ರಾಜಕೀಯ ನಿವೃತ್ತಿ ಘೋಷಿಸಿದ್ರಾ ಬಿಎಸ್ ಯಡಿಯೂರಪ್ಪ, ಬಿಜೆಪಿಯಲ್ಲಿ ತಳಮಳ!

ರಾಜಕೀಯ ನಿವೃತ್ತಿ ಘೋಷಿಸಿದ್ರಾ ಬಿಎಸ್ ಯಡಿಯೂರಪ್ಪ, ಬಿಜೆಪಿಯಲ್ಲಿ ತಳಮಳ!

Published : Jul 22, 2022, 11:18 PM IST

ಶಿಕಾರಿಪುರ ಕ್ಷೇತ್ರ ತ್ಯಜಿಸಿದ ಬಿಎಸ್ ಯಡಿಯೂರಪ್ಪ ಕರ್ನಾಟಕ ರಾಜಕೀಯದಲ್ಲಿ ಹೊಸ ಸಂದೇಶ ರವಾನಿಸಿದ್ದಾರೆ. ತಮ್ಮ ಪುತ್ರನಿಗೆ ಶಿಕಾರಿಪುರ ಕ್ಷೇತ್ರ ನೀಡಿ ಬಿಎಸ್‌ವೈ ನಿರ್ಧಾರದ ಹಿಂದಿನ ಕಾರಣವೇನು?

ಚುನಾವಣಾ ರಾಜಕೀಯದಿಂದ ಮಾಜಿ ಸಿಎಂ ಬಿಎಸ್ ಯಡಿಯೂರಪ್ಪ ಹಿಂದೆ ಸರಿಯುವ ಮಾತನಾಡಿದ್ದಾರೆ. ಶಿಕಾರಿಪುರ ಕ್ಷೇತ್ರದಲ್ಲಿ ನಾನು ಸ್ಪರ್ಧಿಸುವುದಿಲ್ಲ, ಪುತ್ರ ವಿಜಯೇಂದ್ರ ಸ್ಪರ್ಧಿಸುತ್ತಾನೆ ಎಂದು ಬಿಎಸ್ ಯಡಿಯೂರಪ್ಪ ಹೇಳಿಕೆ ಬಾರಿ ಸಂಚಲನ ಸೃಷ್ಟಿಸಿದೆ. ಹೆಚ್ಚಿನ ಅಂತರದಿಂದ ವಿಜಯೇಂದ್ರ ಗೆಲ್ಲಿಸಿ ಎಂದು ಯಡಿಯೂರಪ್ಪ ಮತದಾರರನ್ನು ಮನವಿ ಮಾಡಿದ್ದಾರೆ.ಶಿಕಾರಿಪುರ ಕ್ಷೇತ್ರ ಪುತ್ರನಿಗೆ ಬಿಟ್ಟುಕೊಟ್ಟ ಘೋಷಣೆ ಬೆನ್ನಲ್ಲೇ ಹಲವು ನಾಯಕರು ಪ್ರತಿಕ್ರಿಯೆಸಿದ್ದಾರೆ. ಬಿಎಸ್‌ವೈ ಘೋಷಣೆ ಕುರಿತು ಮಾಜಿ ಸಿಎಂ ಕುಮರಾಸ್ವಾಮಿ, ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಸೇರಿದಂತೆ ಹಲವರು ಪ್ರತಿಕ್ರಿಯಿಸಿದ್ದಾರೆ. ಬಿಎಸ್ ಯಡಿಯೂರಪ್ಪ ಏಕಾಏಕಿ ಶಿಕಾರಿಪುರ ಕ್ಷೇತ್ರ ಪುತ್ರನಿಗೆ ಬಿಟ್ಟುಕೊಡುವ ಹೇಳಿಕೆ ರಾಜಕೀಯ ಸಂಚಲನ ಸೃಷ್ಟಿಸಿದೆ. ಇದರ ಹಿಂದಿನ ಕಾರಣವೇನು? ಹೈಕಮಾಂಡ್ ಸೂಚನೆಯಂತೆ ಯಡಿಯೂರಪ್ಪ ನಿವೃತ್ತಿ ಘೋಷಿಸಿದ್ರಾ? ಈ ಕುರಿತ ರಾಜಕೀಯ ಒಳಸುಳಿ ಏನು? ಇಂದಿನ ನ್ಯೂಸ್ ಹವರ್ ವಿಡಿಯೋ ಇಲ್ಲಿದೆ

16:54ಮೋದಿ ವಾರಸ್ದಾರ ಯಾರು? ಕೇಸರಿ ಕೋಟೆಯ ಉತ್ತರಾಧಿಕಾರಿ ರೇಸ್‌ನಲ್ಲಿ ಯೋಗಿ, ಅಮಿತ್ ಶಾ ನಡುವೆ ನಿಕಟ ಪೈಪೋಟಿ!
18:00ಹಸ್ತ ಪಾಳೆಯದಲ್ಲಿ ಸಿದ್ದು ಸೇನೆಯ 'ಸಿದ್ಧ'ತಂತ್ರ: ಡಿಕೆಶಿ ಪಟ್ಟಕ್ಕೆ ಜಾರಕಿಹೊಳಿ ಗಾಳ; 'ಬಂಡೆ' ಸುತ್ತ ಚಕ್ರವ್ಯೂಹ!
43:59Left Right & Centre: ದೇಶದಲ್ಲೀಗ ಮಾನ ಹರಾಜು ಪಾಲಿಟಿಕ್ಸ್ ಜೋರು! ನಿಜಕ್ಕೂ ಮರ್ಯಾದೆ ತೆಗೆದಿದ್ಯಾರು?
21:334 ತಿಂಗಳು, 16 ಲೆಟರ್​; ಸಿಎಂ ಯೋಗಿ ಆದಿತ್ಯನಾಥ್ ಪತ್ರ ತಂತ್ರ ರಹಸ್ಯ
18:02ಬತ್ತಳಿಕೆಯಿಂದ ಬ್ರಹ್ಮಾಸ್ತ್ರ ತೆಗೆದ ಸಿಎಂ ಸಿದ್ದರಾಮಯ್ಯ; ಟಗರು ಗುಮ್ಮಿದ್ದು ಯಾರಿಗೆ?
19:33ರಾಜಾಹುಲಿಯ ರಣಘರ್ಜನೆ, ಸೈಕಲ್ to ಸಿಂಹಾಸನ: ಮಾಜಿ ಸಿಎಂ ಯಡಿಯೂರಪ್ಪ 50 ವರ್ಷಗಳ ರೋಚಕ ಚರಿತ್ರೆ
21:15ಸಪ್ತಸಾಗರದಾಚೆ ಸಿದ್ದು ಬಣದ 'ಅಗೋಚರ ಆಟ': ಡಿಕೆಶಿ ದಂಡು ಕಟ್ಟುವ ಮೊದಲೇ ಸೈನ್ಯ ಜಮಾಯಿಸಿದ್ರಾ ಸಿಎಂ?
20:27ಕಾಂಗ್ರೆಸ್‌ನಲ್ಲಿ ನಿಯತ್ತಿನ ಯುದ್ಧ: ಡಿಕೆ ಯಾವಾಗ ಸಿಎಂ ಆಗ್ತಾರೆ? ಡಿಸಿಎಂ ಬಂಟರ ನೀಡಿದ ಮುಹೂರ್ತ ಏನು?
46:28ತಮಿಳುನಾಡು ಚುನಾವಣಾ ಕಣದಲ್ಲಿ ಬಿರುಗಾಳಿ: ವಿಜಯ್ ಸವಾಲು, ಬಿಜೆಪಿಗೆ ಅಣ್ಣಾಮಲೈ ಶಾಕ್
18:32ಸ್ವಾಮೀಜಿಯನ್ನ ಕಾಲನೇಮಿ ರಾಕ್ಷಸನಿಗೆ ಹೋಲಿಸಿದ್ರಾ ಯೋಗಿ? ಸಂತ Vs ಸನ್ಯಾಸಿ.. ತೆರೆಯ ಹಿಂದಿನ ರೋಚಕ ರಹಸ್ಯ!
Read more