ಎಚ್‌ಡಿಕೆ ವಿರುದ್ಧ ತೊಡೆ ತಟ್ಟಿದ ಡಿಕೆಶಿ ಶಪಥದ ಹಿಂದಿದೆ ಭಾರೀ ರಾಜಕೀಯ ಲೆಕ್ಕಾಚಾರ!

ಎಚ್‌ಡಿಕೆ ವಿರುದ್ಧ ತೊಡೆ ತಟ್ಟಿದ ಡಿಕೆಶಿ ಶಪಥದ ಹಿಂದಿದೆ ಭಾರೀ ರಾಜಕೀಯ ಲೆಕ್ಕಾಚಾರ!

Published : Oct 25, 2023, 05:57 PM IST

ಕನಕಪುರ ತಾಲೂಕನ್ನು ಬೆಂಗಳೂರಿಗೆ ಸೇರಿಸುವುದಾಗಿ ಹೇಳಿದ ಡಿಸಿಎಂ ಡಿ.ಕೆ. ಶಿವಕುಮಾರ್‌ ಶಪಥದ ಹಿಂದೆ ಭಾರಿ ದೊಡ್ಡ ರಾಜಕೀಯ ಲೆಕ್ಕಾಚಾರವಿದೆ. 

ಬೆಂಗಳೂರು (ಅ.25): ರಾಜ್ಯ ರಾಜಕಾರಣದ ಅತೀ ದೊಡ್ಡ ದುಷ್ಮನಿಗೆ ಸಿಕ್ಕಿದೆ ರೋಚಕ ತಿರುವು. ದಳಪತಿ ಕುಮಾರಸ್ವಾಮಿಗೆ ಕನಕವ್ಯೂಹದ ಮೂಲಕ ಟಕ್ಕರ್ ಕೊಡಲು ಮುಂದಾದ್ರು ಕನಕಾಧಿಪತಿ. ಡಿಕೆಶಿ ಕರ್ಮಭೂಮಿ ಕನಕಪುರ ಇನ್ನು ಮುಂದೆ ಬೆಂಗಳೂರು ಜಿಲ್ಲೆಗೆ ಸೇರಲಿದ್ಯಂತೆ. ಎಲ್ಲಿಯ ಬೆಂಗಳೂರು, ಎಲ್ಲಿಯ ಕನಕಪುರ..? ಅಷ್ಟಕ್ಕೂ ರಾಮನಗರ ಜಿಲ್ಲೆಯಿಂದ ಕನಕಪುರವನ್ನು ಬೇರ್ಪಡಿಸಲು ಡಿಸಿಎಂ ಡಿಕೆ ಶಿವಕುಮಾರ್ ಮುಂದಾಗಿರೋದ್ಯಾಕೆ..? ಡಿಕೆ ಶಿವಕುಮಾರ್ ಅವರ ಕರ್ಮಭೂಮಿ ಕನಕಪುರ ವಿಧಾನಸಭಾ ಕ್ಷೇತ್ರವನ್ನು ಒಡಲಲ್ಲಿ ಹಾಕಿಕೊಂಡಿರೋ ರಾಮನಗರ ಜಿಲ್ಲೆ ದಳಪತಿ ಕುಮಾರಸ್ವಾಮಿಯವರ ಕನಸಿನ ಕೂಸು. ಈಗ ಕನಕಪುರವನ್ನು ಬೆಂಗಳೂರು ಜಿಲ್ಲೆಗೆ ಸೇರಿಸ್ತೀನಿ ಅಂತ ಹೊರಟು ನಿಂತಿದ್ದಾರೆ.

ಹುಲಿ ಉಗುರು ಪೆಂಡೆಂಟ್‌ ಧರಿಸಿದ ನಟ ಜಗ್ಗೇಶ್, ದರ್ಶನ್‌ಗೆ ಅರಣ್ಯ ಇಲಾಖೆ ನೋಟಿಸ್‌: ನಿಖಿಲ್‌ ಕುಮಾರಸ್ವಾಮಿ ಬಚಾವ್‌!

ಕನಕಪುರ ಡಿಕೆ ಶಿವಕುಮಾರ್ ಅವರ ಕರ್ಮಭೂಮಿ. ರಾಮನಗರ ಕುಮಾರಸ್ವಾಮಿಯವರ ರಾಜಕೀಯ ಶಕ್ತಿಕೇಂದ್ರ. ಕನಕಪುರ ವಿಧಾನಸಭಾ ಕ್ಷೇತ್ರವನ್ನು ಒಡಲಲ್ಲಿ ಹಾಕಿಕೊಂಡಿರೋ ರಾಮನಗರ ಜಿಲ್ಲೆ ದಳಪತಿ ಕುಮಾರಸ್ವಾಮಿಯವರ ಕನಸಿನ ಕೂಸು. ಈಗ ಕನಕಪುರವನ್ನು ಬೆಂಗಳೂರು ಜಿಲ್ಲೆಗೆ ಸೇರಿಸ್ತೀನಿ ಅಂತ ಡಿಸಿಎಂ ಡಿಕೆಶಿ ಶಪಥ ಮಾಡಿದ್ದಾರೆ. ಒಟ್ಟಿನಲ್ಲಿ ವಿಜಯದಶಮಿಯ ದಿನ ಡಿಸಿಎಂ ಡಿಕೆ ಶಿವಕುಮಾರ್ ನೀಡಿರೋ ಹೇಳಿಕೆ, ಕನಕಾಧಿಪತಿ ಮತ್ತು ದಳಪತಿ ಮಧ್ಯೆ ಹೊಸ ರಾಜಕೀಯ ಸಮರಕ್ಕೆ ಮುನ್ನುಡಿ ಬರೆದಿದೆ.

23:25ಟ್ರಬಲ್ ಶೂಟರ್‌​ಗೆ ಟ್ರಬಲ್! ಎರಡೇ ದಿನಕ್ಕೆ ಮೊದಲ ವಿಕೆಟ್..! ಆಸ್ಫೋಟದ ಹಿಂದಿನ ಅಸಲಿ ಗುಟ್ಟು ಏನು?
21:41ಕಮಲ ಬಿಟ್ಟು ಅಖಾಡಕ್ಕಿಳಿದ 'ಸಿಂಗಂ' ! 'ವಿ ದಿ ಲೀಡರ್ಸ್' ಹೊಸ ಆಂದೋಲನ ಘೋಷಿಸಿದ ಅಣ್ಣಾಮಲೈ!
23:52ಪದಗ್ರಹಣಕ್ಕೂ ಮುನ್ನ ಮೂರು ಹೆಜ್ಜೆ, 3 ಸಂದೇಶ; ಡಿಕೆ ಮಾಸ್ಟರ್ ಪ್ಲಾನ್‌ ರಹಸ್ಯವೇನು?
20:08ಪ್ರತಿ ಮಂತ್ರಿಗಿರಿ ಹಿಂದೆ ನೂರೆಂಟು ಲೆಕ್ಕಾಚಾರ... ಯಾರಿಗೆ ಪಟ್ಟ..? ಯಾಕೆ ಪಟ್ಟ..? ಏನಿದರ ಗುಟ್ಟು?
44:07ಬಿಜೆಪಿಗೆ ಅಣ್ಣಾಮಲೈ ರಾಜೀನಾಮೆ ನೀಡಿದ್ದೇಕೆ? ನಿತಿನ್​ ನಬಿನ್ ಮನವೊಲಿಕೆಗೆ ಒಪ್ಪಲಿಲ್ಲ ಯಾಕೆ?
26:58ಬ್ರ್ಯಾಂಡ್ ಬಂಡೆ ಡಿಕೆ: ಖಾದರ್ ಲುಕ್‌ನಿಂದ Yezdi ಬೈಕ್‌ವರೆಗೆ ಡಿಕೆ ಶಿವಕುಮಾರ್ ಸ್ಟೈಲ್ ಸ್ಟೋರಿ
22:55ಹೇಗಾಯ್ತು ಗೊತ್ತಾ ಡಿಕೆಶಿ ಸಾಮ್ರಾಜ್ಯದ ಉದಯ? ಸೆರೆವಾಸದಿಂದ ಸಿಎಂ ಗದ್ದುಗೆಯವರೆಗೆ, ರಣರೋಚಕ ಅಧ್ಯಾಯ!
39:58ಜಮೀರ್ ಖಾನ್‌ಗೆ 'ಕೈ' ಕೊಟ್ಟ ಆಡಿಯೋ; ಇತ್ತ ಸಿದ್ದರಾಮಯ್ಯ ಆಪ್ತನಿಗೆ ಕೊಟ್ರು ಮಹತ್ವದ ಸಂದೇಶ
22:16ಕರ್ನಾಟಕದಲ್ಲಿ ಹೊಸ ಚರಿತ್ರೆ ಬರೆದ ‘ಗೌರಿ’ಪುತ್ರ..ಡಿಕೆ ಬ್ರದರ್ಸ್ ಸಕ್ಸಸ್ ಸೀಕ್ರೆಟ್ ಏನು ಗೊತ್ತಾ?
22:14ಮೈಲಾರನ ಮುನಿಸು ಮಾಯ! ಡಿಕೆಗೆ ಮುಖ್ಯಮಂತ್ರಿ ಯೋಗ, ದೈವ ಕೃಪೆಯ ಹಿಂದೆ ಏನಿದೆ ರಹಸ್ಯ?
Read more