ಬಿಎಸ್‌ವೈ ರಾಜೀನಾಮೆ ಬಳಿಕ ಛಿದ್ರವಾಯ್ತಾ ಮಿತ್ರಮಂಡಳಿ.?

ಬಿಎಸ್‌ವೈ ರಾಜೀನಾಮೆ ಬಳಿಕ ಛಿದ್ರವಾಯ್ತಾ ಮಿತ್ರಮಂಡಳಿ.?

Published : Aug 13, 2021, 10:22 AM IST

ಕಾಂಗ್ರೆಸ್, ಜೆಡಿಎಸ್ ಪಕ್ಷಗಳ ಬೇಷರತ್ ಸ್ನೇಹ ಸರ್ಕಾರವನ್ನು ಕೆಳಗಿಳಿಸಿ ಕಮಲ ಅರಳುವಂತೆ ಮಾಡಿದ್ದ ಮಿತ್ರಮಂಡಳಿ, ಇಂದು ಛಿದ್ರ ಮಂಡಳಿ ಎಂಬ ಪಟ್ಟ ಪಡೆದಿದೆ.

ಬೆಂಗಳೂರು (ಆ. 13): ಕಾಂಗ್ರೆಸ್, ಜೆಡಿಎಸ್ ಪಕ್ಷಗಳ ಬೇಷರತ್ ಸ್ನೇಹ ಸರ್ಕಾರವನ್ನು ಕೆಳಗಿಳಿಸಿ ಕಮಲ ಅರಳುವಂತೆ ಮಾಡಿದ್ದ ಮಿತ್ರಮಂಡಳಿ, ಇಂದು ಛಿದ್ರ ಮಂಡಳಿ ಎಂಬ ಪಟ್ಟ ಪಡೆದಿದೆ. ಒಂದು ಕಡೆ ತಮಗೆ ಮಂತ್ರಿಗಿರಿ ಕೊಟ್ಟಿಲ್ಲವೆಂದು ಕೆಲವರು ರೊಚ್ಚಿಗೆದ್ದಿದ್ದರೆ, ಇನ್ನೊಂದು ಕಡೆ ನಮಗ್ಯಾಕ್ರಿ ಇಂಥ ಖಾತೆ, ಇದಕ್ಕಿಂತ ಪ್ರಬಲ ಖಾತೆ ಇರಲಿಲ್ವಾ./ ಎಂದು ಕ್ಯಾತೆ ತೆಗೆದಿದ್ದಾರೆ. ಇವರ ಅಸಮಾಧಾನವನ್ನು ಶಮನಗೊಳಿಸುವಲ್ಲಿ ಸಿಎಂ ಸಾಹೇಬ್ರು ಹೈರಾಣಾಗಿದ್ದಾರೆ. 

ಯಡಿಯೂರಪ್ಪ ಸಿಎಂ ಆಗಿದ್ದಾಗ, ಜಾರಕಿಹೊಳಿ ಪ್ರಬಲವಾಗಿರುವವರೆಗೆ ವಲಸಿಗರು ಬಿಜೆಪಿ ಪಾಲಿಗೆ ಕಿಂಗ್ ಮೇಕರ್ಸ್ ಆಗಿದ್ದರು. ಅವರನ್ನು ಸಂಭಾಳಿಸಲು ಸರ್ಕಾರವೂ ಪ್ರಯತ್ನಿಸಿತ್ತು. ಅದರಲ್ಲೂ ಬಿಎಸ್‌ವೈ ವಲಸಿಗರ ಬೆನ್ನಿಗೆ ಗಟ್ಟಿಯಾಗಿ ನಿಂತಿದ್ದರು. ಬಿಎಸ್‌ವೈ ಅಧಿಕಾರದಿಂದ ಕೆಳಗಿಳಿದಾಗಿನಿಂದ ಮಿತ್ರಮಂಡಳಿಗೆ ಒಂದಿಲ್ಲೊಂದು ಆಘಾತ ಶುರುವಾಗಿದೆ. 

21:25DK Shivakumar: ಸಿದ್ದು ಸಂಪ್ರದಾಯ ಮುರಿದ ಡಿಕೆಶಿ: ಗಾಂಧಿಗಿರಿ ಹಿಂದಿನ ರಣತಂತ್ರವೇನು?
21:34ಡಿಫರೆಂಟ್ ಡಿಕೆ: ವಿದುರ ನೀತಿ.. ಚಾಣಕ್ಯ ತಂತ್ರ.. ರಾಜ್ಯ ರಾಜಕಾರಣದಲ್ಲಿ 'ಬಂಡೆ'ಯ ಹೊಸ ಚದುರಂಗದಾಟ!
23:34ಮೂಕಾಂಬಿಕೆ ದರ್ಶನಕ್ಕೆ ದಳಪತಿ ವಿಜಯ್: ಎಂಜಿಆರ್‌ ಸಂಪ್ರದಾಯ ಮುಂದುವರಿಸಿದ ತಮಿಳು ನಾಯಕ
19:53ಡಿಕೆ ಹೆಸರು ಕೇಳಿದ ಕೂಡಲೇ ಕೈ ಮುಗಿದದ್ದೇಕೆ ದಳಪತಿ! ಗುರುವಿನ ಹಾದಿಯಲ್ಲಿ ಶಿಷ್ಯ, ಮರುಕಳಿಸುತ್ತಾ 1999ರ ಇತಿಹಾಸ?
27:29ಡಿಕೆ ಸರ್ಕಾರ.. ಹೊಸ ಅವತಾರ: ಮೀನಹೆಜ್ಜೆ.. ಜಾಣಮೌನ.. ಮಿಂಚಿನ ಬಾಣ: ಹೇಗಿದೆ ಬಂಡೆ ಆಡಳಿತ?
21:28ದೇಶದ ನಂಬರ್​​ 1 ಶ್ರೀಮಂತ ಸಿಎಂ ಡಿಕೆಶಿ ! ಆಸ್ತಿ ಡಬಲ್​​​​ ಆಗಿದ್ದು ಹೇಗೆ ಗೊತ್ತಾ ?
23:53ಡಿಕೆ ಸರ್ಕಾರ ವಾಸ್ತು ಪ್ರಕಾರ ; ಡಿಕೆಶಿ ಸರ್ಕಾರದಲ್ಲಿ ಎಲ್ಲವೂ ಬದಲು.. ಪಕ್ಕಾ ವಾಸ್ತು ಪ್ರಕಾರ..!
23:00‘ರಾಮ’ರಣವ್ಯೂಹ ಛಿದ್ರಗೊಳಿಸಿದ ‘ಶಿವ’ ನಿಗೂಢತೆಯಲ್ಲಿಯೇ ಅಂತ್ಯಗೊಂಡ ಪ್ರಹಸನ; ಟ್ರಬಲ್ ಹಂಟಿಂ
23:25ಟ್ರಬಲ್ ಶೂಟರ್‌​ಗೆ ಟ್ರಬಲ್! ಎರಡೇ ದಿನಕ್ಕೆ ಮೊದಲ ವಿಕೆಟ್..! ಆಸ್ಫೋಟದ ಹಿಂದಿನ ಅಸಲಿ ಗುಟ್ಟು ಏನು?
21:41ಕಮಲ ಬಿಟ್ಟು ಅಖಾಡಕ್ಕಿಳಿದ 'ಸಿಂಗಂ' ! 'ವಿ ದಿ ಲೀಡರ್ಸ್' ಹೊಸ ಆಂದೋಲನ ಘೋಷಿಸಿದ ಅಣ್ಣಾಮಲೈ!