Karnataka Politics: ಬಿಜೆಪಿ ಹಾಲಿ 120 ಶಾಸಕರ ಪೈಕಿ 15 ಶಾಸಕರಿಗೆ ಸೋಲಿನ ಭೀತಿ

Karnataka Politics: ಬಿಜೆಪಿ ಹಾಲಿ 120 ಶಾಸಕರ ಪೈಕಿ 15 ಶಾಸಕರಿಗೆ ಸೋಲಿನ ಭೀತಿ

Published : Jun 25, 2022, 03:04 PM IST

ಮುಂಬರುವ ವಿಧಾನಸಭೆ ಚುನಾವಣೆಗೆ ಬಿಜೆಪಿ ಭರದ ಸಿದ್ದತೆ ಆರಂಭಿಸಿದ್ದು, ಚುನಾವಣೆ ಫಲಿತಾಂಶಕ್ಕೆ ಈಗಿನಿಂದಲೇ ಲೆಕ್ಕಾಚಾರ ಮಾಡುತ್ತಿದೆ. ಈ ಬೆನ್ನಲ್ಲೇ ಕೇಸರಿ ಪಾಳಯ ವಿವಿಧ ಹಂತದ ಸರ್ವೆ ಮಾಡಿದ್ದು, ಈ ಸರ್ವೆ ಆಧರಿಸಿಯೇ ಟಿಕೆಟ್‌ ಹಂಚಿಕೆ ಆಗಲಿದೆ ಎನ್ನಲಾಗಿದೆ.
 

ಬೆಂಗಳೂರು (ಜೂನ್ 25): ರಾಜ್ಯ ರಾಜಕೀಯದ (State Politicss) ಬಿಗ್ ಎಕ್ಸ್‌ಕ್ಲೂಸಿವ್‌ ಸುದ್ದಿ ಇದಾಗಿದ್ದು, ಹಲವು ಶಾಸಕರು ಬಿಜೆಪಿಯ (BJP) ಆತಂರಿಕ ಸರ್ವೇಯ ಅಭಿಪ್ರಾಯ ಕಂಡು ತಲೆಕೆಡಿಸಿಕೊಂಡಿದ್ದಾರೆ. ಕೇಸರಿ ಪಾಳಯ ನಡೆಸಿರುವ ಆಂತರಿಕ ಸಮೀಕ್ಷೆಯಲ್ಲಿ ಕನಿಷ್ಠ 15 ಹಾಲಿ ಶಾಸಕರು ಮುಂಬರುವ ಚುನಾವಣೆಯಲ್ಲಿ ಸೋಲು ಕಾಣಲಿದ್ದಾರೆ ಎಂದು ಹೇಳಲಾಗಿದೆ.

ಮುಂದಿನ ವಿಧಾನಸಭೆಗೆ (karnataka assembly election) ಇನ್ನು 9 ತಿಂಗಳು ಬಾಕಿ ಇವೆ. ಈಗಾಗಲೇ ಹಾಲಿ ಶಾಸಕರು ಮುಂದಿನ ಚುನಾವಣೆಗೆ ಟಿಕೆಟ್‌ನ ಲೆಕ್ಕಾಚಾರ ಆರಂಭಿಸಿದೆ. ಇದರಲ್ಲಿ ಒಂದು ಹೆಜ್ಜೆ ಮುಂದೆ ಹೋಗಿರುವ ರಾಜ್ಯ ಬಿಜೆಪಿ ಈಗಾಗಲೇ ಆಂತರಿಕ ಸರ್ವೇ ನಡೆಸಿದ್ದು, 120 ಶಾಸಕರ ಪೈಕಿ ಕನಿಷ್ಠ 15 ಶಾಸಕರು ಸೋಲು ಕಾಣುವ ಭೀತಿ ಇದೆ.

ಯುವ ಕಾಂಗ್ರೆಸ್‌ ಪ್ರತಿಭಟನೆ ವೇಳೆ ಹೈಡ್ರಾಮಾ: ಬಿಜೆಪಿ ವಿರುದ್ಧ ಕಾರ್ಯಕರ್ತರ ಧಿಕ್ಕಾರ

ಆಡಳಿತಾರೂಢ ಬಿಜೆಪಿಯಲ್ಲೀಗ ಈಗ ಚುನಾವಣಾ ರಣತಂತ್ರ ಆರಂಭವಾಗಿದ್ದು, ವಿವಿಧ ಹಂತದಲ್ಲಿ ಬಿಜೆಪಿ ಚುನಾವಣಾ ಸರ್ವೇ ನಡೆಸಿದ್ದು, ಇದರಲ್ಲಿ ಬಂದ ಮಾಹಿತಿಯ ಆಧಾರದಲ್ಲಿಯೇ ಮುಂದಿನ ಚುನಾವಣೆಗೆ ಟಿಕೆಟ್‌ ಹಂಚಿಕೆಯಾಗಲಿದೆ ಎನ್ನಲಾಗಿದೆ.

46:28ತಮಿಳುನಾಡು ಚುನಾವಣಾ ಕಣದಲ್ಲಿ ಬಿರುಗಾಳಿ: ವಿಜಯ್ ಸವಾಲು, ಬಿಜೆಪಿಗೆ ಅಣ್ಣಾಮಲೈ ಶಾಕ್
18:32ಸ್ವಾಮೀಜಿಯನ್ನ ಕಾಲನೇಮಿ ರಾಕ್ಷಸನಿಗೆ ಹೋಲಿಸಿದ್ರಾ ಯೋಗಿ? ಸಂತ Vs ಸನ್ಯಾಸಿ.. ತೆರೆಯ ಹಿಂದಿನ ರೋಚಕ ರಹಸ್ಯ!
22:22ಕರ್ಮಭೂಮಿಯಲ್ಲೇ ಪ್ರಾಣ ಬಿಟ್ಟ ಬಾರಾಮತಿಯ ದಾದಾ: ಮಹಾಯುತಿ ಮೈತ್ರಿಯಲ್ಲಿ ಬಿರುಕು ತರುತ್ತಾ ಅಜಿತ್ ಪವಾರ್ ಸಾವು?
21:47ಮೋದಿ ಮೆಚ್ಚಿದ 'ಬಾಸ್' ಈಗ ಕಮಲ ಪಡೆಯ ಹೊಸ ಸಾರಥಿ! ನಿತಿನ್ ನಬೀನ್ ನನಗೂ ಬಾಸ್ ಎಂದಿದ್ದೇಕೆ ನಮೋ?
23:34‘ತಾಳ್ಮೆಗೂ ಕೊನೆಯಿದೆ..’ ಕಡೆಯ ವಾರ್ನಿಂಗ್ ಕೊಟ್ರಾ ಡಿ.ಕೆ ಸುರೇಶ್? ‘ವಚನ’ ಕದನದ ಹಿಂದಿನ ಅಸಲಿ ರಹಸ್ಯವೇನು..?
21:54ಪಶ್ಚಿಮ ಬಂಗಾಳದ ರಣರಂಗ ಆರಂಭ: ಕೇಸರಿ ಕಲಿಗಳ ದಂಡು ದಾಳಿಗೆ ಸಿಂಹಿಣಿಯ ಸವಾಲ್
22:10ಏಷ್ಯಾದ ಶ್ರೀಮಂತ ಪಾಲಿಕೆಗೆ ಬಿಜೆಪಿಯೇ ಬಿಗ್ ಬಾಸ್: ಅಸ್ತಿತ್ವದ ಆಟದಲ್ಲಿ ಅಣ್ತಮ್ಮಾಸ್ ಗೆದ್ದರಾ, ಸೋತರಾ?
20:04ಕುರ್ಚಿ ಕಾಳಗದಲ್ಲಿ ಕನಕಪುರ ಬಂಡೆಗೆ ಸ್ನೇಹಿತರ ಶಕ್ತಿ! ಕನಕಾಧಿಪತಿ ಡಿಕೆಗೆ ಸಂ‘ಕ್ರಾಂತಿ’, ಯುಗಾದಿ ಸಿಹಿ!
20:04ಏನಿದು ಡಿಕೆ ಮಾತಿನ ಮರ್ಮ? ಶಕ್ತಿವಂತರಿಗೆ ಶತ್ರುಗಳು ಜಾಸ್ತಿ: ಬಂಡೆ ಹೇಳಿದ ಶತ್ರು ರಹಸ್ಯ!
23:23ಮಹಾ ದಾಖಲೆಗೆ ಸಿದ್ದು ಅರಸ.. ಮೊಳಗಿತು ರಣಘೋಷ..! ಡಿಕೆ ಮೌನದ ಹಿಂದೆ ಅಡಗಿದ್ಯಾ ಗುಡುಗಿನ ಸದ್ದು..?
Read more