Karnataka Politics: ಬಿಜೆಪಿ ಹಾಲಿ 120 ಶಾಸಕರ ಪೈಕಿ 15 ಶಾಸಕರಿಗೆ ಸೋಲಿನ ಭೀತಿ

Karnataka Politics: ಬಿಜೆಪಿ ಹಾಲಿ 120 ಶಾಸಕರ ಪೈಕಿ 15 ಶಾಸಕರಿಗೆ ಸೋಲಿನ ಭೀತಿ

Published : Jun 25, 2022, 03:04 PM IST

ಮುಂಬರುವ ವಿಧಾನಸಭೆ ಚುನಾವಣೆಗೆ ಬಿಜೆಪಿ ಭರದ ಸಿದ್ದತೆ ಆರಂಭಿಸಿದ್ದು, ಚುನಾವಣೆ ಫಲಿತಾಂಶಕ್ಕೆ ಈಗಿನಿಂದಲೇ ಲೆಕ್ಕಾಚಾರ ಮಾಡುತ್ತಿದೆ. ಈ ಬೆನ್ನಲ್ಲೇ ಕೇಸರಿ ಪಾಳಯ ವಿವಿಧ ಹಂತದ ಸರ್ವೆ ಮಾಡಿದ್ದು, ಈ ಸರ್ವೆ ಆಧರಿಸಿಯೇ ಟಿಕೆಟ್‌ ಹಂಚಿಕೆ ಆಗಲಿದೆ ಎನ್ನಲಾಗಿದೆ.
 

ಬೆಂಗಳೂರು (ಜೂನ್ 25): ರಾಜ್ಯ ರಾಜಕೀಯದ (State Politicss) ಬಿಗ್ ಎಕ್ಸ್‌ಕ್ಲೂಸಿವ್‌ ಸುದ್ದಿ ಇದಾಗಿದ್ದು, ಹಲವು ಶಾಸಕರು ಬಿಜೆಪಿಯ (BJP) ಆತಂರಿಕ ಸರ್ವೇಯ ಅಭಿಪ್ರಾಯ ಕಂಡು ತಲೆಕೆಡಿಸಿಕೊಂಡಿದ್ದಾರೆ. ಕೇಸರಿ ಪಾಳಯ ನಡೆಸಿರುವ ಆಂತರಿಕ ಸಮೀಕ್ಷೆಯಲ್ಲಿ ಕನಿಷ್ಠ 15 ಹಾಲಿ ಶಾಸಕರು ಮುಂಬರುವ ಚುನಾವಣೆಯಲ್ಲಿ ಸೋಲು ಕಾಣಲಿದ್ದಾರೆ ಎಂದು ಹೇಳಲಾಗಿದೆ.

ಮುಂದಿನ ವಿಧಾನಸಭೆಗೆ (karnataka assembly election) ಇನ್ನು 9 ತಿಂಗಳು ಬಾಕಿ ಇವೆ. ಈಗಾಗಲೇ ಹಾಲಿ ಶಾಸಕರು ಮುಂದಿನ ಚುನಾವಣೆಗೆ ಟಿಕೆಟ್‌ನ ಲೆಕ್ಕಾಚಾರ ಆರಂಭಿಸಿದೆ. ಇದರಲ್ಲಿ ಒಂದು ಹೆಜ್ಜೆ ಮುಂದೆ ಹೋಗಿರುವ ರಾಜ್ಯ ಬಿಜೆಪಿ ಈಗಾಗಲೇ ಆಂತರಿಕ ಸರ್ವೇ ನಡೆಸಿದ್ದು, 120 ಶಾಸಕರ ಪೈಕಿ ಕನಿಷ್ಠ 15 ಶಾಸಕರು ಸೋಲು ಕಾಣುವ ಭೀತಿ ಇದೆ.

ಯುವ ಕಾಂಗ್ರೆಸ್‌ ಪ್ರತಿಭಟನೆ ವೇಳೆ ಹೈಡ್ರಾಮಾ: ಬಿಜೆಪಿ ವಿರುದ್ಧ ಕಾರ್ಯಕರ್ತರ ಧಿಕ್ಕಾರ

ಆಡಳಿತಾರೂಢ ಬಿಜೆಪಿಯಲ್ಲೀಗ ಈಗ ಚುನಾವಣಾ ರಣತಂತ್ರ ಆರಂಭವಾಗಿದ್ದು, ವಿವಿಧ ಹಂತದಲ್ಲಿ ಬಿಜೆಪಿ ಚುನಾವಣಾ ಸರ್ವೇ ನಡೆಸಿದ್ದು, ಇದರಲ್ಲಿ ಬಂದ ಮಾಹಿತಿಯ ಆಧಾರದಲ್ಲಿಯೇ ಮುಂದಿನ ಚುನಾವಣೆಗೆ ಟಿಕೆಟ್‌ ಹಂಚಿಕೆಯಾಗಲಿದೆ ಎನ್ನಲಾಗಿದೆ.

22:36Karnataka Congress: ನಾರಿ ವ್ಯೂಹದ ಸುಳಿ, ಕ್ಯಾಬಿನೆಟ್​ನಲ್ಲಿ ಕಿಡಿ; ದಾರಿ ಯಾವುದಯ್ಯಾ?
21:29ಸಂಪುಟದಲ್ಲಿ ಮತ್ತೆ ‘ಅದಲು-ಬದಲು’ ಆಟ; ಯಾರಿಗೆ ಸಚಿವ ಸ್ಥಾನ, ಯಾರಿಗೆ ಕುತ್ತು?
21:20ಕೈಜಾರಿದ ಮಂತ್ರಿ ಸ್ಥಾನ, ಭುಗಿಲೆದ್ದ ಅಸಮಾಧಾನ! ಹೈಕಮಾಂಡ್ ಲೆಕ್ಕಾಚಾರವೇ ಉಲ್ಟಾ ಆಯ್ತಾ?
20:16ಡಿಕೆ ಬತ್ತಳಿಕೆ ಸೇರಿತಾ ತ್ರಿವಳಿ ಡಿಸಿಎಂ ಬ್ರಹ್ಮಾಸ್ತ್ರ..? ಯಾರಿಗೆ ಸಿದ್ದು ಶ್ರೀರಕ್ಷೆ? ಯಾರಿಗೆ ಬಂಡೆ ಬಲ?
22:5360:40 ಮಂತ್ರದಂಡ..! ಬಂಡೆ ಮಂತ್ರಿಮಂಡಲದಲ್ಲಿ ಯಾರಿಗೆ ಅದೃಷ್ಟ? ಯಾರಿಗೆ ಅರ್ಧಚಂದ್ರ..?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
24:31ಮಡದಿ.. ಸಹೋದರ ಸಮೇತ ಸಿದ್ದು ಮನೆಗೆ ಡಿಕೆ! ಮೊದಲ ಹೆಜ್ಜೆಗಳಲ್ಲೇ ಮಹಾ ಗುರಿಯ ಸುಳಿವು ಕೊಟ್ಟಾಗಿದೆ ಡಿಕೆ!
Read more