Karnataka Politics: ಬಿಜೆಪಿ ಹಾಲಿ 120 ಶಾಸಕರ ಪೈಕಿ 15 ಶಾಸಕರಿಗೆ ಸೋಲಿನ ಭೀತಿ

Karnataka Politics: ಬಿಜೆಪಿ ಹಾಲಿ 120 ಶಾಸಕರ ಪೈಕಿ 15 ಶಾಸಕರಿಗೆ ಸೋಲಿನ ಭೀತಿ

Published : Jun 25, 2022, 03:04 PM IST

ಮುಂಬರುವ ವಿಧಾನಸಭೆ ಚುನಾವಣೆಗೆ ಬಿಜೆಪಿ ಭರದ ಸಿದ್ದತೆ ಆರಂಭಿಸಿದ್ದು, ಚುನಾವಣೆ ಫಲಿತಾಂಶಕ್ಕೆ ಈಗಿನಿಂದಲೇ ಲೆಕ್ಕಾಚಾರ ಮಾಡುತ್ತಿದೆ. ಈ ಬೆನ್ನಲ್ಲೇ ಕೇಸರಿ ಪಾಳಯ ವಿವಿಧ ಹಂತದ ಸರ್ವೆ ಮಾಡಿದ್ದು, ಈ ಸರ್ವೆ ಆಧರಿಸಿಯೇ ಟಿಕೆಟ್‌ ಹಂಚಿಕೆ ಆಗಲಿದೆ ಎನ್ನಲಾಗಿದೆ.
 

ಬೆಂಗಳೂರು (ಜೂನ್ 25): ರಾಜ್ಯ ರಾಜಕೀಯದ (State Politicss) ಬಿಗ್ ಎಕ್ಸ್‌ಕ್ಲೂಸಿವ್‌ ಸುದ್ದಿ ಇದಾಗಿದ್ದು, ಹಲವು ಶಾಸಕರು ಬಿಜೆಪಿಯ (BJP) ಆತಂರಿಕ ಸರ್ವೇಯ ಅಭಿಪ್ರಾಯ ಕಂಡು ತಲೆಕೆಡಿಸಿಕೊಂಡಿದ್ದಾರೆ. ಕೇಸರಿ ಪಾಳಯ ನಡೆಸಿರುವ ಆಂತರಿಕ ಸಮೀಕ್ಷೆಯಲ್ಲಿ ಕನಿಷ್ಠ 15 ಹಾಲಿ ಶಾಸಕರು ಮುಂಬರುವ ಚುನಾವಣೆಯಲ್ಲಿ ಸೋಲು ಕಾಣಲಿದ್ದಾರೆ ಎಂದು ಹೇಳಲಾಗಿದೆ.

ಮುಂದಿನ ವಿಧಾನಸಭೆಗೆ (karnataka assembly election) ಇನ್ನು 9 ತಿಂಗಳು ಬಾಕಿ ಇವೆ. ಈಗಾಗಲೇ ಹಾಲಿ ಶಾಸಕರು ಮುಂದಿನ ಚುನಾವಣೆಗೆ ಟಿಕೆಟ್‌ನ ಲೆಕ್ಕಾಚಾರ ಆರಂಭಿಸಿದೆ. ಇದರಲ್ಲಿ ಒಂದು ಹೆಜ್ಜೆ ಮುಂದೆ ಹೋಗಿರುವ ರಾಜ್ಯ ಬಿಜೆಪಿ ಈಗಾಗಲೇ ಆಂತರಿಕ ಸರ್ವೇ ನಡೆಸಿದ್ದು, 120 ಶಾಸಕರ ಪೈಕಿ ಕನಿಷ್ಠ 15 ಶಾಸಕರು ಸೋಲು ಕಾಣುವ ಭೀತಿ ಇದೆ.

ಯುವ ಕಾಂಗ್ರೆಸ್‌ ಪ್ರತಿಭಟನೆ ವೇಳೆ ಹೈಡ್ರಾಮಾ: ಬಿಜೆಪಿ ವಿರುದ್ಧ ಕಾರ್ಯಕರ್ತರ ಧಿಕ್ಕಾರ

ಆಡಳಿತಾರೂಢ ಬಿಜೆಪಿಯಲ್ಲೀಗ ಈಗ ಚುನಾವಣಾ ರಣತಂತ್ರ ಆರಂಭವಾಗಿದ್ದು, ವಿವಿಧ ಹಂತದಲ್ಲಿ ಬಿಜೆಪಿ ಚುನಾವಣಾ ಸರ್ವೇ ನಡೆಸಿದ್ದು, ಇದರಲ್ಲಿ ಬಂದ ಮಾಹಿತಿಯ ಆಧಾರದಲ್ಲಿಯೇ ಮುಂದಿನ ಚುನಾವಣೆಗೆ ಟಿಕೆಟ್‌ ಹಂಚಿಕೆಯಾಗಲಿದೆ ಎನ್ನಲಾಗಿದೆ.

21:17ಸಿದ್ದು ಸಮರವ್ಯೂಹ.. ಡಿಕೆ ಚತುರದಾಳ.. ಡಿನ್ನರ್ ದಂಗಲ್: ಒಂದು ಸಭೆ.. ಮೂರು ಸಂದೇಶ.. ಚಾಣಾಕ್ಷ ಬಂಡೆ!
18:13ಸಿದ್ದು ಸೇನೆಯಲ್ಲಿ ಬಿರುಕು: ಅಹಿಂದ ಅರಸೊತ್ತಿಗೆ, ಸಾಹುಕಾರ್​ಗೆ ಸಿಗುತ್ತಾ ಪ್ರಚಂಡ ಪವರ್?
19:47ಅರಸು ಆಳ್ವಿಕೆ ದಾಖಲೆ ಮುರಿಯೋವರೆಗೂ ಸಿದ್ದು ಸಿಎಂ ಕುರ್ಚಿ ಗಡದ್ದು; ಪುತ್ರನ ಹೇಳಿಕೆಯಿಂದ ಮತ್ತೆ ಮಾಡ್ತಿದೆ ಸದ್ದು!
20:50ಸಿಂಹಾಸನ ಸಂಗ್ರಾಮದಲ್ಲಿ ಡಿಕೆ ಶಿವಕುಮಾರ್ 'ಸ್ನೇಹವ್ಯೂಹ': ಸಿದ್ದು ಸಿಪಾಯಿಗಳನ್ನೇ ಸೆಳೆಯುವ ಬಂಡೆಯ ಹೊಸ ದಾಳ!
19:44Suvarna Special: ಸಂನ್ಯಾಸಿ ಸಿಂಹಾಸನ.. ಸಂಘ ಸಪ್ತಕೋಟಿ..! ಯೋಗಿ ಪಟ್ಟಕ್ಕೆ ಏಳು ಸುತ್ತಿನ ಕೋಟೆ ಕಟ್ಟುತ್ತಿದೆ RSS..!
19:26ನಾಟಿ ಕೋಳಿ ಊಟ ಹೊಟ್ಟೆಗೆ ಬೀಳ್ತಿದ್ದಂತೆ, ರಾಜಕೀಯ ಶಾಶ್ವತವಲ್ಲ ಎಂದ ಸಿದ್ದಣ್ಣ; ಆದ್ರೆ ಅಸಲಿಯತ್ತೇ ಬೇರೆ?
20:42ಕುರ್ಚಿ ಆಟದಲ್ಲಿ ಆಟಗಾರರೇ ಅಂಪೈರ್​ಗಳು; ಸಿದ್ದು ಆಟ, ಡಿಕೆ ಹಠ; ಹೈಕಮಾಂಡ್‌ಗೆ ಸಿಂಹಾಸನ ಸಂಕಟ!
23:14ಡಿ.ಕೆ.ಶಿವಕುಮಾರ್‌ಗೆ ಇದ್ಯಾ ರಾಜಯೋಗ? ನೇರಾನೇರ ಕುರ್ಚಿ ಕಾಳಗಕ್ಕೆ ಇಳಿದದ್ದು ಅದೇ ಕಾರಣಕ್ಕಾ?
23:56ಮಾತಿನ ಮೇಲಾಣೆ..! ವರ್ಡ್​​​ ಪವರ್​​ ಇಸ್​​​ ವರ್ಲ್ಡ್​​​ ಪವರ್​​​ ಎಂದ ಡಿಕೆಶಿ, ತಿರುಗೇಟು ಕೊಟ್ಟ ಸಿದ್ದು!
21:10ಮಹಾಕ್ರಾಂತಿ ಮಹಾ ಮುಹೂರ್ತ ಫಿಕ್ಸ್: ಪದತ್ಯಾಗನಾ? ಪಟ್ಟಾಭಿಷೇಕನಾ? ದೆಹಲಿಯಲ್ಲಿ ಕ್ಲೈಮ್ಯಾಕ್ಸ್..!
Read more