ಬಿಎಸ್‌ವೈ ರಾಜೀನಾಮೆ ಬಳಿಕ ಛಿದ್ರವಾಯ್ತಾ ಮಿತ್ರಮಂಡಳಿ.?

ಬಿಎಸ್‌ವೈ ರಾಜೀನಾಮೆ ಬಳಿಕ ಛಿದ್ರವಾಯ್ತಾ ಮಿತ್ರಮಂಡಳಿ.?

Published : Aug 13, 2021, 10:22 AM IST

ಕಾಂಗ್ರೆಸ್, ಜೆಡಿಎಸ್ ಪಕ್ಷಗಳ ಬೇಷರತ್ ಸ್ನೇಹ ಸರ್ಕಾರವನ್ನು ಕೆಳಗಿಳಿಸಿ ಕಮಲ ಅರಳುವಂತೆ ಮಾಡಿದ್ದ ಮಿತ್ರಮಂಡಳಿ, ಇಂದು ಛಿದ್ರ ಮಂಡಳಿ ಎಂಬ ಪಟ್ಟ ಪಡೆದಿದೆ.

ಬೆಂಗಳೂರು (ಆ. 13): ಕಾಂಗ್ರೆಸ್, ಜೆಡಿಎಸ್ ಪಕ್ಷಗಳ ಬೇಷರತ್ ಸ್ನೇಹ ಸರ್ಕಾರವನ್ನು ಕೆಳಗಿಳಿಸಿ ಕಮಲ ಅರಳುವಂತೆ ಮಾಡಿದ್ದ ಮಿತ್ರಮಂಡಳಿ, ಇಂದು ಛಿದ್ರ ಮಂಡಳಿ ಎಂಬ ಪಟ್ಟ ಪಡೆದಿದೆ. ಒಂದು ಕಡೆ ತಮಗೆ ಮಂತ್ರಿಗಿರಿ ಕೊಟ್ಟಿಲ್ಲವೆಂದು ಕೆಲವರು ರೊಚ್ಚಿಗೆದ್ದಿದ್ದರೆ, ಇನ್ನೊಂದು ಕಡೆ ನಮಗ್ಯಾಕ್ರಿ ಇಂಥ ಖಾತೆ, ಇದಕ್ಕಿಂತ ಪ್ರಬಲ ಖಾತೆ ಇರಲಿಲ್ವಾ./ ಎಂದು ಕ್ಯಾತೆ ತೆಗೆದಿದ್ದಾರೆ. ಇವರ ಅಸಮಾಧಾನವನ್ನು ಶಮನಗೊಳಿಸುವಲ್ಲಿ ಸಿಎಂ ಸಾಹೇಬ್ರು ಹೈರಾಣಾಗಿದ್ದಾರೆ. 

ಯಡಿಯೂರಪ್ಪ ಸಿಎಂ ಆಗಿದ್ದಾಗ, ಜಾರಕಿಹೊಳಿ ಪ್ರಬಲವಾಗಿರುವವರೆಗೆ ವಲಸಿಗರು ಬಿಜೆಪಿ ಪಾಲಿಗೆ ಕಿಂಗ್ ಮೇಕರ್ಸ್ ಆಗಿದ್ದರು. ಅವರನ್ನು ಸಂಭಾಳಿಸಲು ಸರ್ಕಾರವೂ ಪ್ರಯತ್ನಿಸಿತ್ತು. ಅದರಲ್ಲೂ ಬಿಎಸ್‌ವೈ ವಲಸಿಗರ ಬೆನ್ನಿಗೆ ಗಟ್ಟಿಯಾಗಿ ನಿಂತಿದ್ದರು. ಬಿಎಸ್‌ವೈ ಅಧಿಕಾರದಿಂದ ಕೆಳಗಿಳಿದಾಗಿನಿಂದ ಮಿತ್ರಮಂಡಳಿಗೆ ಒಂದಿಲ್ಲೊಂದು ಆಘಾತ ಶುರುವಾಗಿದೆ. 

16:54ಮೋದಿ ವಾರಸ್ದಾರ ಯಾರು? ಕೇಸರಿ ಕೋಟೆಯ ಉತ್ತರಾಧಿಕಾರಿ ರೇಸ್‌ನಲ್ಲಿ ಯೋಗಿ, ಅಮಿತ್ ಶಾ ನಡುವೆ ನಿಕಟ ಪೈಪೋಟಿ!
18:00ಹಸ್ತ ಪಾಳೆಯದಲ್ಲಿ ಸಿದ್ದು ಸೇನೆಯ 'ಸಿದ್ಧ'ತಂತ್ರ: ಡಿಕೆಶಿ ಪಟ್ಟಕ್ಕೆ ಜಾರಕಿಹೊಳಿ ಗಾಳ; 'ಬಂಡೆ' ಸುತ್ತ ಚಕ್ರವ್ಯೂಹ!
43:59Left Right & Centre: ದೇಶದಲ್ಲೀಗ ಮಾನ ಹರಾಜು ಪಾಲಿಟಿಕ್ಸ್ ಜೋರು! ನಿಜಕ್ಕೂ ಮರ್ಯಾದೆ ತೆಗೆದಿದ್ಯಾರು?
21:334 ತಿಂಗಳು, 16 ಲೆಟರ್​; ಸಿಎಂ ಯೋಗಿ ಆದಿತ್ಯನಾಥ್ ಪತ್ರ ತಂತ್ರ ರಹಸ್ಯ
18:02ಬತ್ತಳಿಕೆಯಿಂದ ಬ್ರಹ್ಮಾಸ್ತ್ರ ತೆಗೆದ ಸಿಎಂ ಸಿದ್ದರಾಮಯ್ಯ; ಟಗರು ಗುಮ್ಮಿದ್ದು ಯಾರಿಗೆ?
19:33ರಾಜಾಹುಲಿಯ ರಣಘರ್ಜನೆ, ಸೈಕಲ್ to ಸಿಂಹಾಸನ: ಮಾಜಿ ಸಿಎಂ ಯಡಿಯೂರಪ್ಪ 50 ವರ್ಷಗಳ ರೋಚಕ ಚರಿತ್ರೆ
21:15ಸಪ್ತಸಾಗರದಾಚೆ ಸಿದ್ದು ಬಣದ 'ಅಗೋಚರ ಆಟ': ಡಿಕೆಶಿ ದಂಡು ಕಟ್ಟುವ ಮೊದಲೇ ಸೈನ್ಯ ಜಮಾಯಿಸಿದ್ರಾ ಸಿಎಂ?
20:27ಕಾಂಗ್ರೆಸ್‌ನಲ್ಲಿ ನಿಯತ್ತಿನ ಯುದ್ಧ: ಡಿಕೆ ಯಾವಾಗ ಸಿಎಂ ಆಗ್ತಾರೆ? ಡಿಸಿಎಂ ಬಂಟರ ನೀಡಿದ ಮುಹೂರ್ತ ಏನು?
46:28ತಮಿಳುನಾಡು ಚುನಾವಣಾ ಕಣದಲ್ಲಿ ಬಿರುಗಾಳಿ: ವಿಜಯ್ ಸವಾಲು, ಬಿಜೆಪಿಗೆ ಅಣ್ಣಾಮಲೈ ಶಾಕ್
18:32ಸ್ವಾಮೀಜಿಯನ್ನ ಕಾಲನೇಮಿ ರಾಕ್ಷಸನಿಗೆ ಹೋಲಿಸಿದ್ರಾ ಯೋಗಿ? ಸಂತ Vs ಸನ್ಯಾಸಿ.. ತೆರೆಯ ಹಿಂದಿನ ರೋಚಕ ರಹಸ್ಯ!