News Hour: ಕಾಂಗ್ರೆಸ್‌ ಕುದುರೆ ಕಟ್ಟಿಹಾಕಲು ಮೈತ್ರಿ ಹಗ್ಗ ಹಿಡಿದು ಬಂದ ಬಿಜೆಪಿ-ಜೆಡಿಎಸ್‌

News Hour: ಕಾಂಗ್ರೆಸ್‌ ಕುದುರೆ ಕಟ್ಟಿಹಾಕಲು ಮೈತ್ರಿ ಹಗ್ಗ ಹಿಡಿದು ಬಂದ ಬಿಜೆಪಿ-ಜೆಡಿಎಸ್‌

Published : Sep 08, 2023, 11:45 PM IST

ರಾಜ್ಯದಲ್ಲಿ ಕಾಂಗ್ರೆಸ್‌ನ ಗೆಲುವಿನ ಕುದುರೆಯನ್ನು ಕಟ್ಟಿಹಾಕುವ ಸಲುವಾಗಿ ಬಿಜೆಪಿ ಹಾಗೂ ಜೆಡಿಎಸ್‌ ಪಕ್ಷಗಳು ಮೈತ್ರಿ ಹಗ್ಗ ಹಿಡಿದುಕೊಂಡು ಬಂದಿವೆ. ಮುಂದಿನ ಲೋಕಸಭೆ ಚುನಾವಣೆಗೆ ಎರಡೂ ಪಕ್ಷಗಳು ಮೈತ್ರಿ ಮಾಡಿಕೊಳ್ಳುವುದು ಖಚಿತವಾಗಿದೆ.


ಬೆಂಗಳೂರು (ಸೆ.8): ವಿಧಾನಸಭೆ ಚುನಾವಣೆಯಲ್ಲಿ ಭರ್ಜರಿ ಬಹುಮತ ಪಡೆದಿರುವ ಕಾಂಗ್ರೆಸ್‌ ಪಕ್ಷದ ಗೆಲುವಿನ ಕುದುರೆಯನ್ನು ಕಟ್ಟಿಹಾಕುವ ನಿಟ್ಟಿನಲ್ಲಿ ರಾಜ್ಯ ರಾಜಕಾರಣದಲ್ಲಿ ಮೈತ್ರಿ ಹಗ್ಗ ಸಿದ್ಧವಾಗಿದೆ. ಕೈ ಪಾಳಯದ ವಿರುದ್ಧ ರಾಜ್ಯದಲ್ಲಿ ಬಿಜೆಪಿ ಹಾಗೂ ಜೆಡಿಎಸ್‌ ನಡುವೆ ಮೈತ್ರಿ ಏರ್ಪಟ್ಟಿದೆ.

ಲೋಕಸಭೆ ಚುನಾವಣೆಗೆ ಬಿಜೆಪಿ ಹಾಗೂ ಜೆಡಿಎಸ್‌ ಮೈತ್ರಿ ಫೈನಲ್‌ ಆಗಿದೆ. ಈ ಮೈತ್ರಿಯಿಂದ ಖುಷಿ ಪಟ್ಟವರು ಮೈಸೂರು-ಕೊಡಗು ಸಂಸದ ಪ್ರತಾಪ್‌ ಸಿಂಹ. ಮೈಸೂರಿನಲ್ಲಿ ಪ್ರತಾಪ್‌ ಸಿಂಹರನ್ನು ಸೋಲಿಸುವಂತೆ ಸ್ವತಃ ಸಿದ್ಧರಾಮಯ್ಯ ಅವರೇ ಕರೆ ನೀಡಿದ್ದರು. 

ಇನ್ನು ನಾನು ಮನೆಯಲ್ಲಿ ಕೂರಲ್ಲ, 3-4 ದಿನಗಳಲ್ಲಿ ರಾಜ್ಯ ಪ್ರವಾಸ: ಬಿಎಸ್‌ವೈ

ರಾಜ್ಯದಲ್ಲಿ ಕಾಂಗ್ರೆಸ್‌ ಪಕ್ಷವನ್ನು ಸೋಲಿಸುವ ನಿಟ್ಟಿನಲ್ಲಿ ಕೇಸರಿ ಪಡೆ ಜೆಡಿಎಸ್‌ನ ಕೈ ಹಿಡಿದಿದೆ. ಅದರೊಂದಿಗೆ ಮುಂದಿನ ಲೋಕಸಭೆ ಚುನಾವಣೆಯಲ್ಲಿ ಎಲ್ಲಾ 28 ಸ್ಥಾನಗಳ ಮೇಲೂ ಬಿಜೆಪಿ ಕಣ್ಣಿಟ್ಟಿದೆ. ಇದೇ ವಿಚಾರವಾಗಿ ದೇವೇಗೌಡರು ದೆಹಲಿಗೆ ಹೋಗಿ ಬಿಜೆಪಿ ನಾಯಕರನ್ನು ಭೇಟಿ ಮಾಡಿದ್ದರು.

27:56ಬೆಂಗಳೂರು Beat: ಗ್ರೇಟರ್ ಬೆಂಗಳೂರಿಗೆ ಈಗ ಚುನಾವಣೆ ನಡೆದ್ರೆ ಗೆಲ್ಲೋದ್ಯಾರು?
19:37ಅಕ್ರಮ ಬಾಂಗ್ಲಾ ವಲಸಿಗರ ಹುಡುಕಿ ಗಡೀಪಾರು, ಸುವೆಂದು ಶಪಥಕ್ಕೆ ಬಾಂಗ್ಲಾದೇಶ ಕಂಗಾಲು
22:24ವಿಜಯ 108 ಸಂಕಟ 118: ಚುನಾವಣೆ ಗೆದ್ದರೂ ಸುಲಭವಲ್ಲ ಸಿಎಂ ಪಟ್ಟ! ರಾಜಕೀಯ ಚಕ್ರವ್ಯೂಹದಲ್ಲಿ ಗೆದ್ದು ಸೋತರಾ ದಳಪತಿ!
22:40ಉತ್ತರ ಕನ್ನಡ ಅಭಿವೃದ್ಧಿಯ ಹರಿಕಾರ ಶಿಕಾರಿಪುರದ ಸರದಾರ; ಉಪ್ಪು ನೀರನ್ನು ಸಿಹಿಯಾಗಿಸಿದ ಆಧುನಿಕ ಭಗೀರಥ
25:18ರಾಜಾಹುಲಿ ಯಡಿಯೂರಪ್ಪ ರಾಜಕಾರಣಕ್ಕೆ 50 ವರ್ಷ, ಯುವಶಕ್ತಿಗೆ ಗಾಡ್ ಫಾದರ್ ಆಗಿದ್ದು ಹೇಗೆ?
22:39ಧಾರವಾಡದ 'ಪಾಪದ ಕೋಟೆ' ಧೂಳೀಪಟ: ರಾಜಾಹುಲಿ ಬಿಎಸ್​ವೈ ಶಪಥ ಈಡೇರಿತೇ? ಕಂಬಿ ಹಿಂದೆ ವಿನಯ್ ಕುಲಕರ್ಣಿ ಭವಿಷ್ಯ!
20:24ಮೇ 4 ಟೈಂ ಬಾಂಬ್​​; ಸಿದ್ದು ಸೇನೆಯ ಪಟ್ಟು, ಬಂಡೆ ಮೌನದ ಗುಟ್ಟು, ಮುಗಿದಿಲ್ಲ ಪಟ್ಟದ ಫೈಟ್
24:46ದಾವಣಗೆರೆಗೆ ಆ ಗಯಾ ಜಮೀರ್, ಚಲ್ ಗಯಾ ಮುನಿಸು; 'ಹುಲಿಯಾ' ಹುಕುಂಗೆ ತಣ್ಣಗಾದ ಅಂತರ್ಯುದ್ಧದ ಜ್ವಾಲೆ?
22:26ಬಂಗಾಳ ಬೆಂಕಿಯಲ್ಲಿ ಕಮಲ ಕಸರತ್ತು..ಕೇರಳ ಕಿರೀಟ.. ಸರಳ ಬಹುಮತ.. ಸಮೀಕ್ಷೆ ಸೀಕ್ರೆಟ್!
22:52ಅವಳಿ ರಣರಂಗ.. ತ್ರಿವಳಿ ಚದುರಂಗ: ಸಿದ್ದರಾಮಯ್ಯಗೆ ಸತ್ವಪರೀಕ್ಷೆ.. ಕನಕಪುರ ಬಂಡೆಗೆ ಅಗ್ನಿಪರೀಕ್ಷೆ!
Read more