News Hour:ಹೈಕಮಾಂಡ್‌ ಪಟ್ಟಿ ನೋಡಿ ಸಿಎಂ ಅಚ್ಚರಿ, ಬೆಂಗಳೂರಿನಲ್ಲಿ ಮತ್ತೆ ಟಫ್ ರೂಲ್ಸ್

News Hour:ಹೈಕಮಾಂಡ್‌ ಪಟ್ಟಿ ನೋಡಿ ಸಿಎಂ ಅಚ್ಚರಿ, ಬೆಂಗಳೂರಿನಲ್ಲಿ ಮತ್ತೆ ಟಫ್ ರೂಲ್ಸ್

Published : Aug 03, 2021, 11:21 PM ISTUpdated : Aug 04, 2021, 08:38 AM IST

ಕರ್ನಾಟಕ ರಾಜ್ಯ ರಾಜಕೀಯದ ಮಧ್ಯೆ ಕೊರೋನಾ ಭೀತಿ ಎದುರಾಗಿದ್ದು, ಬೆಂಗಳೂರಿನಲ್ಲಿ ಮತ್ತೆ ಟಫ್ ರೂಲ್ಸ್. ಈ ಪ್ರಮುಖ ಸುದ್ದಿಗಳ ಕಂಪ್ಲೀಟ್ ಮಾಹಿತಿ ನ್ಯೂಸ್ ಹವರ್‌ನಲ್ಲಿ ನೋಡಿ...

ಬೆಂಗಳೂರು, (ಆ.03: ಸಂಪುಟ ರಚನೆಯ ಕಸರತ್ತು ನಡೆದಿದ್ದು, ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆಪಿ ನಡ್ಡಾ ಅವರು ತಮ್ಮದೇ ಒಂದು ಪಟ್ಟಿಯನ್ನು ಸಿಎಂ ಬೊಮ್ಮಾಯಿಗೆ ಕೊಟ್ಟಿದ್ದಾರೆ. 

ಬೆಂಗಳೂರು ಪ್ರಯಾಣ ರದ್ದು: ನೂತನ ಸಚಿವರ ಪಟ್ಟಿ ಹಿಡಿದು ಬರಲಿರುವ ಬೊಮ್ಮಾಯಿ

ಆ ಪಟ್ಟಿ ಏಷ್ಯಾನೆಟ್ ಸುವರ್ಣ ನ್ಯೂಸ್‌ಗೆ ಲಭ್ಯವಾಗಿದೆ.  ಕರ್ನಾಟಕ ರಾಜ್ಯ ರಾಜಕೀಯದ ಮಧ್ಯೆ ಕೊರೋನಾ ಭೀತಿ ಎದುರಾಗಿದ್ದು, ಬೆಂಗಳೂರಿನಲ್ಲಿ ಮತ್ತೆ ಟಫ್ ರೂಲ್ಸ್. ಈ ಪ್ರಮುಖ ಸುದ್ದಿಗಳ ಕಂಪ್ಲೀಟ್ ಮಾಹಿತಿ ನ್ಯೂಸ್ ಹವರ್‌ನಲ್ಲಿ ನೋಡಿ...
 

20:24ಮೇ 4 ಟೈಂ ಬಾಂಬ್​​; ಸಿದ್ದು ಸೇನೆಯ ಪಟ್ಟು, ಬಂಡೆ ಮೌನದ ಗುಟ್ಟು, ಮುಗಿದಿಲ್ಲ ಪಟ್ಟದ ಫೈಟ್
24:46ದಾವಣಗೆರೆಗೆ ಆ ಗಯಾ ಜಮೀರ್, ಚಲ್ ಗಯಾ ಮುನಿಸು; 'ಹುಲಿಯಾ' ಹುಕುಂಗೆ ತಣ್ಣಗಾದ ಅಂತರ್ಯುದ್ಧದ ಜ್ವಾಲೆ?
22:26ಬಂಗಾಳ ಬೆಂಕಿಯಲ್ಲಿ ಕಮಲ ಕಸರತ್ತು..ಕೇರಳ ಕಿರೀಟ.. ಸರಳ ಬಹುಮತ.. ಸಮೀಕ್ಷೆ ಸೀಕ್ರೆಟ್!
22:52ಅವಳಿ ರಣರಂಗ.. ತ್ರಿವಳಿ ಚದುರಂಗ: ಸಿದ್ದರಾಮಯ್ಯಗೆ ಸತ್ವಪರೀಕ್ಷೆ.. ಕನಕಪುರ ಬಂಡೆಗೆ ಅಗ್ನಿಪರೀಕ್ಷೆ!
27:05ಅವಳಿ ಅಖಾಡದ.. ಗ್ರೌಂಡ್ ರಿಪೋರ್ಟ್..! ಜಮೀರ್ ಪಟ್ಟು.. ಬಂಡೆ ಬಿಗಿಪಟ್ಟು.. ಹೇಗಿತ್ತು ಸಂಧಾನ ಸೂತ್ರ.?
16:54ಮೋದಿ ವಾರಸ್ದಾರ ಯಾರು? ಕೇಸರಿ ಕೋಟೆಯ ಉತ್ತರಾಧಿಕಾರಿ ರೇಸ್‌ನಲ್ಲಿ ಯೋಗಿ, ಅಮಿತ್ ಶಾ ನಡುವೆ ನಿಕಟ ಪೈಪೋಟಿ!
18:00ಹಸ್ತ ಪಾಳೆಯದಲ್ಲಿ ಸಿದ್ದು ಸೇನೆಯ 'ಸಿದ್ಧ'ತಂತ್ರ: ಡಿಕೆಶಿ ಪಟ್ಟಕ್ಕೆ ಜಾರಕಿಹೊಳಿ ಗಾಳ; 'ಬಂಡೆ' ಸುತ್ತ ಚಕ್ರವ್ಯೂಹ!
43:59Left Right & Centre: ದೇಶದಲ್ಲೀಗ ಮಾನ ಹರಾಜು ಪಾಲಿಟಿಕ್ಸ್ ಜೋರು! ನಿಜಕ್ಕೂ ಮರ್ಯಾದೆ ತೆಗೆದಿದ್ಯಾರು?
21:334 ತಿಂಗಳು, 16 ಲೆಟರ್​; ಸಿಎಂ ಯೋಗಿ ಆದಿತ್ಯನಾಥ್ ಪತ್ರ ತಂತ್ರ ರಹಸ್ಯ
18:02ಬತ್ತಳಿಕೆಯಿಂದ ಬ್ರಹ್ಮಾಸ್ತ್ರ ತೆಗೆದ ಸಿಎಂ ಸಿದ್ದರಾಮಯ್ಯ; ಟಗರು ಗುಮ್ಮಿದ್ದು ಯಾರಿಗೆ?