Karnataka Politics: ಬಿಜೆಪಿ ಹಾಲಿ 120 ಶಾಸಕರ ಪೈಕಿ 15 ಶಾಸಕರಿಗೆ ಸೋಲಿನ ಭೀತಿ

Karnataka Politics: ಬಿಜೆಪಿ ಹಾಲಿ 120 ಶಾಸಕರ ಪೈಕಿ 15 ಶಾಸಕರಿಗೆ ಸೋಲಿನ ಭೀತಿ

Published : Jun 25, 2022, 03:04 PM IST

ಮುಂಬರುವ ವಿಧಾನಸಭೆ ಚುನಾವಣೆಗೆ ಬಿಜೆಪಿ ಭರದ ಸಿದ್ದತೆ ಆರಂಭಿಸಿದ್ದು, ಚುನಾವಣೆ ಫಲಿತಾಂಶಕ್ಕೆ ಈಗಿನಿಂದಲೇ ಲೆಕ್ಕಾಚಾರ ಮಾಡುತ್ತಿದೆ. ಈ ಬೆನ್ನಲ್ಲೇ ಕೇಸರಿ ಪಾಳಯ ವಿವಿಧ ಹಂತದ ಸರ್ವೆ ಮಾಡಿದ್ದು, ಈ ಸರ್ವೆ ಆಧರಿಸಿಯೇ ಟಿಕೆಟ್‌ ಹಂಚಿಕೆ ಆಗಲಿದೆ ಎನ್ನಲಾಗಿದೆ.
 

ಬೆಂಗಳೂರು (ಜೂನ್ 25): ರಾಜ್ಯ ರಾಜಕೀಯದ (State Politicss) ಬಿಗ್ ಎಕ್ಸ್‌ಕ್ಲೂಸಿವ್‌ ಸುದ್ದಿ ಇದಾಗಿದ್ದು, ಹಲವು ಶಾಸಕರು ಬಿಜೆಪಿಯ (BJP) ಆತಂರಿಕ ಸರ್ವೇಯ ಅಭಿಪ್ರಾಯ ಕಂಡು ತಲೆಕೆಡಿಸಿಕೊಂಡಿದ್ದಾರೆ. ಕೇಸರಿ ಪಾಳಯ ನಡೆಸಿರುವ ಆಂತರಿಕ ಸಮೀಕ್ಷೆಯಲ್ಲಿ ಕನಿಷ್ಠ 15 ಹಾಲಿ ಶಾಸಕರು ಮುಂಬರುವ ಚುನಾವಣೆಯಲ್ಲಿ ಸೋಲು ಕಾಣಲಿದ್ದಾರೆ ಎಂದು ಹೇಳಲಾಗಿದೆ.

ಮುಂದಿನ ವಿಧಾನಸಭೆಗೆ (karnataka assembly election) ಇನ್ನು 9 ತಿಂಗಳು ಬಾಕಿ ಇವೆ. ಈಗಾಗಲೇ ಹಾಲಿ ಶಾಸಕರು ಮುಂದಿನ ಚುನಾವಣೆಗೆ ಟಿಕೆಟ್‌ನ ಲೆಕ್ಕಾಚಾರ ಆರಂಭಿಸಿದೆ. ಇದರಲ್ಲಿ ಒಂದು ಹೆಜ್ಜೆ ಮುಂದೆ ಹೋಗಿರುವ ರಾಜ್ಯ ಬಿಜೆಪಿ ಈಗಾಗಲೇ ಆಂತರಿಕ ಸರ್ವೇ ನಡೆಸಿದ್ದು, 120 ಶಾಸಕರ ಪೈಕಿ ಕನಿಷ್ಠ 15 ಶಾಸಕರು ಸೋಲು ಕಾಣುವ ಭೀತಿ ಇದೆ.

ಯುವ ಕಾಂಗ್ರೆಸ್‌ ಪ್ರತಿಭಟನೆ ವೇಳೆ ಹೈಡ್ರಾಮಾ: ಬಿಜೆಪಿ ವಿರುದ್ಧ ಕಾರ್ಯಕರ್ತರ ಧಿಕ್ಕಾರ

ಆಡಳಿತಾರೂಢ ಬಿಜೆಪಿಯಲ್ಲೀಗ ಈಗ ಚುನಾವಣಾ ರಣತಂತ್ರ ಆರಂಭವಾಗಿದ್ದು, ವಿವಿಧ ಹಂತದಲ್ಲಿ ಬಿಜೆಪಿ ಚುನಾವಣಾ ಸರ್ವೇ ನಡೆಸಿದ್ದು, ಇದರಲ್ಲಿ ಬಂದ ಮಾಹಿತಿಯ ಆಧಾರದಲ್ಲಿಯೇ ಮುಂದಿನ ಚುನಾವಣೆಗೆ ಟಿಕೆಟ್‌ ಹಂಚಿಕೆಯಾಗಲಿದೆ ಎನ್ನಲಾಗಿದೆ.

24:31ಮಡದಿ.. ಸಹೋದರ ಸಮೇತ ಸಿದ್ದು ಮನೆಗೆ ಡಿಕೆ! ಮೊದಲ ಹೆಜ್ಜೆಗಳಲ್ಲೇ ಮಹಾ ಗುರಿಯ ಸುಳಿವು ಕೊಟ್ಟಾಗಿದೆ ಡಿಕೆ!
24:17ಕಾಸು..ಕರೆಂಟು..ಲಕ್ಷ್ಮೀ..ಜ್ಯೋತಿ..ಡಬಲ್ ಆಪರೇಷನ್! ಎಪಿಕ್ ಕಾರ್ಡ್​ ನಂಬರ್ ಸೀಕ್ರೆಟ್​..ಏನಿದು ಮಾಸ್ಟರ್​ ಸ್ಟ್ರೋಕ್?
21:09ಇದು ದಳಪತಿ ಕೋಟೆ ಕಣೋ! ವಿಜಯ್ ಶಪಥಕ್ಕೆ ನಡುಗಿದ್ದೇಕೆ ದ್ರಾವಿಡ ನೆಲದ ರಾಜಕಾರಣ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
23:38ಬಿಡದಿ ಟೌನ್‌ಶಿಪ್ ರಣರಂಗದಲ್ಲಿ ಪತ್ರಕ್ಕೆ ಪತ್ರ, ಸವಾಲ್‌ಗೆ ಸವಾಲ್, ಜಿದ್ದಿಗೆ ಜಿದ್ದು!
06:49ಪ್ಯಾನ್ ಇಂಡಿಯಾ ಹೀರೋ ವಿಜಯ್ ಈಗ ಈಗ ಪ್ಯಾನ್ ಇಂಡಿಯಾ ಲೀಡರ್! ಹುಟ್ಟುಹಬ್ಬದ ದಿನ ಸಿಕ್ತು ಸಾಕ್ಷಿ!
24:49Karnataka Congress: ಹರಿಪ್ರಸಾದ್‌ಗೆ ಕೆಪಿಸಿಸಿ ಗದ್ದುಗೆ: ಡಿಕೆ-ಬಿಕೆ ಜೋಡಿಯಿಂದ ಹೊಸ ಮ್ಯಾಜಿಕ್ ಸಾಧ್ಯನಾ?
03:42'ದಳಪತಿ' ಕುರ್ಚಿಗೆ ಕಂಟಕ? ಅಣ್ಣಾ ಮಲೈ-ರಜನಿಕಾಂತ್-ಅಜಿತ್ 'ತ್ರಿಮೂರ್ತಿ'ಗಳ ಆಟ ಶುರುವಾಗ್ತಿದ್ಯಾ?
19:09ಕನಕಾಧಿಪತಿ ಚದುರಂಗ.. BJP ಪಡೆ ಕೋಲಾಹಲ: ಹಸ್ತಕೋಟೆಗೇ ಗೊತ್ತಿರಲಿಲ್ಲ.. ಡಿಕೆ ಹೂಡಿದ ಚಕ್ರವ್ಯೂಹ!
18:09362 ನಂಬರ್‌ಗಾಗಿ ಬಿಜೆಪಿ ಆಟ, ಕಂಪನಕ್ಕೆ ಬಂಗಾಳದಿಂದ ಯುಪಿ ವರೆಗೂ ಉರುಳುತ್ತಿದೆ ವಿಕೆಟ್
Read more