ಎಚ್‌ಡಿಕೆ ವಿರುದ್ಧ ತೊಡೆ ತಟ್ಟಿದ ಡಿಕೆಶಿ ಶಪಥದ ಹಿಂದಿದೆ ಭಾರೀ ರಾಜಕೀಯ ಲೆಕ್ಕಾಚಾರ!

ಎಚ್‌ಡಿಕೆ ವಿರುದ್ಧ ತೊಡೆ ತಟ್ಟಿದ ಡಿಕೆಶಿ ಶಪಥದ ಹಿಂದಿದೆ ಭಾರೀ ರಾಜಕೀಯ ಲೆಕ್ಕಾಚಾರ!

Published : Oct 25, 2023, 05:57 PM IST

ಕನಕಪುರ ತಾಲೂಕನ್ನು ಬೆಂಗಳೂರಿಗೆ ಸೇರಿಸುವುದಾಗಿ ಹೇಳಿದ ಡಿಸಿಎಂ ಡಿ.ಕೆ. ಶಿವಕುಮಾರ್‌ ಶಪಥದ ಹಿಂದೆ ಭಾರಿ ದೊಡ್ಡ ರಾಜಕೀಯ ಲೆಕ್ಕಾಚಾರವಿದೆ. 

ಬೆಂಗಳೂರು (ಅ.25): ರಾಜ್ಯ ರಾಜಕಾರಣದ ಅತೀ ದೊಡ್ಡ ದುಷ್ಮನಿಗೆ ಸಿಕ್ಕಿದೆ ರೋಚಕ ತಿರುವು. ದಳಪತಿ ಕುಮಾರಸ್ವಾಮಿಗೆ ಕನಕವ್ಯೂಹದ ಮೂಲಕ ಟಕ್ಕರ್ ಕೊಡಲು ಮುಂದಾದ್ರು ಕನಕಾಧಿಪತಿ. ಡಿಕೆಶಿ ಕರ್ಮಭೂಮಿ ಕನಕಪುರ ಇನ್ನು ಮುಂದೆ ಬೆಂಗಳೂರು ಜಿಲ್ಲೆಗೆ ಸೇರಲಿದ್ಯಂತೆ. ಎಲ್ಲಿಯ ಬೆಂಗಳೂರು, ಎಲ್ಲಿಯ ಕನಕಪುರ..? ಅಷ್ಟಕ್ಕೂ ರಾಮನಗರ ಜಿಲ್ಲೆಯಿಂದ ಕನಕಪುರವನ್ನು ಬೇರ್ಪಡಿಸಲು ಡಿಸಿಎಂ ಡಿಕೆ ಶಿವಕುಮಾರ್ ಮುಂದಾಗಿರೋದ್ಯಾಕೆ..? ಡಿಕೆ ಶಿವಕುಮಾರ್ ಅವರ ಕರ್ಮಭೂಮಿ ಕನಕಪುರ ವಿಧಾನಸಭಾ ಕ್ಷೇತ್ರವನ್ನು ಒಡಲಲ್ಲಿ ಹಾಕಿಕೊಂಡಿರೋ ರಾಮನಗರ ಜಿಲ್ಲೆ ದಳಪತಿ ಕುಮಾರಸ್ವಾಮಿಯವರ ಕನಸಿನ ಕೂಸು. ಈಗ ಕನಕಪುರವನ್ನು ಬೆಂಗಳೂರು ಜಿಲ್ಲೆಗೆ ಸೇರಿಸ್ತೀನಿ ಅಂತ ಹೊರಟು ನಿಂತಿದ್ದಾರೆ.

ಹುಲಿ ಉಗುರು ಪೆಂಡೆಂಟ್‌ ಧರಿಸಿದ ನಟ ಜಗ್ಗೇಶ್, ದರ್ಶನ್‌ಗೆ ಅರಣ್ಯ ಇಲಾಖೆ ನೋಟಿಸ್‌: ನಿಖಿಲ್‌ ಕುಮಾರಸ್ವಾಮಿ ಬಚಾವ್‌!

ಕನಕಪುರ ಡಿಕೆ ಶಿವಕುಮಾರ್ ಅವರ ಕರ್ಮಭೂಮಿ. ರಾಮನಗರ ಕುಮಾರಸ್ವಾಮಿಯವರ ರಾಜಕೀಯ ಶಕ್ತಿಕೇಂದ್ರ. ಕನಕಪುರ ವಿಧಾನಸಭಾ ಕ್ಷೇತ್ರವನ್ನು ಒಡಲಲ್ಲಿ ಹಾಕಿಕೊಂಡಿರೋ ರಾಮನಗರ ಜಿಲ್ಲೆ ದಳಪತಿ ಕುಮಾರಸ್ವಾಮಿಯವರ ಕನಸಿನ ಕೂಸು. ಈಗ ಕನಕಪುರವನ್ನು ಬೆಂಗಳೂರು ಜಿಲ್ಲೆಗೆ ಸೇರಿಸ್ತೀನಿ ಅಂತ ಡಿಸಿಎಂ ಡಿಕೆಶಿ ಶಪಥ ಮಾಡಿದ್ದಾರೆ. ಒಟ್ಟಿನಲ್ಲಿ ವಿಜಯದಶಮಿಯ ದಿನ ಡಿಸಿಎಂ ಡಿಕೆ ಶಿವಕುಮಾರ್ ನೀಡಿರೋ ಹೇಳಿಕೆ, ಕನಕಾಧಿಪತಿ ಮತ್ತು ದಳಪತಿ ಮಧ್ಯೆ ಹೊಸ ರಾಜಕೀಯ ಸಮರಕ್ಕೆ ಮುನ್ನುಡಿ ಬರೆದಿದೆ.

18:13ಸಿದ್ದು ಸೇನೆಯಲ್ಲಿ ಬಿರುಕು: ಅಹಿಂದ ಅರಸೊತ್ತಿಗೆ, ಸಾಹುಕಾರ್​ಗೆ ಸಿಗುತ್ತಾ ಪ್ರಚಂಡ ಪವರ್?
19:47ಅರಸು ಆಳ್ವಿಕೆ ದಾಖಲೆ ಮುರಿಯೋವರೆಗೂ ಸಿದ್ದು ಸಿಎಂ ಕುರ್ಚಿ ಗಡದ್ದು; ಪುತ್ರನ ಹೇಳಿಕೆಯಿಂದ ಮತ್ತೆ ಮಾಡ್ತಿದೆ ಸದ್ದು!
20:50ಸಿಂಹಾಸನ ಸಂಗ್ರಾಮದಲ್ಲಿ ಡಿಕೆ ಶಿವಕುಮಾರ್ 'ಸ್ನೇಹವ್ಯೂಹ': ಸಿದ್ದು ಸಿಪಾಯಿಗಳನ್ನೇ ಸೆಳೆಯುವ ಬಂಡೆಯ ಹೊಸ ದಾಳ!
19:44Suvarna Special: ಸಂನ್ಯಾಸಿ ಸಿಂಹಾಸನ.. ಸಂಘ ಸಪ್ತಕೋಟಿ..! ಯೋಗಿ ಪಟ್ಟಕ್ಕೆ ಏಳು ಸುತ್ತಿನ ಕೋಟೆ ಕಟ್ಟುತ್ತಿದೆ RSS..!
19:26ನಾಟಿ ಕೋಳಿ ಊಟ ಹೊಟ್ಟೆಗೆ ಬೀಳ್ತಿದ್ದಂತೆ, ರಾಜಕೀಯ ಶಾಶ್ವತವಲ್ಲ ಎಂದ ಸಿದ್ದಣ್ಣ; ಆದ್ರೆ ಅಸಲಿಯತ್ತೇ ಬೇರೆ?
20:42ಕುರ್ಚಿ ಆಟದಲ್ಲಿ ಆಟಗಾರರೇ ಅಂಪೈರ್​ಗಳು; ಸಿದ್ದು ಆಟ, ಡಿಕೆ ಹಠ; ಹೈಕಮಾಂಡ್‌ಗೆ ಸಿಂಹಾಸನ ಸಂಕಟ!
23:14ಡಿ.ಕೆ.ಶಿವಕುಮಾರ್‌ಗೆ ಇದ್ಯಾ ರಾಜಯೋಗ? ನೇರಾನೇರ ಕುರ್ಚಿ ಕಾಳಗಕ್ಕೆ ಇಳಿದದ್ದು ಅದೇ ಕಾರಣಕ್ಕಾ?
23:56ಮಾತಿನ ಮೇಲಾಣೆ..! ವರ್ಡ್​​​ ಪವರ್​​ ಇಸ್​​​ ವರ್ಲ್ಡ್​​​ ಪವರ್​​​ ಎಂದ ಡಿಕೆಶಿ, ತಿರುಗೇಟು ಕೊಟ್ಟ ಸಿದ್ದು!
21:10ಮಹಾಕ್ರಾಂತಿ ಮಹಾ ಮುಹೂರ್ತ ಫಿಕ್ಸ್: ಪದತ್ಯಾಗನಾ? ಪಟ್ಟಾಭಿಷೇಕನಾ? ದೆಹಲಿಯಲ್ಲಿ ಕ್ಲೈಮ್ಯಾಕ್ಸ್..!
21:28ಹೊಸ ಆಟ ಆರಂಭಿಸಿದ್ರಾ ಡಿಕೆ ಬ್ರದರ್ಸ್? ಸಿಎಂ ಸಿಂಹಾಸನಕ್ಕಾಗಿ ರಾಜಕೀಯ ರಣರಂಗ!
Read more