ವಿಜಯ ಸಂಕಲ್ಪ ಅಲ್ಲ, ವಿಜಯ ಮಹೋತ್ಸವ ಸಮಾವೇಶ' ರಣಕಹಳೆ ಮೊಳಗಿಸಿದ ನಮೋ!

ವಿಜಯ ಸಂಕಲ್ಪ ಅಲ್ಲ, ವಿಜಯ ಮಹೋತ್ಸವ ಸಮಾವೇಶ' ರಣಕಹಳೆ ಮೊಳಗಿಸಿದ ನಮೋ!

Published : Mar 25, 2023, 06:49 PM IST

ಲಕ್ಷಾಂತರ ಕಾರ್ಯಾಕರ್ತರ ನಡುವಿನಿಂದ ವೇದಿಕೆಗೆ ಆಗಮಿಸಿದ ಪ್ರಧಾನಿ ನರೇಂದ್ರ ಮೋದಿ ವಿಜಯ ಸಂಕಲ್ಪ ಯಾತ್ರೆ ಸಮಾವೇಶದಲ್ಲಿ ಭಾಷಣ ಮಾಡಿದರು. ಪ್ರಧಾನಿ ಮೋದಿ ಭಾಷಣ ಇಲ್ಲಿದೆ.

ದಾವಣಗೆರೆ(ಮಾ.25): ವಿಜಯ ಸಂಕಲ್ಪ ಯಾತ್ರೆ ನೋಡಿದರೆ ವಿಜಯ ಮಹೋತ್ಸವದ ರೀತಿ ಇದೆ. ಕಲಬುರಗಿಯಲ್ಲಿ ಮೇಯರ್ ಚುನಾವಣೆಯಲ್ಲಿ ಬಿಜೆಪಿ ಗೆಲುವು ಸಾಧಿಸಿದೆ. ಇದು ವಿಜಯ ಸಂಕಲ್ಪ ಯಾತ್ರೆಯ ಶುಭಸಂಕೇತವಾಗಿದೆ ಎಂದು ಪ್ರಧಾನಿ ಮೋದಿ ಹೇಳಿದ್ದಾರೆ. ದಾವರಣೆಗೆರೆಯಲ್ಲಿ ಆಯೋಜಿಸಿದ ಬಿಜೆಪಿ ವಿಜಯ ಸಂಕಲ್ಪ ಯಾತ್ರೆಯಲ್ಲಿ ಮಾತನಾಡಿದ ಪ್ರಧಾನಿ ಮೋದಿ, ಕಾರ್ಯಕರ್ತರಲ್ಲಿ ಹೊಸ ಹುರುಪು ತುಂಬಿದರು. ಬಿಜೆಪಿ ಡಬಲ್ ಎಂಜಿನ್ ಸರ್ಕಾರದ ಸಾಧನೆಗಳನ್ನು ವಿವರಿಸಿದ ಮೋದಿ, ಈ ಯೋಜನೆ ವಿವರಗಳನ್ನು ಜನರಿಗೆ ತಲುಪಿಸಬೇಕು ಎಂದು ಕಾರ್ಯಕರ್ತರಲ್ಲಿ ಮನವಿ ಮಾಡಿದ್ದಾರೆ. ಮೋದಿ ಭಾಷಣ ಇಲ್ಲಿದೆ.
 

21:20ಕೈಜಾರಿದ ಮಂತ್ರಿ ಸ್ಥಾನ, ಭುಗಿಲೆದ್ದ ಅಸಮಾಧಾನ! ಹೈಕಮಾಂಡ್ ಲೆಕ್ಕಾಚಾರವೇ ಉಲ್ಟಾ ಆಯ್ತಾ?
20:16ಡಿಕೆ ಬತ್ತಳಿಕೆ ಸೇರಿತಾ ತ್ರಿವಳಿ ಡಿಸಿಎಂ ಬ್ರಹ್ಮಾಸ್ತ್ರ..? ಯಾರಿಗೆ ಸಿದ್ದು ಶ್ರೀರಕ್ಷೆ? ಯಾರಿಗೆ ಬಂಡೆ ಬಲ?
22:5360:40 ಮಂತ್ರದಂಡ..! ಬಂಡೆ ಮಂತ್ರಿಮಂಡಲದಲ್ಲಿ ಯಾರಿಗೆ ಅದೃಷ್ಟ? ಯಾರಿಗೆ ಅರ್ಧಚಂದ್ರ..?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
24:31ಮಡದಿ.. ಸಹೋದರ ಸಮೇತ ಸಿದ್ದು ಮನೆಗೆ ಡಿಕೆ! ಮೊದಲ ಹೆಜ್ಜೆಗಳಲ್ಲೇ ಮಹಾ ಗುರಿಯ ಸುಳಿವು ಕೊಟ್ಟಾಗಿದೆ ಡಿಕೆ!
24:17ಕಾಸು..ಕರೆಂಟು..ಲಕ್ಷ್ಮೀ..ಜ್ಯೋತಿ..ಡಬಲ್ ಆಪರೇಷನ್! ಎಪಿಕ್ ಕಾರ್ಡ್​ ನಂಬರ್ ಸೀಕ್ರೆಟ್​..ಏನಿದು ಮಾಸ್ಟರ್​ ಸ್ಟ್ರೋಕ್?
21:09ಇದು ದಳಪತಿ ಕೋಟೆ ಕಣೋ! ವಿಜಯ್ ಶಪಥಕ್ಕೆ ನಡುಗಿದ್ದೇಕೆ ದ್ರಾವಿಡ ನೆಲದ ರಾಜಕಾರಣ?
Read more