ರಾಜಕೀಯ ನಿವೃತ್ತಿ ಘೋಷಿಸಿದ್ರಾ ಬಿಎಸ್ ಯಡಿಯೂರಪ್ಪ, ಬಿಜೆಪಿಯಲ್ಲಿ ತಳಮಳ!

ರಾಜಕೀಯ ನಿವೃತ್ತಿ ಘೋಷಿಸಿದ್ರಾ ಬಿಎಸ್ ಯಡಿಯೂರಪ್ಪ, ಬಿಜೆಪಿಯಲ್ಲಿ ತಳಮಳ!

Published : Jul 22, 2022, 11:18 PM IST

ಶಿಕಾರಿಪುರ ಕ್ಷೇತ್ರ ತ್ಯಜಿಸಿದ ಬಿಎಸ್ ಯಡಿಯೂರಪ್ಪ ಕರ್ನಾಟಕ ರಾಜಕೀಯದಲ್ಲಿ ಹೊಸ ಸಂದೇಶ ರವಾನಿಸಿದ್ದಾರೆ. ತಮ್ಮ ಪುತ್ರನಿಗೆ ಶಿಕಾರಿಪುರ ಕ್ಷೇತ್ರ ನೀಡಿ ಬಿಎಸ್‌ವೈ ನಿರ್ಧಾರದ ಹಿಂದಿನ ಕಾರಣವೇನು?

ಚುನಾವಣಾ ರಾಜಕೀಯದಿಂದ ಮಾಜಿ ಸಿಎಂ ಬಿಎಸ್ ಯಡಿಯೂರಪ್ಪ ಹಿಂದೆ ಸರಿಯುವ ಮಾತನಾಡಿದ್ದಾರೆ. ಶಿಕಾರಿಪುರ ಕ್ಷೇತ್ರದಲ್ಲಿ ನಾನು ಸ್ಪರ್ಧಿಸುವುದಿಲ್ಲ, ಪುತ್ರ ವಿಜಯೇಂದ್ರ ಸ್ಪರ್ಧಿಸುತ್ತಾನೆ ಎಂದು ಬಿಎಸ್ ಯಡಿಯೂರಪ್ಪ ಹೇಳಿಕೆ ಬಾರಿ ಸಂಚಲನ ಸೃಷ್ಟಿಸಿದೆ. ಹೆಚ್ಚಿನ ಅಂತರದಿಂದ ವಿಜಯೇಂದ್ರ ಗೆಲ್ಲಿಸಿ ಎಂದು ಯಡಿಯೂರಪ್ಪ ಮತದಾರರನ್ನು ಮನವಿ ಮಾಡಿದ್ದಾರೆ.ಶಿಕಾರಿಪುರ ಕ್ಷೇತ್ರ ಪುತ್ರನಿಗೆ ಬಿಟ್ಟುಕೊಟ್ಟ ಘೋಷಣೆ ಬೆನ್ನಲ್ಲೇ ಹಲವು ನಾಯಕರು ಪ್ರತಿಕ್ರಿಯೆಸಿದ್ದಾರೆ. ಬಿಎಸ್‌ವೈ ಘೋಷಣೆ ಕುರಿತು ಮಾಜಿ ಸಿಎಂ ಕುಮರಾಸ್ವಾಮಿ, ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಸೇರಿದಂತೆ ಹಲವರು ಪ್ರತಿಕ್ರಿಯಿಸಿದ್ದಾರೆ. ಬಿಎಸ್ ಯಡಿಯೂರಪ್ಪ ಏಕಾಏಕಿ ಶಿಕಾರಿಪುರ ಕ್ಷೇತ್ರ ಪುತ್ರನಿಗೆ ಬಿಟ್ಟುಕೊಡುವ ಹೇಳಿಕೆ ರಾಜಕೀಯ ಸಂಚಲನ ಸೃಷ್ಟಿಸಿದೆ. ಇದರ ಹಿಂದಿನ ಕಾರಣವೇನು? ಹೈಕಮಾಂಡ್ ಸೂಚನೆಯಂತೆ ಯಡಿಯೂರಪ್ಪ ನಿವೃತ್ತಿ ಘೋಷಿಸಿದ್ರಾ? ಈ ಕುರಿತ ರಾಜಕೀಯ ಒಳಸುಳಿ ಏನು? ಇಂದಿನ ನ್ಯೂಸ್ ಹವರ್ ವಿಡಿಯೋ ಇಲ್ಲಿದೆ

22:36Karnataka Congress: ನಾರಿ ವ್ಯೂಹದ ಸುಳಿ, ಕ್ಯಾಬಿನೆಟ್​ನಲ್ಲಿ ಕಿಡಿ; ದಾರಿ ಯಾವುದಯ್ಯಾ?
21:29ಸಂಪುಟದಲ್ಲಿ ಮತ್ತೆ ‘ಅದಲು-ಬದಲು’ ಆಟ; ಯಾರಿಗೆ ಸಚಿವ ಸ್ಥಾನ, ಯಾರಿಗೆ ಕುತ್ತು?
21:20ಕೈಜಾರಿದ ಮಂತ್ರಿ ಸ್ಥಾನ, ಭುಗಿಲೆದ್ದ ಅಸಮಾಧಾನ! ಹೈಕಮಾಂಡ್ ಲೆಕ್ಕಾಚಾರವೇ ಉಲ್ಟಾ ಆಯ್ತಾ?
20:16ಡಿಕೆ ಬತ್ತಳಿಕೆ ಸೇರಿತಾ ತ್ರಿವಳಿ ಡಿಸಿಎಂ ಬ್ರಹ್ಮಾಸ್ತ್ರ..? ಯಾರಿಗೆ ಸಿದ್ದು ಶ್ರೀರಕ್ಷೆ? ಯಾರಿಗೆ ಬಂಡೆ ಬಲ?
22:5360:40 ಮಂತ್ರದಂಡ..! ಬಂಡೆ ಮಂತ್ರಿಮಂಡಲದಲ್ಲಿ ಯಾರಿಗೆ ಅದೃಷ್ಟ? ಯಾರಿಗೆ ಅರ್ಧಚಂದ್ರ..?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
24:31ಮಡದಿ.. ಸಹೋದರ ಸಮೇತ ಸಿದ್ದು ಮನೆಗೆ ಡಿಕೆ! ಮೊದಲ ಹೆಜ್ಜೆಗಳಲ್ಲೇ ಮಹಾ ಗುರಿಯ ಸುಳಿವು ಕೊಟ್ಟಾಗಿದೆ ಡಿಕೆ!
Read more