ತಮ್ಮನ ಜೊತೆ ದೆಹಲಿ ದಂಡಯಾತ್ರೆ, ಖರ್ಗೆ-ಡಿಕೆಶಿ ಭೇಟಿ: ಬಂಡೆಗೆ ಸಿಕ್ಕ ಮೂರು ಆಯ್ಕೆಗಳೇನು?

ತಮ್ಮನ ಜೊತೆ ದೆಹಲಿ ದಂಡಯಾತ್ರೆ, ಖರ್ಗೆ-ಡಿಕೆಶಿ ಭೇಟಿ: ಬಂಡೆಗೆ ಸಿಕ್ಕ ಮೂರು ಆಯ್ಕೆಗಳೇನು?

Published : Nov 18, 2025, 06:48 PM IST
ನಾಯಕತ್ವ ಬದಲಾವಣೆ ಚರ್ಚೆಯ ನಡುವೆಯೇ ಡಿ.ಕೆ.ಶಿವಕುಮಾರ್, ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆಯವರನ್ನು ಭೇಟಿಯಾಗಿದ್ದಾರೆ. ಈ ಭೇಟಿಯಲ್ಲಿ, ಸಿಎಂ ಹುದ್ದೆಗೆ ಸಂಬಂಧಿಸಿದಂತೆ ಖರ್ಗೆಯವರು ಡಿಕೆಶಿಗೆ ನೀಡಿರಬಹುದಾದ ಮೂರು ಸಂಭಾವ್ಯ ಆಯ್ಕೆಗಳ ಬಗ್ಗೆ ವಿಶ್ಲೇಷಿಸಲಾಗಿದೆ.

ನಾಯಕತ್ವ ಬದಲಾವಣೆ ಚರ್ಚೆಯೇ ಇಲ್ಲ ಅಂತಿದ್ದಾರೆ ಡಿ.ಕೆ.ಶಿವಕುಮಾರ್. ಹೀಗಿದ್ರೂ ಇದು ಸಹ ಡಿಕೆಶಿಯ ತೆರೆ ಹಿಂದಿನ ಆಟ ಅನ್ನೋ ಮಾತುಗಳು ಕೇಳಿ ಬರ್ತಿವೆ. ಈ ಮಧ್ಯೆ ಡಿ.ಕೆ.ಶಿವಕುಮಾರ್ ಹಾಗೂ ಡಿ.ಕೆ.ಸುರೇಶ್ ಇಬ್ಬರು ಒಂದಾಗಿ ಮಲ್ಲಿಕಾರ್ಜುನ ಖರ್ಗೆಯರವನ್ನ ಭೇಟಿಯಾಗಿದ್ದು ಸಾಕಷ್ಟು ಕುತೂಹಲಕ್ಕೆ ಕಾರಣವಾಗಿದೆ. ಎಐಸಿಸಿ ಅಧ್ಯಕ್ಷರು, ಬಂಡೆ ಬ್ರದರ್ಸ್​ಗೆ ಏನೆಲ್ಲಾ ಸಂದೇಶಗಳನ್ನ ಕೊಟ್ಟಿರ್ಬೋದು ಅನ್ನೋ ವಿಚಾರವಾಗಿ ಒಂದಿಷ್ಟು ವಿಶ್ಲೇಷಣೆಗಳನ್ನ ಮಾಡಲಾಗ್ತಿದೆ. ಖರ್ಗೆ ಜೊತೆಗಿನ ಸಭೆಯಲ್ಲಿ ನಾಯಕತ್ವ ವಿಚಾರವಾಗಿ ಚರ್ಚೆಯಾಗಿದ್ದೇ ಆದಲ್ಲಿ ಮೂರು ಆಯ್ಕೆಗಳನ್ನ ಡಿಕೆ ಮುಂದಿಟ್ಟಿರಬಹುದು ಮಲ್ಲಿಕಾರ್ಜುನ ಖರ್ಗೆ. ಮೊದಲನೆಯಾದಾಗಿ, ಎರಡುವರೆ ವರ್ಷಕ್ಕೆ ಸಿದ್ದರಾಮಯ್ಯ ಅವರು ಡಿಕೆಗೆ ಸಿಂಹಾಸನ ಬಿಟ್ಟು ಕೊಡ್ಬೇಕು ಅಂತ ಒಪ್ಪಂದ ಆಗಿದ್ದೇ ಆದಲ್ಲಿ, ಆ ನಿಟ್ಟಿನಲ್ಲಿ ಮಲ್ಲಿಕಾರ್ಜುನ ಖರ್ಗೆಯವರಿಗೂ ಮನಸ್ಸಿದ್ದಲ್ಲಿ, ಡಿಕೆಗೆ ಸಿಂಹಾಸನ ಸಿಗುವ ಭರವಸೆಯನ್ನ ಕೊಟ್ಟಿ ಕಳುಹಿಸಿರಬಹುದು.. ಇಲ್ಲದೇ ಹೋದ್ರೆ, ತಾಳ್ಮೆಯಿಂದಿರಿ ಎನ್ನುವ ಸಂದೇಶವನ್ನೂ ತಲುಪಿಸಿರಬಹುದು. ಸಿದ್ದರಾಮಯ್ಯ ಅವರಿಗೆ ದೇವರಾಜ್ ಅರಸು ಅವರ ದಾಖಲೆ ಮುರಿಬೇಕು ಅನ್ನೋ ಆಸೆಯಿದೆ. ಹೋಗಾಗಿ ಅಲ್ಲಿಯ ತನಕ ತಾಳ್ಮೆಯಿಂದಿರಿ. ಅದಾದ ಮೇಲೆ ಬೇಕಾದ್ರೂ ಸಿಎಂ ಸಿಂಹಾಸನದ ಬಗ್ಗೆ ಮತ್ತೆ ಚರ್ಚೆ ಮಾಡೋಣ ಅನ್ನೋ ಭರವಸೆಯನ್ನೂ ಮಲ್ಲಿಕಾರ್ಜುನ ಖರ್ಗೆಯವರು ಡಿಕೆ ಕೊಟ್ಟಿರಬಹುದು.

22:36Karnataka Congress: ನಾರಿ ವ್ಯೂಹದ ಸುಳಿ, ಕ್ಯಾಬಿನೆಟ್​ನಲ್ಲಿ ಕಿಡಿ; ದಾರಿ ಯಾವುದಯ್ಯಾ?
21:29ಸಂಪುಟದಲ್ಲಿ ಮತ್ತೆ ‘ಅದಲು-ಬದಲು’ ಆಟ; ಯಾರಿಗೆ ಸಚಿವ ಸ್ಥಾನ, ಯಾರಿಗೆ ಕುತ್ತು?
21:20ಕೈಜಾರಿದ ಮಂತ್ರಿ ಸ್ಥಾನ, ಭುಗಿಲೆದ್ದ ಅಸಮಾಧಾನ! ಹೈಕಮಾಂಡ್ ಲೆಕ್ಕಾಚಾರವೇ ಉಲ್ಟಾ ಆಯ್ತಾ?
20:16ಡಿಕೆ ಬತ್ತಳಿಕೆ ಸೇರಿತಾ ತ್ರಿವಳಿ ಡಿಸಿಎಂ ಬ್ರಹ್ಮಾಸ್ತ್ರ..? ಯಾರಿಗೆ ಸಿದ್ದು ಶ್ರೀರಕ್ಷೆ? ಯಾರಿಗೆ ಬಂಡೆ ಬಲ?
22:5360:40 ಮಂತ್ರದಂಡ..! ಬಂಡೆ ಮಂತ್ರಿಮಂಡಲದಲ್ಲಿ ಯಾರಿಗೆ ಅದೃಷ್ಟ? ಯಾರಿಗೆ ಅರ್ಧಚಂದ್ರ..?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
24:31ಮಡದಿ.. ಸಹೋದರ ಸಮೇತ ಸಿದ್ದು ಮನೆಗೆ ಡಿಕೆ! ಮೊದಲ ಹೆಜ್ಜೆಗಳಲ್ಲೇ ಮಹಾ ಗುರಿಯ ಸುಳಿವು ಕೊಟ್ಟಾಗಿದೆ ಡಿಕೆ!
Read more