ದು ಚರ್ಚೆಗೆ ಎಡೆ ಮಾಡಿಕೊಟ್ಟಿದೆ.

18:13ಸಿದ್ದು ಸೇನೆಯಲ್ಲಿ ಬಿರುಕು: ಅಹಿಂದ ಅರಸೊತ್ತಿಗೆ, ಸಾಹುಕಾರ್​ಗೆ ಸಿಗುತ್ತಾ ಪ್ರಚಂಡ ಪವರ್?
19:47ಅರಸು ಆಳ್ವಿಕೆ ದಾಖಲೆ ಮುರಿಯೋವರೆಗೂ ಸಿದ್ದು ಸಿಎಂ ಕುರ್ಚಿ ಗಡದ್ದು; ಪುತ್ರನ ಹೇಳಿಕೆಯಿಂದ ಮತ್ತೆ ಮಾಡ್ತಿದೆ ಸದ್ದು!
20:50ಸಿಂಹಾಸನ ಸಂಗ್ರಾಮದಲ್ಲಿ ಡಿಕೆ ಶಿವಕುಮಾರ್ 'ಸ್ನೇಹವ್ಯೂಹ': ಸಿದ್ದು ಸಿಪಾಯಿಗಳನ್ನೇ ಸೆಳೆಯುವ ಬಂಡೆಯ ಹೊಸ ದಾಳ!
19:44Suvarna Special: ಸಂನ್ಯಾಸಿ ಸಿಂಹಾಸನ.. ಸಂಘ ಸಪ್ತಕೋಟಿ..! ಯೋಗಿ ಪಟ್ಟಕ್ಕೆ ಏಳು ಸುತ್ತಿನ ಕೋಟೆ ಕಟ್ಟುತ್ತಿದೆ RSS..!
19:26ನಾಟಿ ಕೋಳಿ ಊಟ ಹೊಟ್ಟೆಗೆ ಬೀಳ್ತಿದ್ದಂತೆ, ರಾಜಕೀಯ ಶಾಶ್ವತವಲ್ಲ ಎಂದ ಸಿದ್ದಣ್ಣ; ಆದ್ರೆ ಅಸಲಿಯತ್ತೇ ಬೇರೆ?
20:42ಕುರ್ಚಿ ಆಟದಲ್ಲಿ ಆಟಗಾರರೇ ಅಂಪೈರ್​ಗಳು; ಸಿದ್ದು ಆಟ, ಡಿಕೆ ಹಠ; ಹೈಕಮಾಂಡ್‌ಗೆ ಸಿಂಹಾಸನ ಸಂಕಟ!
23:14ಡಿ.ಕೆ.ಶಿವಕುಮಾರ್‌ಗೆ ಇದ್ಯಾ ರಾಜಯೋಗ? ನೇರಾನೇರ ಕುರ್ಚಿ ಕಾಳಗಕ್ಕೆ ಇಳಿದದ್ದು ಅದೇ ಕಾರಣಕ್ಕಾ?
23:56ಮಾತಿನ ಮೇಲಾಣೆ..! ವರ್ಡ್​​​ ಪವರ್​​ ಇಸ್​​​ ವರ್ಲ್ಡ್​​​ ಪವರ್​​​ ಎಂದ ಡಿಕೆಶಿ, ತಿರುಗೇಟು ಕೊಟ್ಟ ಸಿದ್ದು!
21:10ಮಹಾಕ್ರಾಂತಿ ಮಹಾ ಮುಹೂರ್ತ ಫಿಕ್ಸ್: ಪದತ್ಯಾಗನಾ? ಪಟ್ಟಾಭಿಷೇಕನಾ? ದೆಹಲಿಯಲ್ಲಿ ಕ್ಲೈಮ್ಯಾಕ್ಸ್..!
21:28ಹೊಸ ಆಟ ಆರಂಭಿಸಿದ್ರಾ ಡಿಕೆ ಬ್ರದರ್ಸ್? ಸಿಎಂ ಸಿಂಹಾಸನಕ್ಕಾಗಿ ರಾಜಕೀಯ ರಣರಂಗ!
Read more