ಕಾಂಗ್ರೆಸ್‌ ಆಯ್ತು, ಈಗ ಬಿಜೆಪಿಯಲ್ಲಿ ಮುಂದಿನ ಸಿಎಂ ಕೂಗು

ಕಾಂಗ್ರೆಸ್‌ ಆಯ್ತು, ಈಗ ಬಿಜೆಪಿಯಲ್ಲಿ ಮುಂದಿನ ಸಿಎಂ ಕೂಗು

Published : Jun 08, 2022, 06:38 PM ISTUpdated : Jun 08, 2022, 06:53 PM IST

ಕಾಂಗ್ರೆಸ್‌ ಆಯ್ತು, ಈಗ ಬಿಜೆಪಿಯಲ್ಲಿ ಮುಂದಿನ ಸಿಎಂ ಕೂಗು ಎದ್ದಿದೆ. ಹೌದು...ದಾವಣಗೆರೆಯಲ್ಲಿ'ಮುಂದಿನ ಸಿಎಂ ವಿಜಯೇಂದ್ರ' ಎಂದು ಬಿಎಸ್​ವೈ ಪುತ್ರನ ಪರ ಅಭಿಮಾನಿಗಳ ಘೋಷಣೆ ಕೂಗಿದರು.

ಹಾಸನ, (ಜೂನ್.08):ಕಾಂಗ್ರೆಸ್‌ ಆಯ್ತು, ಈಗ ಬಿಜೆಪಿಯಲ್ಲಿ ಮುಂದಿನ ಸಿಎಂ ಕೂಗು ಎದ್ದಿದೆ. ಹೌದು...ಹಾಸನದಲ್ಲಿ'ಮುಂದಿನ ಸಿಎಂ ವಿಜಯೇಂದ್ರ' ಎಂದು ಬಿಎಸ್​ವೈ ಪುತ್ರನ ಪರ ಅಭಿಮಾನಿಗಳ ಘೋಷಣೆ ಕೂಗಿದರು.

ಸೈಡ್ ಲೈನ್ ಎನ್ನುವ ಸಿದ್ದು ಹೇಳಿಕೆಗೆ ವಿಜಯೇಂದ್ರ ಸ್ಪರ್ಧೆಯ ತಿರುಗೇಟು ಕೊಟ್ಟ ಬಿಎಸ್‌ವೈ

 ಮಾಜಿ ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ಅವರು ತಮ್ಮ ಸ್ಥಾನದಿಂದ ಇಳಿದ ಬಳಿಕ ಇದೀಗ ಅವರ ಪುತ್ರ ಬಿ.ವೈ. ವಿಜಯೇಂದ್ರ ಅವರು ರಾಜಕೀಯವಾಗಿ ಪ್ರವರ್ಧಮಾನಕ್ಕೆ ಬರುತ್ತಿದ್ದಾರೆ. ತಂದೆಯ ಪರ್ಯಾಯವಾಗಿ ರಾಜಕೀಯದಲ್ಲಿ ನೆಲೆಕಾಣಲು ಹೋರಾಡುತ್ತಿದ್ದಾರೆ. ಇಂದು(ಗುರುವಾರ) ಹಾಸನ ಭೇಟಿ ನೀಡಿದ್ದ ವೇಳೆ ಅವರ ಅಭಿಮಾನಿಗಳು, ಬಿಜೆಪಿ ಕಾರ್ಯಕರ್ತರು 'ಮುಂದಿನ ಸಿಎಂ ವಿಜಯೇಂದ್ರ' ಎಂದು ಘೋಷಣೆ ಕೂಗಿದ್ದು ಚರ್ಚೆಗೆ ಎಡೆ ಮಾಡಿಕೊಟ್ಟಿದೆ.

21:25DK Shivakumar: ಸಿದ್ದು ಸಂಪ್ರದಾಯ ಮುರಿದ ಡಿಕೆಶಿ: ಗಾಂಧಿಗಿರಿ ಹಿಂದಿನ ರಣತಂತ್ರವೇನು?
21:34ಡಿಫರೆಂಟ್ ಡಿಕೆ: ವಿದುರ ನೀತಿ.. ಚಾಣಕ್ಯ ತಂತ್ರ.. ರಾಜ್ಯ ರಾಜಕಾರಣದಲ್ಲಿ 'ಬಂಡೆ'ಯ ಹೊಸ ಚದುರಂಗದಾಟ!
23:34ಮೂಕಾಂಬಿಕೆ ದರ್ಶನಕ್ಕೆ ದಳಪತಿ ವಿಜಯ್: ಎಂಜಿಆರ್‌ ಸಂಪ್ರದಾಯ ಮುಂದುವರಿಸಿದ ತಮಿಳು ನಾಯಕ
19:53ಡಿಕೆ ಹೆಸರು ಕೇಳಿದ ಕೂಡಲೇ ಕೈ ಮುಗಿದದ್ದೇಕೆ ದಳಪತಿ! ಗುರುವಿನ ಹಾದಿಯಲ್ಲಿ ಶಿಷ್ಯ, ಮರುಕಳಿಸುತ್ತಾ 1999ರ ಇತಿಹಾಸ?
27:29ಡಿಕೆ ಸರ್ಕಾರ.. ಹೊಸ ಅವತಾರ: ಮೀನಹೆಜ್ಜೆ.. ಜಾಣಮೌನ.. ಮಿಂಚಿನ ಬಾಣ: ಹೇಗಿದೆ ಬಂಡೆ ಆಡಳಿತ?
21:28ದೇಶದ ನಂಬರ್​​ 1 ಶ್ರೀಮಂತ ಸಿಎಂ ಡಿಕೆಶಿ ! ಆಸ್ತಿ ಡಬಲ್​​​​ ಆಗಿದ್ದು ಹೇಗೆ ಗೊತ್ತಾ ?
23:53ಡಿಕೆ ಸರ್ಕಾರ ವಾಸ್ತು ಪ್ರಕಾರ ; ಡಿಕೆಶಿ ಸರ್ಕಾರದಲ್ಲಿ ಎಲ್ಲವೂ ಬದಲು.. ಪಕ್ಕಾ ವಾಸ್ತು ಪ್ರಕಾರ..!
23:00‘ರಾಮ’ರಣವ್ಯೂಹ ಛಿದ್ರಗೊಳಿಸಿದ ‘ಶಿವ’ ನಿಗೂಢತೆಯಲ್ಲಿಯೇ ಅಂತ್ಯಗೊಂಡ ಪ್ರಹಸನ; ಟ್ರಬಲ್ ಹಂಟಿಂ
23:25ಟ್ರಬಲ್ ಶೂಟರ್‌​ಗೆ ಟ್ರಬಲ್! ಎರಡೇ ದಿನಕ್ಕೆ ಮೊದಲ ವಿಕೆಟ್..! ಆಸ್ಫೋಟದ ಹಿಂದಿನ ಅಸಲಿ ಗುಟ್ಟು ಏನು?
21:41ಕಮಲ ಬಿಟ್ಟು ಅಖಾಡಕ್ಕಿಳಿದ 'ಸಿಂಗಂ' ! 'ವಿ ದಿ ಲೀಡರ್ಸ್' ಹೊಸ ಆಂದೋಲನ ಘೋಷಿಸಿದ ಅಣ್ಣಾಮಲೈ!
Read more