ತಮ್ಮನ ಜೊತೆ ದೆಹಲಿ ದಂಡಯಾತ್ರೆ, ಖರ್ಗೆ-ಡಿಕೆಶಿ ಭೇಟಿ: ಬಂಡೆಗೆ ಸಿಕ್ಕ ಮೂರು ಆಯ್ಕೆಗಳೇನು?

ತಮ್ಮನ ಜೊತೆ ದೆಹಲಿ ದಂಡಯಾತ್ರೆ, ಖರ್ಗೆ-ಡಿಕೆಶಿ ಭೇಟಿ: ಬಂಡೆಗೆ ಸಿಕ್ಕ ಮೂರು ಆಯ್ಕೆಗಳೇನು?

Published : Nov 18, 2025, 06:48 PM IST
ನಾಯಕತ್ವ ಬದಲಾವಣೆ ಚರ್ಚೆಯ ನಡುವೆಯೇ ಡಿ.ಕೆ.ಶಿವಕುಮಾರ್, ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆಯವರನ್ನು ಭೇಟಿಯಾಗಿದ್ದಾರೆ. ಈ ಭೇಟಿಯಲ್ಲಿ, ಸಿಎಂ ಹುದ್ದೆಗೆ ಸಂಬಂಧಿಸಿದಂತೆ ಖರ್ಗೆಯವರು ಡಿಕೆಶಿಗೆ ನೀಡಿರಬಹುದಾದ ಮೂರು ಸಂಭಾವ್ಯ ಆಯ್ಕೆಗಳ ಬಗ್ಗೆ ವಿಶ್ಲೇಷಿಸಲಾಗಿದೆ.

ನಾಯಕತ್ವ ಬದಲಾವಣೆ ಚರ್ಚೆಯೇ ಇಲ್ಲ ಅಂತಿದ್ದಾರೆ ಡಿ.ಕೆ.ಶಿವಕುಮಾರ್. ಹೀಗಿದ್ರೂ ಇದು ಸಹ ಡಿಕೆಶಿಯ ತೆರೆ ಹಿಂದಿನ ಆಟ ಅನ್ನೋ ಮಾತುಗಳು ಕೇಳಿ ಬರ್ತಿವೆ. ಈ ಮಧ್ಯೆ ಡಿ.ಕೆ.ಶಿವಕುಮಾರ್ ಹಾಗೂ ಡಿ.ಕೆ.ಸುರೇಶ್ ಇಬ್ಬರು ಒಂದಾಗಿ ಮಲ್ಲಿಕಾರ್ಜುನ ಖರ್ಗೆಯರವನ್ನ ಭೇಟಿಯಾಗಿದ್ದು ಸಾಕಷ್ಟು ಕುತೂಹಲಕ್ಕೆ ಕಾರಣವಾಗಿದೆ. ಎಐಸಿಸಿ ಅಧ್ಯಕ್ಷರು, ಬಂಡೆ ಬ್ರದರ್ಸ್​ಗೆ ಏನೆಲ್ಲಾ ಸಂದೇಶಗಳನ್ನ ಕೊಟ್ಟಿರ್ಬೋದು ಅನ್ನೋ ವಿಚಾರವಾಗಿ ಒಂದಿಷ್ಟು ವಿಶ್ಲೇಷಣೆಗಳನ್ನ ಮಾಡಲಾಗ್ತಿದೆ. ಖರ್ಗೆ ಜೊತೆಗಿನ ಸಭೆಯಲ್ಲಿ ನಾಯಕತ್ವ ವಿಚಾರವಾಗಿ ಚರ್ಚೆಯಾಗಿದ್ದೇ ಆದಲ್ಲಿ ಮೂರು ಆಯ್ಕೆಗಳನ್ನ ಡಿಕೆ ಮುಂದಿಟ್ಟಿರಬಹುದು ಮಲ್ಲಿಕಾರ್ಜುನ ಖರ್ಗೆ. ಮೊದಲನೆಯಾದಾಗಿ, ಎರಡುವರೆ ವರ್ಷಕ್ಕೆ ಸಿದ್ದರಾಮಯ್ಯ ಅವರು ಡಿಕೆಗೆ ಸಿಂಹಾಸನ ಬಿಟ್ಟು ಕೊಡ್ಬೇಕು ಅಂತ ಒಪ್ಪಂದ ಆಗಿದ್ದೇ ಆದಲ್ಲಿ, ಆ ನಿಟ್ಟಿನಲ್ಲಿ ಮಲ್ಲಿಕಾರ್ಜುನ ಖರ್ಗೆಯವರಿಗೂ ಮನಸ್ಸಿದ್ದಲ್ಲಿ, ಡಿಕೆಗೆ ಸಿಂಹಾಸನ ಸಿಗುವ ಭರವಸೆಯನ್ನ ಕೊಟ್ಟಿ ಕಳುಹಿಸಿರಬಹುದು.. ಇಲ್ಲದೇ ಹೋದ್ರೆ, ತಾಳ್ಮೆಯಿಂದಿರಿ ಎನ್ನುವ ಸಂದೇಶವನ್ನೂ ತಲುಪಿಸಿರಬಹುದು. ಸಿದ್ದರಾಮಯ್ಯ ಅವರಿಗೆ ದೇವರಾಜ್ ಅರಸು ಅವರ ದಾಖಲೆ ಮುರಿಬೇಕು ಅನ್ನೋ ಆಸೆಯಿದೆ. ಹೋಗಾಗಿ ಅಲ್ಲಿಯ ತನಕ ತಾಳ್ಮೆಯಿಂದಿರಿ. ಅದಾದ ಮೇಲೆ ಬೇಕಾದ್ರೂ ಸಿಎಂ ಸಿಂಹಾಸನದ ಬಗ್ಗೆ ಮತ್ತೆ ಚರ್ಚೆ ಮಾಡೋಣ ಅನ್ನೋ ಭರವಸೆಯನ್ನೂ ಮಲ್ಲಿಕಾರ್ಜುನ ಖರ್ಗೆಯವರು ಡಿಕೆ ಕೊಟ್ಟಿರಬಹುದು.

19:26ನಾಟಿ ಕೋಳಿ ಊಟ ಹೊಟ್ಟೆಗೆ ಬೀಳ್ತಿದ್ದಂತೆ, ರಾಜಕೀಯ ಶಾಶ್ವತವಲ್ಲ ಎಂದ ಸಿದ್ದಣ್ಣ; ಆದ್ರೆ ಅಸಲಿಯತ್ತೇ ಬೇರೆ?
20:42ಕುರ್ಚಿ ಆಟದಲ್ಲಿ ಆಟಗಾರರೇ ಅಂಪೈರ್​ಗಳು; ಸಿದ್ದು ಆಟ, ಡಿಕೆ ಹಠ; ಹೈಕಮಾಂಡ್‌ಗೆ ಸಿಂಹಾಸನ ಸಂಕಟ!
23:14ಡಿ.ಕೆ.ಶಿವಕುಮಾರ್‌ಗೆ ಇದ್ಯಾ ರಾಜಯೋಗ? ನೇರಾನೇರ ಕುರ್ಚಿ ಕಾಳಗಕ್ಕೆ ಇಳಿದದ್ದು ಅದೇ ಕಾರಣಕ್ಕಾ?
23:56ಮಾತಿನ ಮೇಲಾಣೆ..! ವರ್ಡ್​​​ ಪವರ್​​ ಇಸ್​​​ ವರ್ಲ್ಡ್​​​ ಪವರ್​​​ ಎಂದ ಡಿಕೆಶಿ, ತಿರುಗೇಟು ಕೊಟ್ಟ ಸಿದ್ದು!
21:10ಮಹಾಕ್ರಾಂತಿ ಮಹಾ ಮುಹೂರ್ತ ಫಿಕ್ಸ್: ಪದತ್ಯಾಗನಾ? ಪಟ್ಟಾಭಿಷೇಕನಾ? ದೆಹಲಿಯಲ್ಲಿ ಕ್ಲೈಮ್ಯಾಕ್ಸ್..!
21:28ಹೊಸ ಆಟ ಆರಂಭಿಸಿದ್ರಾ ಡಿಕೆ ಬ್ರದರ್ಸ್? ಸಿಎಂ ಸಿಂಹಾಸನಕ್ಕಾಗಿ ರಾಜಕೀಯ ರಣರಂಗ!
22:40ಕುರ್ಚಿ ಕಿತ್ತಾಟ: 'ಜೋಡೆತ್ತು'ಗಳ ಜಲ್ಲಿಕಟ್ಟು, ಡಿಕೆಶಿ-ಸತೀಶ್ ಜಾರಕಿಹೊಳಿ ಮಧ್ಯರಾತ್ರಿ ರಹಸ್ಯ ರಿವೀಲ್!
21:17ಸಿಎಂ ಸಿಂಹಾಸನ ಸಮರ: 'ಕೊಟ್ಟ ಮಾತು ಉಳಿಸಿಕೊಳ್ಳಿ'! ಅಧ್ಯಕ್ಷ ಖರ್ಗೆಗೆ ಡಿಕೆಶಿ 'ಆತ್ಮಸಾಕ್ಷಿ' ಅಸ್ತ್ರ!
22:55Karnataka Politics: ಉಭಯ ಸಂಕಟದಲ್ಲಿ ಸಿಲುಕಿದ ಕಾಂಗ್ರೆಸ್ ಹೈಕಮಾಂಡ್! ಹೇಗಿವೆ ಸಿದ್ದು-ಡಿಕೆ ಪಟ್ಟುಗಳು?
21:37ಬಂಡೆ ಬ್ರದರ್ಸ್ ವಚನ ವಜ್ರಾಯುಧ: ಡಿಕೆ–ಸಿದ್ದರಾಮಯ್ಯ ಪವರ್ ಪಾಲಿಟಿಕ್ಸ್ ನಿರ್ಣಾಯಕ ಹಂತಕ್ಕೆ!
Read more