PSI Recruitment Scam: ಪ್ರಭಾವಿ ರಾಜಕಾರಣಿಗಳ ಕೈವಾಡ? ತಳಮಳ ಶುರು!

PSI Recruitment Scam: ಪ್ರಭಾವಿ ರಾಜಕಾರಣಿಗಳ ಕೈವಾಡ? ತಳಮಳ ಶುರು!

Published : Jun 14, 2022, 12:13 PM IST

ಕರ್ನಾಟಕದಲ್ಲಿ (Karnataka) ನಡೆದಿರುವ ಪಿಎಸ್ಐ ಪರೀಕ್ಷೆ ಹಗರಣ (PSI Exam Scam) ಇಡೀ ದೇಶವನ್ನೇ ಬೆಚ್ಚಿ ಬೀಳಿಸಿದೆ. ಪಿಎಸ್ಐ ಪರೀಕ್ಷೆ ಹೆಸರಲ್ಲಿ ಕೋಟಿ ಕೋಟಿ ರೂಪಾಯಿಗಳ (Crore Rupees) ಹಗರಣ ನಡೆದಿರುವ ಶಂಕೆ ವ್ಯಕ್ತವಾಗಿದೆ.

ಬೆಂಗಳೂರು, (ಜೂನ್.14): ಕರ್ನಾಟಕದಲ್ಲಿ (Karnataka) ನಡೆದಿರುವ ಪಿಎಸ್ಐ ಪರೀಕ್ಷೆ ಹಗರಣ (PSI Exam Scam) ಇಡೀ ದೇಶವನ್ನೇ ಬೆಚ್ಚಿ ಬೀಳಿಸಿದೆ. ಪಿಎಸ್ಐ ಪರೀಕ್ಷೆ ಹೆಸರಲ್ಲಿ ಕೋಟಿ ಕೋಟಿ ರೂಪಾಯಿಗಳ (Crore Rupees) ಹಗರಣ ನಡೆದಿರುವ ಶಂಕೆ ವ್ಯಕ್ತವಾಗಿದೆ.

ಎಸ್‌ಐ ಪರೀಕ್ಷೆಯಲ್ಲಿ ಲಂಚ ನೀಡಿದ ಅಭ್ಯರ್ಥಿಯಿಂದಲೇ ತನಿಖೆಗೆ ಅರ್ಜಿ!

ಈ ಪ್ರಕರಣದಲ್ಲಿ ಸಿಐಡಿ ಅಧಿಕಾರಿಗಳು ಹಲವರನ್ನು ಬಂಧಿಸಿದ್ದು, ವಿಚಾರಣೆ ಮುಂದುವರೆಸಿದೆ. ಇನ್ನು ಈ ಪ್ರಕರಣದಲ್ಲಿ ಹಲವು ಪೊಲೀಸ್ ಅಧಿಕಾರಿಗಳು ಶಾಮೀಲಾಗಿದ್ದು, ಅವರ ವಿಚಾರಣೆ ಸಹ ನಡೆಯುತ್ತಿದೆ. ಅಧಿಕಾರಿಗಳು ಮಾತ್ರವಲ್ಲದೇ ಈ ಪ್ರಕರಣದಲ್ಲಿ ರಾಜಕೀಯ ನಾಯಕರ ಕೈವಾಡ ಇರುವ ಅನುಮಾನಗಳು ವ್ಯಕ್ತವಾಗುತ್ತಿವೆ. ಪ್ರಭಾವಿ ರಾಜಕಾರಣಿಗಳ ಕೈವಾಡ ಇದ್ದು, ಇದೀಗ ಅವರಗೆ ತಳಮಳ ಶುರುವಾಗಿದೆ.

16:54ಮೋದಿ ವಾರಸ್ದಾರ ಯಾರು? ಕೇಸರಿ ಕೋಟೆಯ ಉತ್ತರಾಧಿಕಾರಿ ರೇಸ್‌ನಲ್ಲಿ ಯೋಗಿ, ಅಮಿತ್ ಶಾ ನಡುವೆ ನಿಕಟ ಪೈಪೋಟಿ!
18:00ಹಸ್ತ ಪಾಳೆಯದಲ್ಲಿ ಸಿದ್ದು ಸೇನೆಯ 'ಸಿದ್ಧ'ತಂತ್ರ: ಡಿಕೆಶಿ ಪಟ್ಟಕ್ಕೆ ಜಾರಕಿಹೊಳಿ ಗಾಳ; 'ಬಂಡೆ' ಸುತ್ತ ಚಕ್ರವ್ಯೂಹ!
43:59Left Right & Centre: ದೇಶದಲ್ಲೀಗ ಮಾನ ಹರಾಜು ಪಾಲಿಟಿಕ್ಸ್ ಜೋರು! ನಿಜಕ್ಕೂ ಮರ್ಯಾದೆ ತೆಗೆದಿದ್ಯಾರು?
21:334 ತಿಂಗಳು, 16 ಲೆಟರ್​; ಸಿಎಂ ಯೋಗಿ ಆದಿತ್ಯನಾಥ್ ಪತ್ರ ತಂತ್ರ ರಹಸ್ಯ
18:02ಬತ್ತಳಿಕೆಯಿಂದ ಬ್ರಹ್ಮಾಸ್ತ್ರ ತೆಗೆದ ಸಿಎಂ ಸಿದ್ದರಾಮಯ್ಯ; ಟಗರು ಗುಮ್ಮಿದ್ದು ಯಾರಿಗೆ?
19:33ರಾಜಾಹುಲಿಯ ರಣಘರ್ಜನೆ, ಸೈಕಲ್ to ಸಿಂಹಾಸನ: ಮಾಜಿ ಸಿಎಂ ಯಡಿಯೂರಪ್ಪ 50 ವರ್ಷಗಳ ರೋಚಕ ಚರಿತ್ರೆ
21:15ಸಪ್ತಸಾಗರದಾಚೆ ಸಿದ್ದು ಬಣದ 'ಅಗೋಚರ ಆಟ': ಡಿಕೆಶಿ ದಂಡು ಕಟ್ಟುವ ಮೊದಲೇ ಸೈನ್ಯ ಜಮಾಯಿಸಿದ್ರಾ ಸಿಎಂ?
20:27ಕಾಂಗ್ರೆಸ್‌ನಲ್ಲಿ ನಿಯತ್ತಿನ ಯುದ್ಧ: ಡಿಕೆ ಯಾವಾಗ ಸಿಎಂ ಆಗ್ತಾರೆ? ಡಿಸಿಎಂ ಬಂಟರ ನೀಡಿದ ಮುಹೂರ್ತ ಏನು?
46:28ತಮಿಳುನಾಡು ಚುನಾವಣಾ ಕಣದಲ್ಲಿ ಬಿರುಗಾಳಿ: ವಿಜಯ್ ಸವಾಲು, ಬಿಜೆಪಿಗೆ ಅಣ್ಣಾಮಲೈ ಶಾಕ್
18:32ಸ್ವಾಮೀಜಿಯನ್ನ ಕಾಲನೇಮಿ ರಾಕ್ಷಸನಿಗೆ ಹೋಲಿಸಿದ್ರಾ ಯೋಗಿ? ಸಂತ Vs ಸನ್ಯಾಸಿ.. ತೆರೆಯ ಹಿಂದಿನ ರೋಚಕ ರಹಸ್ಯ!
Read more