ಬಿಎಸ್‌ವೈ ರಾಜೀನಾಮೆ ಬಳಿಕ ಛಿದ್ರವಾಯ್ತಾ ಮಿತ್ರಮಂಡಳಿ.?

ಬಿಎಸ್‌ವೈ ರಾಜೀನಾಮೆ ಬಳಿಕ ಛಿದ್ರವಾಯ್ತಾ ಮಿತ್ರಮಂಡಳಿ.?

Published : Aug 13, 2021, 10:22 AM IST

ಕಾಂಗ್ರೆಸ್, ಜೆಡಿಎಸ್ ಪಕ್ಷಗಳ ಬೇಷರತ್ ಸ್ನೇಹ ಸರ್ಕಾರವನ್ನು ಕೆಳಗಿಳಿಸಿ ಕಮಲ ಅರಳುವಂತೆ ಮಾಡಿದ್ದ ಮಿತ್ರಮಂಡಳಿ, ಇಂದು ಛಿದ್ರ ಮಂಡಳಿ ಎಂಬ ಪಟ್ಟ ಪಡೆದಿದೆ.

ಬೆಂಗಳೂರು (ಆ. 13): ಕಾಂಗ್ರೆಸ್, ಜೆಡಿಎಸ್ ಪಕ್ಷಗಳ ಬೇಷರತ್ ಸ್ನೇಹ ಸರ್ಕಾರವನ್ನು ಕೆಳಗಿಳಿಸಿ ಕಮಲ ಅರಳುವಂತೆ ಮಾಡಿದ್ದ ಮಿತ್ರಮಂಡಳಿ, ಇಂದು ಛಿದ್ರ ಮಂಡಳಿ ಎಂಬ ಪಟ್ಟ ಪಡೆದಿದೆ. ಒಂದು ಕಡೆ ತಮಗೆ ಮಂತ್ರಿಗಿರಿ ಕೊಟ್ಟಿಲ್ಲವೆಂದು ಕೆಲವರು ರೊಚ್ಚಿಗೆದ್ದಿದ್ದರೆ, ಇನ್ನೊಂದು ಕಡೆ ನಮಗ್ಯಾಕ್ರಿ ಇಂಥ ಖಾತೆ, ಇದಕ್ಕಿಂತ ಪ್ರಬಲ ಖಾತೆ ಇರಲಿಲ್ವಾ./ ಎಂದು ಕ್ಯಾತೆ ತೆಗೆದಿದ್ದಾರೆ. ಇವರ ಅಸಮಾಧಾನವನ್ನು ಶಮನಗೊಳಿಸುವಲ್ಲಿ ಸಿಎಂ ಸಾಹೇಬ್ರು ಹೈರಾಣಾಗಿದ್ದಾರೆ. 

ಯಡಿಯೂರಪ್ಪ ಸಿಎಂ ಆಗಿದ್ದಾಗ, ಜಾರಕಿಹೊಳಿ ಪ್ರಬಲವಾಗಿರುವವರೆಗೆ ವಲಸಿಗರು ಬಿಜೆಪಿ ಪಾಲಿಗೆ ಕಿಂಗ್ ಮೇಕರ್ಸ್ ಆಗಿದ್ದರು. ಅವರನ್ನು ಸಂಭಾಳಿಸಲು ಸರ್ಕಾರವೂ ಪ್ರಯತ್ನಿಸಿತ್ತು. ಅದರಲ್ಲೂ ಬಿಎಸ್‌ವೈ ವಲಸಿಗರ ಬೆನ್ನಿಗೆ ಗಟ್ಟಿಯಾಗಿ ನಿಂತಿದ್ದರು. ಬಿಎಸ್‌ವೈ ಅಧಿಕಾರದಿಂದ ಕೆಳಗಿಳಿದಾಗಿನಿಂದ ಮಿತ್ರಮಂಡಳಿಗೆ ಒಂದಿಲ್ಲೊಂದು ಆಘಾತ ಶುರುವಾಗಿದೆ. 

22:36Karnataka Congress: ನಾರಿ ವ್ಯೂಹದ ಸುಳಿ, ಕ್ಯಾಬಿನೆಟ್​ನಲ್ಲಿ ಕಿಡಿ; ದಾರಿ ಯಾವುದಯ್ಯಾ?
21:29ಸಂಪುಟದಲ್ಲಿ ಮತ್ತೆ ‘ಅದಲು-ಬದಲು’ ಆಟ; ಯಾರಿಗೆ ಸಚಿವ ಸ್ಥಾನ, ಯಾರಿಗೆ ಕುತ್ತು?
21:20ಕೈಜಾರಿದ ಮಂತ್ರಿ ಸ್ಥಾನ, ಭುಗಿಲೆದ್ದ ಅಸಮಾಧಾನ! ಹೈಕಮಾಂಡ್ ಲೆಕ್ಕಾಚಾರವೇ ಉಲ್ಟಾ ಆಯ್ತಾ?
20:16ಡಿಕೆ ಬತ್ತಳಿಕೆ ಸೇರಿತಾ ತ್ರಿವಳಿ ಡಿಸಿಎಂ ಬ್ರಹ್ಮಾಸ್ತ್ರ..? ಯಾರಿಗೆ ಸಿದ್ದು ಶ್ರೀರಕ್ಷೆ? ಯಾರಿಗೆ ಬಂಡೆ ಬಲ?
22:5360:40 ಮಂತ್ರದಂಡ..! ಬಂಡೆ ಮಂತ್ರಿಮಂಡಲದಲ್ಲಿ ಯಾರಿಗೆ ಅದೃಷ್ಟ? ಯಾರಿಗೆ ಅರ್ಧಚಂದ್ರ..?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
24:31ಮಡದಿ.. ಸಹೋದರ ಸಮೇತ ಸಿದ್ದು ಮನೆಗೆ ಡಿಕೆ! ಮೊದಲ ಹೆಜ್ಜೆಗಳಲ್ಲೇ ಮಹಾ ಗುರಿಯ ಸುಳಿವು ಕೊಟ್ಟಾಗಿದೆ ಡಿಕೆ!