News Hour: ಕಾಂಗ್ರೆಸ್‌ ಕುದುರೆ ಕಟ್ಟಿಹಾಕಲು ಮೈತ್ರಿ ಹಗ್ಗ ಹಿಡಿದು ಬಂದ ಬಿಜೆಪಿ-ಜೆಡಿಎಸ್‌

News Hour: ಕಾಂಗ್ರೆಸ್‌ ಕುದುರೆ ಕಟ್ಟಿಹಾಕಲು ಮೈತ್ರಿ ಹಗ್ಗ ಹಿಡಿದು ಬಂದ ಬಿಜೆಪಿ-ಜೆಡಿಎಸ್‌

Published : Sep 08, 2023, 11:45 PM IST

ರಾಜ್ಯದಲ್ಲಿ ಕಾಂಗ್ರೆಸ್‌ನ ಗೆಲುವಿನ ಕುದುರೆಯನ್ನು ಕಟ್ಟಿಹಾಕುವ ಸಲುವಾಗಿ ಬಿಜೆಪಿ ಹಾಗೂ ಜೆಡಿಎಸ್‌ ಪಕ್ಷಗಳು ಮೈತ್ರಿ ಹಗ್ಗ ಹಿಡಿದುಕೊಂಡು ಬಂದಿವೆ. ಮುಂದಿನ ಲೋಕಸಭೆ ಚುನಾವಣೆಗೆ ಎರಡೂ ಪಕ್ಷಗಳು ಮೈತ್ರಿ ಮಾಡಿಕೊಳ್ಳುವುದು ಖಚಿತವಾಗಿದೆ.


ಬೆಂಗಳೂರು (ಸೆ.8): ವಿಧಾನಸಭೆ ಚುನಾವಣೆಯಲ್ಲಿ ಭರ್ಜರಿ ಬಹುಮತ ಪಡೆದಿರುವ ಕಾಂಗ್ರೆಸ್‌ ಪಕ್ಷದ ಗೆಲುವಿನ ಕುದುರೆಯನ್ನು ಕಟ್ಟಿಹಾಕುವ ನಿಟ್ಟಿನಲ್ಲಿ ರಾಜ್ಯ ರಾಜಕಾರಣದಲ್ಲಿ ಮೈತ್ರಿ ಹಗ್ಗ ಸಿದ್ಧವಾಗಿದೆ. ಕೈ ಪಾಳಯದ ವಿರುದ್ಧ ರಾಜ್ಯದಲ್ಲಿ ಬಿಜೆಪಿ ಹಾಗೂ ಜೆಡಿಎಸ್‌ ನಡುವೆ ಮೈತ್ರಿ ಏರ್ಪಟ್ಟಿದೆ.

ಲೋಕಸಭೆ ಚುನಾವಣೆಗೆ ಬಿಜೆಪಿ ಹಾಗೂ ಜೆಡಿಎಸ್‌ ಮೈತ್ರಿ ಫೈನಲ್‌ ಆಗಿದೆ. ಈ ಮೈತ್ರಿಯಿಂದ ಖುಷಿ ಪಟ್ಟವರು ಮೈಸೂರು-ಕೊಡಗು ಸಂಸದ ಪ್ರತಾಪ್‌ ಸಿಂಹ. ಮೈಸೂರಿನಲ್ಲಿ ಪ್ರತಾಪ್‌ ಸಿಂಹರನ್ನು ಸೋಲಿಸುವಂತೆ ಸ್ವತಃ ಸಿದ್ಧರಾಮಯ್ಯ ಅವರೇ ಕರೆ ನೀಡಿದ್ದರು. 

ಇನ್ನು ನಾನು ಮನೆಯಲ್ಲಿ ಕೂರಲ್ಲ, 3-4 ದಿನಗಳಲ್ಲಿ ರಾಜ್ಯ ಪ್ರವಾಸ: ಬಿಎಸ್‌ವೈ

ರಾಜ್ಯದಲ್ಲಿ ಕಾಂಗ್ರೆಸ್‌ ಪಕ್ಷವನ್ನು ಸೋಲಿಸುವ ನಿಟ್ಟಿನಲ್ಲಿ ಕೇಸರಿ ಪಡೆ ಜೆಡಿಎಸ್‌ನ ಕೈ ಹಿಡಿದಿದೆ. ಅದರೊಂದಿಗೆ ಮುಂದಿನ ಲೋಕಸಭೆ ಚುನಾವಣೆಯಲ್ಲಿ ಎಲ್ಲಾ 28 ಸ್ಥಾನಗಳ ಮೇಲೂ ಬಿಜೆಪಿ ಕಣ್ಣಿಟ್ಟಿದೆ. ಇದೇ ವಿಚಾರವಾಗಿ ದೇವೇಗೌಡರು ದೆಹಲಿಗೆ ಹೋಗಿ ಬಿಜೆಪಿ ನಾಯಕರನ್ನು ಭೇಟಿ ಮಾಡಿದ್ದರು.

20:04ಏನಿದು ಡಿಕೆ ಮಾತಿನ ಮರ್ಮ? ಶಕ್ತಿವಂತರಿಗೆ ಶತ್ರುಗಳು ಜಾಸ್ತಿ: ಬಂಡೆ ಹೇಳಿದ ಶತ್ರು ರಹಸ್ಯ!
23:23ಮಹಾ ದಾಖಲೆಗೆ ಸಿದ್ದು ಅರಸ.. ಮೊಳಗಿತು ರಣಘೋಷ..! ಡಿಕೆ ಮೌನದ ಹಿಂದೆ ಅಡಗಿದ್ಯಾ ಗುಡುಗಿನ ಸದ್ದು..?
22:45ದಳಪತಿ Vs ಗಣಿಧಣಿ, 20 ವರ್ಷಗಳ ರಣ ದುಷ್ಮನಿ! ಗಾಲಿ ರೆಡ್ಡಿ ಪರವಾಗಿ ಅಖಾಡಕ್ಕಿಳಿದ HDK!
24:03Narendra Modi: 2025ರಲ್ಲಿ ಪ್ರಧಾನಿ ನರೇಂದ್ರ ಮೋದಿ ಸಾಧನೆ ಏನು? ಇಲ್ಲಿದೆ ನೋಡಿ ಸಂಪೂರ್ಣ ವರದಿ
20:58ಅಣ್ಣನನ್ನೇ ಓವರ್ ಟೇಕ್ ಮಾಡಿದ್ರಾ ಮುದ್ದಿನ ತಂಗಿ? ಅರ್ಧ ನಿಜವಾಗಿದೆ ಅಂದು ಇಂದಿರಾ ನುಡಿದಿದ್ದ ಭವಿಷ್ಯ!
20:43ಸಿಎಂ ಪಟ್ಟದ ಪಗಡೆಯಾಟದಲ್ಲಿ ಡಿಕೆಶಿ ವೈರಾಗ್ಯದ ನುಡಿ: ಸಿದ್ದು ಅಹಿಂದ ಬ್ರಹ್ಮಾಸ್ತ್ರಕ್ಕೆ ಸಿಂಹಾಸನ ದಿಗ್ಬಂಧನ?
22:34ರಾಹುಕಾಲ ರಹಸ್ಯ..! ಸಿದ್ದು ಆಪ್ತನ ಪತ್ರವ್ಯೂಹ.. ರಾಹುಲ್ ಕೈಯಲ್ಲಿ ಡಿ.ಕೆ.ಶಿವಕುಮಾರ್ ಪಟ್ಟ ಭವಿಷ್ಯ!
25:15ಜೂನಿಯರ್ ಇಂದಿರೆ, ಪ್ರಚಂಡ ಪ್ರಿಯಾಂಕಾ; ಬದ್ಧವೈರಿಗಳ ಬಾಯಲ್ಲೇ ಗುಣಗಾನ
23:33ಒಂದೇ ಕಲ್ಲಿನಲ್ಲಿ ಎರಡು ಹಕ್ಕಿ ಹೊಡೆದಿದ್ದು ಹೇಗೆ ರಣಬೇಟೆಗಾರ ಸಿಎಂ ಸಿದ್ದರಾಮಯ್ಯ?
05:37ಡೆವಿಲ್ ಸಿನಿಮಾದಲ್ಲಿ ದರ್ಶನ್ ಸಿಎಂ..! ಕಿಚ್ಚ ಸುದೀಪ್ ಹೇಳಿದ ಪಾಲಿಟಿಕ್ಸ್ ಸೀಕ್ರೆಟ್ ಏನು?
Read more