ಬಿಎಸ್‌ವೈ ರಾಜೀನಾಮೆ ಬಳಿಕ ಛಿದ್ರವಾಯ್ತಾ ಮಿತ್ರಮಂಡಳಿ.?

ಬಿಎಸ್‌ವೈ ರಾಜೀನಾಮೆ ಬಳಿಕ ಛಿದ್ರವಾಯ್ತಾ ಮಿತ್ರಮಂಡಳಿ.?

Published : Aug 13, 2021, 10:22 AM IST

ಕಾಂಗ್ರೆಸ್, ಜೆಡಿಎಸ್ ಪಕ್ಷಗಳ ಬೇಷರತ್ ಸ್ನೇಹ ಸರ್ಕಾರವನ್ನು ಕೆಳಗಿಳಿಸಿ ಕಮಲ ಅರಳುವಂತೆ ಮಾಡಿದ್ದ ಮಿತ್ರಮಂಡಳಿ, ಇಂದು ಛಿದ್ರ ಮಂಡಳಿ ಎಂಬ ಪಟ್ಟ ಪಡೆದಿದೆ.

ಬೆಂಗಳೂರು (ಆ. 13): ಕಾಂಗ್ರೆಸ್, ಜೆಡಿಎಸ್ ಪಕ್ಷಗಳ ಬೇಷರತ್ ಸ್ನೇಹ ಸರ್ಕಾರವನ್ನು ಕೆಳಗಿಳಿಸಿ ಕಮಲ ಅರಳುವಂತೆ ಮಾಡಿದ್ದ ಮಿತ್ರಮಂಡಳಿ, ಇಂದು ಛಿದ್ರ ಮಂಡಳಿ ಎಂಬ ಪಟ್ಟ ಪಡೆದಿದೆ. ಒಂದು ಕಡೆ ತಮಗೆ ಮಂತ್ರಿಗಿರಿ ಕೊಟ್ಟಿಲ್ಲವೆಂದು ಕೆಲವರು ರೊಚ್ಚಿಗೆದ್ದಿದ್ದರೆ, ಇನ್ನೊಂದು ಕಡೆ ನಮಗ್ಯಾಕ್ರಿ ಇಂಥ ಖಾತೆ, ಇದಕ್ಕಿಂತ ಪ್ರಬಲ ಖಾತೆ ಇರಲಿಲ್ವಾ./ ಎಂದು ಕ್ಯಾತೆ ತೆಗೆದಿದ್ದಾರೆ. ಇವರ ಅಸಮಾಧಾನವನ್ನು ಶಮನಗೊಳಿಸುವಲ್ಲಿ ಸಿಎಂ ಸಾಹೇಬ್ರು ಹೈರಾಣಾಗಿದ್ದಾರೆ. 

ಯಡಿಯೂರಪ್ಪ ಸಿಎಂ ಆಗಿದ್ದಾಗ, ಜಾರಕಿಹೊಳಿ ಪ್ರಬಲವಾಗಿರುವವರೆಗೆ ವಲಸಿಗರು ಬಿಜೆಪಿ ಪಾಲಿಗೆ ಕಿಂಗ್ ಮೇಕರ್ಸ್ ಆಗಿದ್ದರು. ಅವರನ್ನು ಸಂಭಾಳಿಸಲು ಸರ್ಕಾರವೂ ಪ್ರಯತ್ನಿಸಿತ್ತು. ಅದರಲ್ಲೂ ಬಿಎಸ್‌ವೈ ವಲಸಿಗರ ಬೆನ್ನಿಗೆ ಗಟ್ಟಿಯಾಗಿ ನಿಂತಿದ್ದರು. ಬಿಎಸ್‌ವೈ ಅಧಿಕಾರದಿಂದ ಕೆಳಗಿಳಿದಾಗಿನಿಂದ ಮಿತ್ರಮಂಡಳಿಗೆ ಒಂದಿಲ್ಲೊಂದು ಆಘಾತ ಶುರುವಾಗಿದೆ. 

19:47ಅರಸು ಆಳ್ವಿಕೆ ದಾಖಲೆ ಮುರಿಯೋವರೆಗೂ ಸಿದ್ದು ಸಿಎಂ ಕುರ್ಚಿ ಗಡದ್ದು; ಪುತ್ರನ ಹೇಳಿಕೆಯಿಂದ ಮತ್ತೆ ಮಾಡ್ತಿದೆ ಸದ್ದು!
20:50ಸಿಂಹಾಸನ ಸಂಗ್ರಾಮದಲ್ಲಿ ಡಿಕೆ ಶಿವಕುಮಾರ್ 'ಸ್ನೇಹವ್ಯೂಹ': ಸಿದ್ದು ಸಿಪಾಯಿಗಳನ್ನೇ ಸೆಳೆಯುವ ಬಂಡೆಯ ಹೊಸ ದಾಳ!
19:44Suvarna Special: ಸಂನ್ಯಾಸಿ ಸಿಂಹಾಸನ.. ಸಂಘ ಸಪ್ತಕೋಟಿ..! ಯೋಗಿ ಪಟ್ಟಕ್ಕೆ ಏಳು ಸುತ್ತಿನ ಕೋಟೆ ಕಟ್ಟುತ್ತಿದೆ RSS..!
19:26ನಾಟಿ ಕೋಳಿ ಊಟ ಹೊಟ್ಟೆಗೆ ಬೀಳ್ತಿದ್ದಂತೆ, ರಾಜಕೀಯ ಶಾಶ್ವತವಲ್ಲ ಎಂದ ಸಿದ್ದಣ್ಣ; ಆದ್ರೆ ಅಸಲಿಯತ್ತೇ ಬೇರೆ?
20:42ಕುರ್ಚಿ ಆಟದಲ್ಲಿ ಆಟಗಾರರೇ ಅಂಪೈರ್​ಗಳು; ಸಿದ್ದು ಆಟ, ಡಿಕೆ ಹಠ; ಹೈಕಮಾಂಡ್‌ಗೆ ಸಿಂಹಾಸನ ಸಂಕಟ!
23:14ಡಿ.ಕೆ.ಶಿವಕುಮಾರ್‌ಗೆ ಇದ್ಯಾ ರಾಜಯೋಗ? ನೇರಾನೇರ ಕುರ್ಚಿ ಕಾಳಗಕ್ಕೆ ಇಳಿದದ್ದು ಅದೇ ಕಾರಣಕ್ಕಾ?
23:56ಮಾತಿನ ಮೇಲಾಣೆ..! ವರ್ಡ್​​​ ಪವರ್​​ ಇಸ್​​​ ವರ್ಲ್ಡ್​​​ ಪವರ್​​​ ಎಂದ ಡಿಕೆಶಿ, ತಿರುಗೇಟು ಕೊಟ್ಟ ಸಿದ್ದು!
21:10ಮಹಾಕ್ರಾಂತಿ ಮಹಾ ಮುಹೂರ್ತ ಫಿಕ್ಸ್: ಪದತ್ಯಾಗನಾ? ಪಟ್ಟಾಭಿಷೇಕನಾ? ದೆಹಲಿಯಲ್ಲಿ ಕ್ಲೈಮ್ಯಾಕ್ಸ್..!
21:28ಹೊಸ ಆಟ ಆರಂಭಿಸಿದ್ರಾ ಡಿಕೆ ಬ್ರದರ್ಸ್? ಸಿಎಂ ಸಿಂಹಾಸನಕ್ಕಾಗಿ ರಾಜಕೀಯ ರಣರಂಗ!
22:40ಕುರ್ಚಿ ಕಿತ್ತಾಟ: 'ಜೋಡೆತ್ತು'ಗಳ ಜಲ್ಲಿಕಟ್ಟು, ಡಿಕೆಶಿ-ಸತೀಶ್ ಜಾರಕಿಹೊಳಿ ಮಧ್ಯರಾತ್ರಿ ರಹಸ್ಯ ರಿವೀಲ್!