ರಾಜ್ಯ ಬಿಜೆಪಿಯಲ್ಲಿ ಸಂಚಲನ:  ಉಸ್ತುವಾರಿಗಳ ಜೊತೆ ಮಾತನಾಡಲು 10 ಶಾಸಕರಿಗೆ ಅನುಮತಿ

ರಾಜ್ಯ ಬಿಜೆಪಿಯಲ್ಲಿ ಸಂಚಲನ: ಉಸ್ತುವಾರಿಗಳ ಜೊತೆ ಮಾತನಾಡಲು 10 ಶಾಸಕರಿಗೆ ಅನುಮತಿ

Published : Jun 16, 2021, 03:54 PM IST

ನಾಯಕತ್ವ ಬದಲಾವಣೆ ಚರ್ಚೆಗಳು ಜೋರಾಗುತ್ತಿವೆ. ಈ ಹಿನ್ನೆಲೆಯಲ್ಲಿ ಈ ಗೊಂದಲವನ್ನು ಬಗೆಹರಿಸಲು ಖುದ್ದು ಹೈಕಮಾಂಡ್, ರಾಜ್ಯ ಬಿಜೆಪಿ ಉಸ್ತುವಾರಿಯನ್ನು ಕರ್ನಾಟಕಕ್ಕೆ ಕಳುಹಿಸಿದೆ.ಇನ್ನು ಈ ಬಗ್ಗೆ ಪ್ರತಿಕ್ರಿಯಿಸಿರುವ ಸಚಿವ ಅಶೋಕ್, 10 ಶಾಸಕರಿಗೆ ಉಸ್ತುವಾರಿಗಳ ಜೊತೆ ಮಾತನಾಡಲು ಮಾತ್ರ ಅನುಮತಿ ಎಂದಿದ್ದಾರೆ. ಅದನ್ನು ಮೀರಿದ್ರೆ ಖಡಕ್ ಎಚ್ಚರಿಕೆ ಕೊಟ್ಟಿದ್ದಾರೆ.

ಬೆಂಗಳೂರು, (ಜೂನ್.16): ನಾಯಕತ್ವ ಬದಲಾವಣೆ ಚರ್ಚೆಗಳು ಜೋರಾಗುತ್ತಿವೆ. ಈ ಹಿನ್ನೆಲೆಯಲ್ಲಿ ಈ ಗೊಂದಲವನ್ನು ಬಗೆಹರಿಸಲು ಖುದ್ದು ಹೈಕಮಾಂಡ್, ರಾಜ್ಯ ಬಿಜೆಪಿ ಉಸ್ತುವಾರಿಯನ್ನು ಕರ್ನಾಟಕಕ್ಕೆ ಕಳುಹಿಸಿದೆ.

ಅರುಣ್ ಸಿಂಗ್ ಆಗಮನಕ್ಕೂ ಮುನ್ನ ಸಿಎಂ ನಿವಾಸಕ್ಕೆ ಸಚಿವರ ದೌಡು

ಇನ್ನು ಈ ಬಗ್ಗೆ ಪ್ರತಿಕ್ರಿಯಿಸಿರುವ ಸಚಿವ ಅಶೋಕ್, 10 ಶಾಸಕರಿಗೆ ಉಸ್ತುವಾರಿಗಳ ಜೊತೆ ಮಾತನಾಡಲು ಮಾತ್ರ ಅನುಮತಿ ಎಂದಿದ್ದಾರೆ. ಅದನ್ನು ಮೀರಿದ್ರೆ ಖಡಕ್ ಎಚ್ಚರಿಕೆ ಕೊಟ್ಟಿದ್ದಾರೆ.

46:28ತಮಿಳುನಾಡು ಚುನಾವಣಾ ಕಣದಲ್ಲಿ ಬಿರುಗಾಳಿ: ವಿಜಯ್ ಸವಾಲು, ಬಿಜೆಪಿಗೆ ಅಣ್ಣಾಮಲೈ ಶಾಕ್
18:32ಸ್ವಾಮೀಜಿಯನ್ನ ಕಾಲನೇಮಿ ರಾಕ್ಷಸನಿಗೆ ಹೋಲಿಸಿದ್ರಾ ಯೋಗಿ? ಸಂತ Vs ಸನ್ಯಾಸಿ.. ತೆರೆಯ ಹಿಂದಿನ ರೋಚಕ ರಹಸ್ಯ!
22:22ಕರ್ಮಭೂಮಿಯಲ್ಲೇ ಪ್ರಾಣ ಬಿಟ್ಟ ಬಾರಾಮತಿಯ ದಾದಾ: ಮಹಾಯುತಿ ಮೈತ್ರಿಯಲ್ಲಿ ಬಿರುಕು ತರುತ್ತಾ ಅಜಿತ್ ಪವಾರ್ ಸಾವು?
21:47ಮೋದಿ ಮೆಚ್ಚಿದ 'ಬಾಸ್' ಈಗ ಕಮಲ ಪಡೆಯ ಹೊಸ ಸಾರಥಿ! ನಿತಿನ್ ನಬೀನ್ ನನಗೂ ಬಾಸ್ ಎಂದಿದ್ದೇಕೆ ನಮೋ?
23:34‘ತಾಳ್ಮೆಗೂ ಕೊನೆಯಿದೆ..’ ಕಡೆಯ ವಾರ್ನಿಂಗ್ ಕೊಟ್ರಾ ಡಿ.ಕೆ ಸುರೇಶ್? ‘ವಚನ’ ಕದನದ ಹಿಂದಿನ ಅಸಲಿ ರಹಸ್ಯವೇನು..?
21:54ಪಶ್ಚಿಮ ಬಂಗಾಳದ ರಣರಂಗ ಆರಂಭ: ಕೇಸರಿ ಕಲಿಗಳ ದಂಡು ದಾಳಿಗೆ ಸಿಂಹಿಣಿಯ ಸವಾಲ್
22:10ಏಷ್ಯಾದ ಶ್ರೀಮಂತ ಪಾಲಿಕೆಗೆ ಬಿಜೆಪಿಯೇ ಬಿಗ್ ಬಾಸ್: ಅಸ್ತಿತ್ವದ ಆಟದಲ್ಲಿ ಅಣ್ತಮ್ಮಾಸ್ ಗೆದ್ದರಾ, ಸೋತರಾ?
20:04ಕುರ್ಚಿ ಕಾಳಗದಲ್ಲಿ ಕನಕಪುರ ಬಂಡೆಗೆ ಸ್ನೇಹಿತರ ಶಕ್ತಿ! ಕನಕಾಧಿಪತಿ ಡಿಕೆಗೆ ಸಂ‘ಕ್ರಾಂತಿ’, ಯುಗಾದಿ ಸಿಹಿ!
20:04ಏನಿದು ಡಿಕೆ ಮಾತಿನ ಮರ್ಮ? ಶಕ್ತಿವಂತರಿಗೆ ಶತ್ರುಗಳು ಜಾಸ್ತಿ: ಬಂಡೆ ಹೇಳಿದ ಶತ್ರು ರಹಸ್ಯ!
23:23ಮಹಾ ದಾಖಲೆಗೆ ಸಿದ್ದು ಅರಸ.. ಮೊಳಗಿತು ರಣಘೋಷ..! ಡಿಕೆ ಮೌನದ ಹಿಂದೆ ಅಡಗಿದ್ಯಾ ಗುಡುಗಿನ ಸದ್ದು..?