Karnataka Politics: ಬಿಜೆಪಿ ಹಾಲಿ 120 ಶಾಸಕರ ಪೈಕಿ 15 ಶಾಸಕರಿಗೆ ಸೋಲಿನ ಭೀತಿ

Karnataka Politics: ಬಿಜೆಪಿ ಹಾಲಿ 120 ಶಾಸಕರ ಪೈಕಿ 15 ಶಾಸಕರಿಗೆ ಸೋಲಿನ ಭೀತಿ

Published : Jun 25, 2022, 03:04 PM IST

ಮುಂಬರುವ ವಿಧಾನಸಭೆ ಚುನಾವಣೆಗೆ ಬಿಜೆಪಿ ಭರದ ಸಿದ್ದತೆ ಆರಂಭಿಸಿದ್ದು, ಚುನಾವಣೆ ಫಲಿತಾಂಶಕ್ಕೆ ಈಗಿನಿಂದಲೇ ಲೆಕ್ಕಾಚಾರ ಮಾಡುತ್ತಿದೆ. ಈ ಬೆನ್ನಲ್ಲೇ ಕೇಸರಿ ಪಾಳಯ ವಿವಿಧ ಹಂತದ ಸರ್ವೆ ಮಾಡಿದ್ದು, ಈ ಸರ್ವೆ ಆಧರಿಸಿಯೇ ಟಿಕೆಟ್‌ ಹಂಚಿಕೆ ಆಗಲಿದೆ ಎನ್ನಲಾಗಿದೆ.
 

ಬೆಂಗಳೂರು (ಜೂನ್ 25): ರಾಜ್ಯ ರಾಜಕೀಯದ (State Politicss) ಬಿಗ್ ಎಕ್ಸ್‌ಕ್ಲೂಸಿವ್‌ ಸುದ್ದಿ ಇದಾಗಿದ್ದು, ಹಲವು ಶಾಸಕರು ಬಿಜೆಪಿಯ (BJP) ಆತಂರಿಕ ಸರ್ವೇಯ ಅಭಿಪ್ರಾಯ ಕಂಡು ತಲೆಕೆಡಿಸಿಕೊಂಡಿದ್ದಾರೆ. ಕೇಸರಿ ಪಾಳಯ ನಡೆಸಿರುವ ಆಂತರಿಕ ಸಮೀಕ್ಷೆಯಲ್ಲಿ ಕನಿಷ್ಠ 15 ಹಾಲಿ ಶಾಸಕರು ಮುಂಬರುವ ಚುನಾವಣೆಯಲ್ಲಿ ಸೋಲು ಕಾಣಲಿದ್ದಾರೆ ಎಂದು ಹೇಳಲಾಗಿದೆ.

ಮುಂದಿನ ವಿಧಾನಸಭೆಗೆ (karnataka assembly election) ಇನ್ನು 9 ತಿಂಗಳು ಬಾಕಿ ಇವೆ. ಈಗಾಗಲೇ ಹಾಲಿ ಶಾಸಕರು ಮುಂದಿನ ಚುನಾವಣೆಗೆ ಟಿಕೆಟ್‌ನ ಲೆಕ್ಕಾಚಾರ ಆರಂಭಿಸಿದೆ. ಇದರಲ್ಲಿ ಒಂದು ಹೆಜ್ಜೆ ಮುಂದೆ ಹೋಗಿರುವ ರಾಜ್ಯ ಬಿಜೆಪಿ ಈಗಾಗಲೇ ಆಂತರಿಕ ಸರ್ವೇ ನಡೆಸಿದ್ದು, 120 ಶಾಸಕರ ಪೈಕಿ ಕನಿಷ್ಠ 15 ಶಾಸಕರು ಸೋಲು ಕಾಣುವ ಭೀತಿ ಇದೆ.

ಯುವ ಕಾಂಗ್ರೆಸ್‌ ಪ್ರತಿಭಟನೆ ವೇಳೆ ಹೈಡ್ರಾಮಾ: ಬಿಜೆಪಿ ವಿರುದ್ಧ ಕಾರ್ಯಕರ್ತರ ಧಿಕ್ಕಾರ

ಆಡಳಿತಾರೂಢ ಬಿಜೆಪಿಯಲ್ಲೀಗ ಈಗ ಚುನಾವಣಾ ರಣತಂತ್ರ ಆರಂಭವಾಗಿದ್ದು, ವಿವಿಧ ಹಂತದಲ್ಲಿ ಬಿಜೆಪಿ ಚುನಾವಣಾ ಸರ್ವೇ ನಡೆಸಿದ್ದು, ಇದರಲ್ಲಿ ಬಂದ ಮಾಹಿತಿಯ ಆಧಾರದಲ್ಲಿಯೇ ಮುಂದಿನ ಚುನಾವಣೆಗೆ ಟಿಕೆಟ್‌ ಹಂಚಿಕೆಯಾಗಲಿದೆ ಎನ್ನಲಾಗಿದೆ.

20:24ಮೇ 4 ಟೈಂ ಬಾಂಬ್​​; ಸಿದ್ದು ಸೇನೆಯ ಪಟ್ಟು, ಬಂಡೆ ಮೌನದ ಗುಟ್ಟು, ಮುಗಿದಿಲ್ಲ ಪಟ್ಟದ ಫೈಟ್
24:46ದಾವಣಗೆರೆಗೆ ಆ ಗಯಾ ಜಮೀರ್, ಚಲ್ ಗಯಾ ಮುನಿಸು; 'ಹುಲಿಯಾ' ಹುಕುಂಗೆ ತಣ್ಣಗಾದ ಅಂತರ್ಯುದ್ಧದ ಜ್ವಾಲೆ?
22:26ಬಂಗಾಳ ಬೆಂಕಿಯಲ್ಲಿ ಕಮಲ ಕಸರತ್ತು..ಕೇರಳ ಕಿರೀಟ.. ಸರಳ ಬಹುಮತ.. ಸಮೀಕ್ಷೆ ಸೀಕ್ರೆಟ್!
22:52ಅವಳಿ ರಣರಂಗ.. ತ್ರಿವಳಿ ಚದುರಂಗ: ಸಿದ್ದರಾಮಯ್ಯಗೆ ಸತ್ವಪರೀಕ್ಷೆ.. ಕನಕಪುರ ಬಂಡೆಗೆ ಅಗ್ನಿಪರೀಕ್ಷೆ!
27:05ಅವಳಿ ಅಖಾಡದ.. ಗ್ರೌಂಡ್ ರಿಪೋರ್ಟ್..! ಜಮೀರ್ ಪಟ್ಟು.. ಬಂಡೆ ಬಿಗಿಪಟ್ಟು.. ಹೇಗಿತ್ತು ಸಂಧಾನ ಸೂತ್ರ.?
16:54ಮೋದಿ ವಾರಸ್ದಾರ ಯಾರು? ಕೇಸರಿ ಕೋಟೆಯ ಉತ್ತರಾಧಿಕಾರಿ ರೇಸ್‌ನಲ್ಲಿ ಯೋಗಿ, ಅಮಿತ್ ಶಾ ನಡುವೆ ನಿಕಟ ಪೈಪೋಟಿ!
18:00ಹಸ್ತ ಪಾಳೆಯದಲ್ಲಿ ಸಿದ್ದು ಸೇನೆಯ 'ಸಿದ್ಧ'ತಂತ್ರ: ಡಿಕೆಶಿ ಪಟ್ಟಕ್ಕೆ ಜಾರಕಿಹೊಳಿ ಗಾಳ; 'ಬಂಡೆ' ಸುತ್ತ ಚಕ್ರವ್ಯೂಹ!
43:59Left Right & Centre: ದೇಶದಲ್ಲೀಗ ಮಾನ ಹರಾಜು ಪಾಲಿಟಿಕ್ಸ್ ಜೋರು! ನಿಜಕ್ಕೂ ಮರ್ಯಾದೆ ತೆಗೆದಿದ್ಯಾರು?
21:334 ತಿಂಗಳು, 16 ಲೆಟರ್​; ಸಿಎಂ ಯೋಗಿ ಆದಿತ್ಯನಾಥ್ ಪತ್ರ ತಂತ್ರ ರಹಸ್ಯ
18:02ಬತ್ತಳಿಕೆಯಿಂದ ಬ್ರಹ್ಮಾಸ್ತ್ರ ತೆಗೆದ ಸಿಎಂ ಸಿದ್ದರಾಮಯ್ಯ; ಟಗರು ಗುಮ್ಮಿದ್ದು ಯಾರಿಗೆ?
Read more