ಬಿಎಸ್‌ವೈ ರಾಜೀನಾಮೆ ಬಳಿಕ ಛಿದ್ರವಾಯ್ತಾ ಮಿತ್ರಮಂಡಳಿ.?

ಬಿಎಸ್‌ವೈ ರಾಜೀನಾಮೆ ಬಳಿಕ ಛಿದ್ರವಾಯ್ತಾ ಮಿತ್ರಮಂಡಳಿ.?

Published : Aug 13, 2021, 10:22 AM IST

ಕಾಂಗ್ರೆಸ್, ಜೆಡಿಎಸ್ ಪಕ್ಷಗಳ ಬೇಷರತ್ ಸ್ನೇಹ ಸರ್ಕಾರವನ್ನು ಕೆಳಗಿಳಿಸಿ ಕಮಲ ಅರಳುವಂತೆ ಮಾಡಿದ್ದ ಮಿತ್ರಮಂಡಳಿ, ಇಂದು ಛಿದ್ರ ಮಂಡಳಿ ಎಂಬ ಪಟ್ಟ ಪಡೆದಿದೆ.

ಬೆಂಗಳೂರು (ಆ. 13): ಕಾಂಗ್ರೆಸ್, ಜೆಡಿಎಸ್ ಪಕ್ಷಗಳ ಬೇಷರತ್ ಸ್ನೇಹ ಸರ್ಕಾರವನ್ನು ಕೆಳಗಿಳಿಸಿ ಕಮಲ ಅರಳುವಂತೆ ಮಾಡಿದ್ದ ಮಿತ್ರಮಂಡಳಿ, ಇಂದು ಛಿದ್ರ ಮಂಡಳಿ ಎಂಬ ಪಟ್ಟ ಪಡೆದಿದೆ. ಒಂದು ಕಡೆ ತಮಗೆ ಮಂತ್ರಿಗಿರಿ ಕೊಟ್ಟಿಲ್ಲವೆಂದು ಕೆಲವರು ರೊಚ್ಚಿಗೆದ್ದಿದ್ದರೆ, ಇನ್ನೊಂದು ಕಡೆ ನಮಗ್ಯಾಕ್ರಿ ಇಂಥ ಖಾತೆ, ಇದಕ್ಕಿಂತ ಪ್ರಬಲ ಖಾತೆ ಇರಲಿಲ್ವಾ./ ಎಂದು ಕ್ಯಾತೆ ತೆಗೆದಿದ್ದಾರೆ. ಇವರ ಅಸಮಾಧಾನವನ್ನು ಶಮನಗೊಳಿಸುವಲ್ಲಿ ಸಿಎಂ ಸಾಹೇಬ್ರು ಹೈರಾಣಾಗಿದ್ದಾರೆ. 

ಯಡಿಯೂರಪ್ಪ ಸಿಎಂ ಆಗಿದ್ದಾಗ, ಜಾರಕಿಹೊಳಿ ಪ್ರಬಲವಾಗಿರುವವರೆಗೆ ವಲಸಿಗರು ಬಿಜೆಪಿ ಪಾಲಿಗೆ ಕಿಂಗ್ ಮೇಕರ್ಸ್ ಆಗಿದ್ದರು. ಅವರನ್ನು ಸಂಭಾಳಿಸಲು ಸರ್ಕಾರವೂ ಪ್ರಯತ್ನಿಸಿತ್ತು. ಅದರಲ್ಲೂ ಬಿಎಸ್‌ವೈ ವಲಸಿಗರ ಬೆನ್ನಿಗೆ ಗಟ್ಟಿಯಾಗಿ ನಿಂತಿದ್ದರು. ಬಿಎಸ್‌ವೈ ಅಧಿಕಾರದಿಂದ ಕೆಳಗಿಳಿದಾಗಿನಿಂದ ಮಿತ್ರಮಂಡಳಿಗೆ ಒಂದಿಲ್ಲೊಂದು ಆಘಾತ ಶುರುವಾಗಿದೆ. 

20:24ಮೇ 4 ಟೈಂ ಬಾಂಬ್​​; ಸಿದ್ದು ಸೇನೆಯ ಪಟ್ಟು, ಬಂಡೆ ಮೌನದ ಗುಟ್ಟು, ಮುಗಿದಿಲ್ಲ ಪಟ್ಟದ ಫೈಟ್
24:46ದಾವಣಗೆರೆಗೆ ಆ ಗಯಾ ಜಮೀರ್, ಚಲ್ ಗಯಾ ಮುನಿಸು; 'ಹುಲಿಯಾ' ಹುಕುಂಗೆ ತಣ್ಣಗಾದ ಅಂತರ್ಯುದ್ಧದ ಜ್ವಾಲೆ?
22:26ಬಂಗಾಳ ಬೆಂಕಿಯಲ್ಲಿ ಕಮಲ ಕಸರತ್ತು..ಕೇರಳ ಕಿರೀಟ.. ಸರಳ ಬಹುಮತ.. ಸಮೀಕ್ಷೆ ಸೀಕ್ರೆಟ್!
22:52ಅವಳಿ ರಣರಂಗ.. ತ್ರಿವಳಿ ಚದುರಂಗ: ಸಿದ್ದರಾಮಯ್ಯಗೆ ಸತ್ವಪರೀಕ್ಷೆ.. ಕನಕಪುರ ಬಂಡೆಗೆ ಅಗ್ನಿಪರೀಕ್ಷೆ!
27:05ಅವಳಿ ಅಖಾಡದ.. ಗ್ರೌಂಡ್ ರಿಪೋರ್ಟ್..! ಜಮೀರ್ ಪಟ್ಟು.. ಬಂಡೆ ಬಿಗಿಪಟ್ಟು.. ಹೇಗಿತ್ತು ಸಂಧಾನ ಸೂತ್ರ.?
16:54ಮೋದಿ ವಾರಸ್ದಾರ ಯಾರು? ಕೇಸರಿ ಕೋಟೆಯ ಉತ್ತರಾಧಿಕಾರಿ ರೇಸ್‌ನಲ್ಲಿ ಯೋಗಿ, ಅಮಿತ್ ಶಾ ನಡುವೆ ನಿಕಟ ಪೈಪೋಟಿ!
18:00ಹಸ್ತ ಪಾಳೆಯದಲ್ಲಿ ಸಿದ್ದು ಸೇನೆಯ 'ಸಿದ್ಧ'ತಂತ್ರ: ಡಿಕೆಶಿ ಪಟ್ಟಕ್ಕೆ ಜಾರಕಿಹೊಳಿ ಗಾಳ; 'ಬಂಡೆ' ಸುತ್ತ ಚಕ್ರವ್ಯೂಹ!
43:59Left Right & Centre: ದೇಶದಲ್ಲೀಗ ಮಾನ ಹರಾಜು ಪಾಲಿಟಿಕ್ಸ್ ಜೋರು! ನಿಜಕ್ಕೂ ಮರ್ಯಾದೆ ತೆಗೆದಿದ್ಯಾರು?
21:334 ತಿಂಗಳು, 16 ಲೆಟರ್​; ಸಿಎಂ ಯೋಗಿ ಆದಿತ್ಯನಾಥ್ ಪತ್ರ ತಂತ್ರ ರಹಸ್ಯ
18:02ಬತ್ತಳಿಕೆಯಿಂದ ಬ್ರಹ್ಮಾಸ್ತ್ರ ತೆಗೆದ ಸಿಎಂ ಸಿದ್ದರಾಮಯ್ಯ; ಟಗರು ಗುಮ್ಮಿದ್ದು ಯಾರಿಗೆ?