ಬಿಎಸ್‌ವೈ ರಾಜೀನಾಮೆ ಬಳಿಕ ಛಿದ್ರವಾಯ್ತಾ ಮಿತ್ರಮಂಡಳಿ.?

ಬಿಎಸ್‌ವೈ ರಾಜೀನಾಮೆ ಬಳಿಕ ಛಿದ್ರವಾಯ್ತಾ ಮಿತ್ರಮಂಡಳಿ.?

Published : Aug 13, 2021, 10:22 AM IST

ಕಾಂಗ್ರೆಸ್, ಜೆಡಿಎಸ್ ಪಕ್ಷಗಳ ಬೇಷರತ್ ಸ್ನೇಹ ಸರ್ಕಾರವನ್ನು ಕೆಳಗಿಳಿಸಿ ಕಮಲ ಅರಳುವಂತೆ ಮಾಡಿದ್ದ ಮಿತ್ರಮಂಡಳಿ, ಇಂದು ಛಿದ್ರ ಮಂಡಳಿ ಎಂಬ ಪಟ್ಟ ಪಡೆದಿದೆ.

ಬೆಂಗಳೂರು (ಆ. 13): ಕಾಂಗ್ರೆಸ್, ಜೆಡಿಎಸ್ ಪಕ್ಷಗಳ ಬೇಷರತ್ ಸ್ನೇಹ ಸರ್ಕಾರವನ್ನು ಕೆಳಗಿಳಿಸಿ ಕಮಲ ಅರಳುವಂತೆ ಮಾಡಿದ್ದ ಮಿತ್ರಮಂಡಳಿ, ಇಂದು ಛಿದ್ರ ಮಂಡಳಿ ಎಂಬ ಪಟ್ಟ ಪಡೆದಿದೆ. ಒಂದು ಕಡೆ ತಮಗೆ ಮಂತ್ರಿಗಿರಿ ಕೊಟ್ಟಿಲ್ಲವೆಂದು ಕೆಲವರು ರೊಚ್ಚಿಗೆದ್ದಿದ್ದರೆ, ಇನ್ನೊಂದು ಕಡೆ ನಮಗ್ಯಾಕ್ರಿ ಇಂಥ ಖಾತೆ, ಇದಕ್ಕಿಂತ ಪ್ರಬಲ ಖಾತೆ ಇರಲಿಲ್ವಾ./ ಎಂದು ಕ್ಯಾತೆ ತೆಗೆದಿದ್ದಾರೆ. ಇವರ ಅಸಮಾಧಾನವನ್ನು ಶಮನಗೊಳಿಸುವಲ್ಲಿ ಸಿಎಂ ಸಾಹೇಬ್ರು ಹೈರಾಣಾಗಿದ್ದಾರೆ. 

ಯಡಿಯೂರಪ್ಪ ಸಿಎಂ ಆಗಿದ್ದಾಗ, ಜಾರಕಿಹೊಳಿ ಪ್ರಬಲವಾಗಿರುವವರೆಗೆ ವಲಸಿಗರು ಬಿಜೆಪಿ ಪಾಲಿಗೆ ಕಿಂಗ್ ಮೇಕರ್ಸ್ ಆಗಿದ್ದರು. ಅವರನ್ನು ಸಂಭಾಳಿಸಲು ಸರ್ಕಾರವೂ ಪ್ರಯತ್ನಿಸಿತ್ತು. ಅದರಲ್ಲೂ ಬಿಎಸ್‌ವೈ ವಲಸಿಗರ ಬೆನ್ನಿಗೆ ಗಟ್ಟಿಯಾಗಿ ನಿಂತಿದ್ದರು. ಬಿಎಸ್‌ವೈ ಅಧಿಕಾರದಿಂದ ಕೆಳಗಿಳಿದಾಗಿನಿಂದ ಮಿತ್ರಮಂಡಳಿಗೆ ಒಂದಿಲ್ಲೊಂದು ಆಘಾತ ಶುರುವಾಗಿದೆ. 

24:31ಮಡದಿ.. ಸಹೋದರ ಸಮೇತ ಸಿದ್ದು ಮನೆಗೆ ಡಿಕೆ! ಮೊದಲ ಹೆಜ್ಜೆಗಳಲ್ಲೇ ಮಹಾ ಗುರಿಯ ಸುಳಿವು ಕೊಟ್ಟಾಗಿದೆ ಡಿಕೆ!
24:17ಕಾಸು..ಕರೆಂಟು..ಲಕ್ಷ್ಮೀ..ಜ್ಯೋತಿ..ಡಬಲ್ ಆಪರೇಷನ್! ಎಪಿಕ್ ಕಾರ್ಡ್​ ನಂಬರ್ ಸೀಕ್ರೆಟ್​..ಏನಿದು ಮಾಸ್ಟರ್​ ಸ್ಟ್ರೋಕ್?
21:09ಇದು ದಳಪತಿ ಕೋಟೆ ಕಣೋ! ವಿಜಯ್ ಶಪಥಕ್ಕೆ ನಡುಗಿದ್ದೇಕೆ ದ್ರಾವಿಡ ನೆಲದ ರಾಜಕಾರಣ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
23:38ಬಿಡದಿ ಟೌನ್‌ಶಿಪ್ ರಣರಂಗದಲ್ಲಿ ಪತ್ರಕ್ಕೆ ಪತ್ರ, ಸವಾಲ್‌ಗೆ ಸವಾಲ್, ಜಿದ್ದಿಗೆ ಜಿದ್ದು!
06:49ಪ್ಯಾನ್ ಇಂಡಿಯಾ ಹೀರೋ ವಿಜಯ್ ಈಗ ಈಗ ಪ್ಯಾನ್ ಇಂಡಿಯಾ ಲೀಡರ್! ಹುಟ್ಟುಹಬ್ಬದ ದಿನ ಸಿಕ್ತು ಸಾಕ್ಷಿ!
24:49Karnataka Congress: ಹರಿಪ್ರಸಾದ್‌ಗೆ ಕೆಪಿಸಿಸಿ ಗದ್ದುಗೆ: ಡಿಕೆ-ಬಿಕೆ ಜೋಡಿಯಿಂದ ಹೊಸ ಮ್ಯಾಜಿಕ್ ಸಾಧ್ಯನಾ?
03:42'ದಳಪತಿ' ಕುರ್ಚಿಗೆ ಕಂಟಕ? ಅಣ್ಣಾ ಮಲೈ-ರಜನಿಕಾಂತ್-ಅಜಿತ್ 'ತ್ರಿಮೂರ್ತಿ'ಗಳ ಆಟ ಶುರುವಾಗ್ತಿದ್ಯಾ?
19:09ಕನಕಾಧಿಪತಿ ಚದುರಂಗ.. BJP ಪಡೆ ಕೋಲಾಹಲ: ಹಸ್ತಕೋಟೆಗೇ ಗೊತ್ತಿರಲಿಲ್ಲ.. ಡಿಕೆ ಹೂಡಿದ ಚಕ್ರವ್ಯೂಹ!
18:09362 ನಂಬರ್‌ಗಾಗಿ ಬಿಜೆಪಿ ಆಟ, ಕಂಪನಕ್ಕೆ ಬಂಗಾಳದಿಂದ ಯುಪಿ ವರೆಗೂ ಉರುಳುತ್ತಿದೆ ವಿಕೆಟ್