News Hour: ಕರುನಾಡಿಗೆ ಕಾವೇರಿ ಸಂಕಟ, ಸರ್ಕಾರಕ್ಕೆ ಬಿಜೆಪಿ-ಜೆಡಿಎಸ್‌ ಮೈತ್ರಿ ಕಂಟಕ!

News Hour: ಕರುನಾಡಿಗೆ ಕಾವೇರಿ ಸಂಕಟ, ಸರ್ಕಾರಕ್ಕೆ ಬಿಜೆಪಿ-ಜೆಡಿಎಸ್‌ ಮೈತ್ರಿ ಕಂಟಕ!

Published : Sep 22, 2023, 11:59 PM ISTUpdated : Sep 23, 2023, 12:00 AM IST


ಇಡೀ ಕರುನಾಡಿಗೆ ಕಾವೇರಿ ಸಂಕಟ ಎದುರಾಗಿದ್ದರೆ, ಸರ್ಕಾರ ಬಿಜೆಪಿ ಹಾಗೂ ಜೆಡಿಎಸ್‌ ಮೈತ್ರಿ ವಿಚಾರದಲ್ಲಿ ಆಗಬಹುದಾದ ಕಂಟಕದ ಬಗ್ಗೆ ಯೋಚನೆ ಮಾಡುತ್ತಿದೆ. ಕಾವೇರಿ ವಿಚಾರವಾಗಿ ಇದು ರಾಜ್ಯದ 10 ಜಿಲ್ಲೆಗಳಲ್ಲಿ ಪ್ರತಿಭಟನೆಗಳು ನಡೆದಿವೆ.

ಬೆಂಗಳೂರು (ಸೆ.22): ಕಾವೇರಿ ನದಿ ನೀರು ವಿಚಾರವಾಗಿ  ಕಾವೇರಿ ಕೊಳ್ಳದಲ್ಲಿ ಜಿಲ್ಲೆಗಳಲ್ಲಿ ಜಲಯುದ್ಧ ರೋಷಾಗ್ನಿ ಆರಂಭವಾಗಿದೆ. ಕಾವೇರಿ ಹೋರಾಟಕ್ಕೆ ಆದಿಚುಂಚನಗಿರಿ ಶ್ರೀ ಧುಮುಕಿದ್ದಾರೆ. ಮಂಡ್ಯದ ವಿಶ್ವೇಶ್ವರಯ್ಯ ಪ್ರತಿಮೆ ಎದುರು ನಡೆದ ಪ್ರತಿಭಟನೆಯಲ್ಲಿ ಅವರು ಭಾಗಿಯಾಗಿದ್ದರು. ರೈತ ಹಿತರಕ್ಷಣಾ ಸಮಿತಿ ವತಿಯಿಂದ ಧರಣಿ ಸತ್ಯಾಗ್ರಹದಲ್ಲಿ ಪಾಲ್ಗೊಂಡು ತಮ್ಮ ಬೆಂಬಲ ನೀಡಿದ್ದಾರೆ. ಇದೇ ವೇಳೆ ರೈತ ಹೋರಾಟಕ್ಕೆ ನಟ ಅಭಿಷೇಕ್ ಅಂಬರೀಶ್ ಸಾಥ್ ನೀಡಿದ್ದಾರೆ.

ಕಾವೇರಿ ಸಂಘರ್ಷಕ್ಕೆ ಶಾಶ್ವತ ಪರಿಹಾರಕ್ಕೆ ರೈತರು ಬೇಡಿಕೆ ಇಟ್ಟಿದ್ದಾರೆ. ಸರ್ಕಾರದ ವಿರುದ್ಧ ಮಂಡ್ಯ ರೈತರು ಆಕ್ರೋಶ ವ್ಯಕ್ತಪಡಿಸಿದ್ದು, ನಾಳೆ ಮಂಡ್ಯಸಿಟಿ ಬಂದ್‌ಗೆ ರೈತ ಹಿತರಕ್ಷಣಾ ಸಮಿತಿ ಕರೆ ನೀಡಿದೆ. ‘ತಮಿಳುನಾಡಿಗೆ ಪ್ರತಿವರ್ಷ 419 ಟಿಎಂಸಿ ಕಾವೇರಿ ನೀರು. ಕರ್ನಾಟಕಕ್ಕೆ ಪ್ರತಿವರ್ಷ 270TMC ನಿಗದಿ ಮಾಡಲಾಗಿದೆ. ‌ಮಳೆ ಕಡಿಮೆ ಸಂಧರ್ಭದಲ್ಲಿ ಸಂಕಷ್ಟ ಸೂತ್ರ ರಚಿಸಬೇಕಿತ್ತು.ಮಳೆ ಕಡಿಮೆಯಾಗಿ ಈ ಭಾಗದಲ್ಲಿ ಕುಡಿಯುವ ನೀರಿಗೆ ಸಮಸ್ಯೆ ಇದೆ.  ಬೆಳೆ‌ ಒಣಗುವುದು ಒಂದೆಡೆ ಆದರೆ ಮನುಷ್ಯನೇ ಒಣಗಿ ಹೋಗ್ತಾನೆ' ಎಂದು ನಿರ್ಮಲಾನಂದ ಶ್ರೀ ಹೇಳಿದ್ದಾರೆ.

ವರನಟ ರಾಜ್‌ಕುಮಾರ್‌ ಬಳಿಕ ಕಾವೇರಿ ಹೋರಾಟಕ್ಕಿಳಿದ ದೊಡ್ಡಮನೆ ಕುಡಿ: ಪ್ರಾಣಾನೇ ಮುಡಿಪಾಗಿಡೋದಾಗಿ ಪ್ರಮಾಣ

ಇನ್ನೊಂದೆಡೆ ರಾಜ್ಯ ಸರ್ಕಾರಕ್ಕೆ ರಾಜಕೀಯ ವಿಚಾರದಲ್ಲಿ ಬಿಜೆಪಿ-ಜೆಡಿಎಸ್‌ ಮೈತ್ರಿ ತಲೆನೋವಾಗಿದೆ. ಕೇಂದ್ರ ಬಿಜೆಪಿ ನಾಯಕರನ್ನು ಭೇಟಿ ಮಾಡಿದ ಜಿಡಿಎಸ್ ನಾಯಕರು ಮೈತ್ರಿಯನ್ನು ಪಕ್ಕಾ ಮಾಡಿದ್ದಾರೆ. ಇದರ ಬೆನ್ನಲ್ಲಿಯೇ ಸೀಟು ಹಂಚಿಕೆ ಚರ್ಚೆ ಆರಂಭವಾಗಬೇಕಿದೆ.

21:29ಸಂಪುಟದಲ್ಲಿ ಮತ್ತೆ ‘ಅದಲು-ಬದಲು’ ಆಟ; ಯಾರಿಗೆ ಸಚಿವ ಸ್ಥಾನ, ಯಾರಿಗೆ ಕುತ್ತು?
21:20ಕೈಜಾರಿದ ಮಂತ್ರಿ ಸ್ಥಾನ, ಭುಗಿಲೆದ್ದ ಅಸಮಾಧಾನ! ಹೈಕಮಾಂಡ್ ಲೆಕ್ಕಾಚಾರವೇ ಉಲ್ಟಾ ಆಯ್ತಾ?
20:16ಡಿಕೆ ಬತ್ತಳಿಕೆ ಸೇರಿತಾ ತ್ರಿವಳಿ ಡಿಸಿಎಂ ಬ್ರಹ್ಮಾಸ್ತ್ರ..? ಯಾರಿಗೆ ಸಿದ್ದು ಶ್ರೀರಕ್ಷೆ? ಯಾರಿಗೆ ಬಂಡೆ ಬಲ?
22:5360:40 ಮಂತ್ರದಂಡ..! ಬಂಡೆ ಮಂತ್ರಿಮಂಡಲದಲ್ಲಿ ಯಾರಿಗೆ ಅದೃಷ್ಟ? ಯಾರಿಗೆ ಅರ್ಧಚಂದ್ರ..?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
24:31ಮಡದಿ.. ಸಹೋದರ ಸಮೇತ ಸಿದ್ದು ಮನೆಗೆ ಡಿಕೆ! ಮೊದಲ ಹೆಜ್ಜೆಗಳಲ್ಲೇ ಮಹಾ ಗುರಿಯ ಸುಳಿವು ಕೊಟ್ಟಾಗಿದೆ ಡಿಕೆ!
24:17ಕಾಸು..ಕರೆಂಟು..ಲಕ್ಷ್ಮೀ..ಜ್ಯೋತಿ..ಡಬಲ್ ಆಪರೇಷನ್! ಎಪಿಕ್ ಕಾರ್ಡ್​ ನಂಬರ್ ಸೀಕ್ರೆಟ್​..ಏನಿದು ಮಾಸ್ಟರ್​ ಸ್ಟ್ರೋಕ್?