News Hour:ಹೈಕಮಾಂಡ್‌ ಪಟ್ಟಿ ನೋಡಿ ಸಿಎಂ ಅಚ್ಚರಿ, ಬೆಂಗಳೂರಿನಲ್ಲಿ ಮತ್ತೆ ಟಫ್ ರೂಲ್ಸ್

News Hour:ಹೈಕಮಾಂಡ್‌ ಪಟ್ಟಿ ನೋಡಿ ಸಿಎಂ ಅಚ್ಚರಿ, ಬೆಂಗಳೂರಿನಲ್ಲಿ ಮತ್ತೆ ಟಫ್ ರೂಲ್ಸ್

Published : Aug 03, 2021, 11:21 PM ISTUpdated : Aug 04, 2021, 08:38 AM IST

ಕರ್ನಾಟಕ ರಾಜ್ಯ ರಾಜಕೀಯದ ಮಧ್ಯೆ ಕೊರೋನಾ ಭೀತಿ ಎದುರಾಗಿದ್ದು, ಬೆಂಗಳೂರಿನಲ್ಲಿ ಮತ್ತೆ ಟಫ್ ರೂಲ್ಸ್. ಈ ಪ್ರಮುಖ ಸುದ್ದಿಗಳ ಕಂಪ್ಲೀಟ್ ಮಾಹಿತಿ ನ್ಯೂಸ್ ಹವರ್‌ನಲ್ಲಿ ನೋಡಿ...

ಬೆಂಗಳೂರು, (ಆ.03: ಸಂಪುಟ ರಚನೆಯ ಕಸರತ್ತು ನಡೆದಿದ್ದು, ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆಪಿ ನಡ್ಡಾ ಅವರು ತಮ್ಮದೇ ಒಂದು ಪಟ್ಟಿಯನ್ನು ಸಿಎಂ ಬೊಮ್ಮಾಯಿಗೆ ಕೊಟ್ಟಿದ್ದಾರೆ. 

ಬೆಂಗಳೂರು ಪ್ರಯಾಣ ರದ್ದು: ನೂತನ ಸಚಿವರ ಪಟ್ಟಿ ಹಿಡಿದು ಬರಲಿರುವ ಬೊಮ್ಮಾಯಿ

ಆ ಪಟ್ಟಿ ಏಷ್ಯಾನೆಟ್ ಸುವರ್ಣ ನ್ಯೂಸ್‌ಗೆ ಲಭ್ಯವಾಗಿದೆ.  ಕರ್ನಾಟಕ ರಾಜ್ಯ ರಾಜಕೀಯದ ಮಧ್ಯೆ ಕೊರೋನಾ ಭೀತಿ ಎದುರಾಗಿದ್ದು, ಬೆಂಗಳೂರಿನಲ್ಲಿ ಮತ್ತೆ ಟಫ್ ರೂಲ್ಸ್. ಈ ಪ್ರಮುಖ ಸುದ್ದಿಗಳ ಕಂಪ್ಲೀಟ್ ಮಾಹಿತಿ ನ್ಯೂಸ್ ಹವರ್‌ನಲ್ಲಿ ನೋಡಿ...
 

21:46ಜೇಬು ಖಾಲಿ ಖಾಲಿ, ಚುಚ್ಚುತ್ತಿದೆ ಚಿನ್ನದ ಚೂರಿ, ಇನ್ನೆಷ್ಟು ಹೆಚ್ಚಾಗಲಿದೆ ಪೆಟ್ರೋಲ್ ಬೆಲೆ?
19:53ಕಾಂಗ್ರೆಸ್ 'ಕುರ್ಚಿ' ಕಾಳಗಕ್ಕೆ ಸಂಧಾನ ಸೂತ್ರ ಸಿದ್ಧಪಡಿಸಿದರಾ ಖರ್ಗೆ! ದೆಹಲಿ ದರ್ಬಾರಿನಲ್ಲಿ ಅಂತಿಮ ಸುತ್ತು?
27:56ಬೆಂಗಳೂರು Beat: ಗ್ರೇಟರ್ ಬೆಂಗಳೂರಿಗೆ ಈಗ ಚುನಾವಣೆ ನಡೆದ್ರೆ ಗೆಲ್ಲೋದ್ಯಾರು?
19:37ಅಕ್ರಮ ಬಾಂಗ್ಲಾ ವಲಸಿಗರ ಹುಡುಕಿ ಗಡೀಪಾರು, ಸುವೆಂದು ಶಪಥಕ್ಕೆ ಬಾಂಗ್ಲಾದೇಶ ಕಂಗಾಲು
22:24ವಿಜಯ 108 ಸಂಕಟ 118: ಚುನಾವಣೆ ಗೆದ್ದರೂ ಸುಲಭವಲ್ಲ ಸಿಎಂ ಪಟ್ಟ! ರಾಜಕೀಯ ಚಕ್ರವ್ಯೂಹದಲ್ಲಿ ಗೆದ್ದು ಸೋತರಾ ದಳಪತಿ!
22:40ಉತ್ತರ ಕನ್ನಡ ಅಭಿವೃದ್ಧಿಯ ಹರಿಕಾರ ಶಿಕಾರಿಪುರದ ಸರದಾರ; ಉಪ್ಪು ನೀರನ್ನು ಸಿಹಿಯಾಗಿಸಿದ ಆಧುನಿಕ ಭಗೀರಥ
25:18ರಾಜಾಹುಲಿ ಯಡಿಯೂರಪ್ಪ ರಾಜಕಾರಣಕ್ಕೆ 50 ವರ್ಷ, ಯುವಶಕ್ತಿಗೆ ಗಾಡ್ ಫಾದರ್ ಆಗಿದ್ದು ಹೇಗೆ?
22:39ಧಾರವಾಡದ 'ಪಾಪದ ಕೋಟೆ' ಧೂಳೀಪಟ: ರಾಜಾಹುಲಿ ಬಿಎಸ್​ವೈ ಶಪಥ ಈಡೇರಿತೇ? ಕಂಬಿ ಹಿಂದೆ ವಿನಯ್ ಕುಲಕರ್ಣಿ ಭವಿಷ್ಯ!
20:24ಮೇ 4 ಟೈಂ ಬಾಂಬ್​​; ಸಿದ್ದು ಸೇನೆಯ ಪಟ್ಟು, ಬಂಡೆ ಮೌನದ ಗುಟ್ಟು, ಮುಗಿದಿಲ್ಲ ಪಟ್ಟದ ಫೈಟ್
24:46ದಾವಣಗೆರೆಗೆ ಆ ಗಯಾ ಜಮೀರ್, ಚಲ್ ಗಯಾ ಮುನಿಸು; 'ಹುಲಿಯಾ' ಹುಕುಂಗೆ ತಣ್ಣಗಾದ ಅಂತರ್ಯುದ್ಧದ ಜ್ವಾಲೆ?