ಜು.26ಕ್ಕೆ ಪದತ್ಯಾಗದ ಸುಳಿವು ನೀಡಿದ ಸಿಎಂ ಬಿಎಸ್ ಯಡಿಯೂರಪ್ಪ?

ಜು.26ಕ್ಕೆ ಪದತ್ಯಾಗದ ಸುಳಿವು ನೀಡಿದ ಸಿಎಂ ಬಿಎಸ್ ಯಡಿಯೂರಪ್ಪ?

Published : Jul 22, 2021, 12:59 PM ISTUpdated : Jul 22, 2021, 02:30 PM IST

ರಾಜ್ಯದಲ್ಲಿ ಸದ್ಯ ಮುಖ್ಯಮಂತ್ರಿ ಬದಲಾವಣೆ ವಿಚಾರ ಸಾಕಷ್ಟು ಕಾವೇರುತ್ತಿದೆ. ಇದೇ ವೇಳೆ ಸಿಎಂ ಬದಲಾವಣೆ ಬಗ್ಗೆ ಮೊದಲ ಬಾರಿಗೆ ಪ್ರತಿಕ್ರಿಯಿಸಿದ್ದಾರೆ. 

ಜು.25ಕ್ಕೆ ಹೈ ಕಮಾಂಡ್‌ನಿಂದ ಸಂದೇಶ ಬರಲಿದೆ. 26  ಕ್ಕೆ ಸರ್ಕಾರದ 2ನೇ ವರ್ಷದ ವಿಶೇಷ ಕಾರ್ಯಕ್ರಮವಿದೆ. ಅಂದು ಹೈ ಕಮಾಂಡ್ ನಿರ್ದೇಶನದಂತೆ ನಡೆದುಕೊಳ್ಳುವೆ ಎಂದು ಹೇಳಿದ್ದಾರೆ. ಈ ಹೇಳಿಕೆ  ಮೂಲಕ  ಪದತ್ಯಾಗದ ಬಗ್ಗೆ ಸುಳಿವು ನೀಡಿದ್ದಾರೆ. 

ಬೆಂಗಳೂರು (ಜು.22): ರಾಜ್ಯದಲ್ಲಿ ಸದ್ಯ ಮುಖ್ಯಮಂತ್ರಿ ಬದಲಾವಣೆ ವಿಚಾರ ಸಾಕಷ್ಟು ಕಾವೇರುತ್ತಿದೆ. ಇದೇ ವೇಳೆ ಸಿಎಂ ಬದಲಾವಣೆ ಬಗ್ಗೆ ಮೊದಲ ಬಾರಿಗೆ ಪ್ರತಿಕ್ರಿಯಿಸಿದ್ದಾರೆ. 

ನಾಯಕತ್ವ ಬದಲಾವಣೆಯ ಮಧ್ಯೆ ಸಚಿವ ಸಂಪುಟ ಸಭೆ: ಮೌನ ಮುರಿತಾರಾ ಬಿಎಸ್‌ವೈ..?

ಜು.25ಕ್ಕೆ ಹೈ ಕಮಾಂಡ್‌ನಿಂದ ಸಂದೇಶ ಬರಲಿದೆ. 26  ಕ್ಕೆ ಸರ್ಕಾರದ 2ನೇ ವರ್ಷದ ವಿಶೇಷ ಕಾರ್ಯಕ್ರಮವಿದೆ. ಅಂದು ಹೈ ಕಮಾಂಡ್ ನಿರ್ದೇಶನದಂತೆ ನಡೆದುಕೊಳ್ಳುವೆ ಎಂದು ಹೇಳಿದ್ದಾರೆ. ಈ ಹೇಳಿಕೆ  ಮೂಲಕ  ಪದತ್ಯಾಗದ ಬಗ್ಗೆ ಸುಳಿವು ನೀಡಿದ್ದಾರೆ. 

24:31ಮಡದಿ.. ಸಹೋದರ ಸಮೇತ ಸಿದ್ದು ಮನೆಗೆ ಡಿಕೆ! ಮೊದಲ ಹೆಜ್ಜೆಗಳಲ್ಲೇ ಮಹಾ ಗುರಿಯ ಸುಳಿವು ಕೊಟ್ಟಾಗಿದೆ ಡಿಕೆ!
24:17ಕಾಸು..ಕರೆಂಟು..ಲಕ್ಷ್ಮೀ..ಜ್ಯೋತಿ..ಡಬಲ್ ಆಪರೇಷನ್! ಎಪಿಕ್ ಕಾರ್ಡ್​ ನಂಬರ್ ಸೀಕ್ರೆಟ್​..ಏನಿದು ಮಾಸ್ಟರ್​ ಸ್ಟ್ರೋಕ್?
21:09ಇದು ದಳಪತಿ ಕೋಟೆ ಕಣೋ! ವಿಜಯ್ ಶಪಥಕ್ಕೆ ನಡುಗಿದ್ದೇಕೆ ದ್ರಾವಿಡ ನೆಲದ ರಾಜಕಾರಣ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
23:38ಬಿಡದಿ ಟೌನ್‌ಶಿಪ್ ರಣರಂಗದಲ್ಲಿ ಪತ್ರಕ್ಕೆ ಪತ್ರ, ಸವಾಲ್‌ಗೆ ಸವಾಲ್, ಜಿದ್ದಿಗೆ ಜಿದ್ದು!
06:49ಪ್ಯಾನ್ ಇಂಡಿಯಾ ಹೀರೋ ವಿಜಯ್ ಈಗ ಈಗ ಪ್ಯಾನ್ ಇಂಡಿಯಾ ಲೀಡರ್! ಹುಟ್ಟುಹಬ್ಬದ ದಿನ ಸಿಕ್ತು ಸಾಕ್ಷಿ!
24:49Karnataka Congress: ಹರಿಪ್ರಸಾದ್‌ಗೆ ಕೆಪಿಸಿಸಿ ಗದ್ದುಗೆ: ಡಿಕೆ-ಬಿಕೆ ಜೋಡಿಯಿಂದ ಹೊಸ ಮ್ಯಾಜಿಕ್ ಸಾಧ್ಯನಾ?
03:42'ದಳಪತಿ' ಕುರ್ಚಿಗೆ ಕಂಟಕ? ಅಣ್ಣಾ ಮಲೈ-ರಜನಿಕಾಂತ್-ಅಜಿತ್ 'ತ್ರಿಮೂರ್ತಿ'ಗಳ ಆಟ ಶುರುವಾಗ್ತಿದ್ಯಾ?
19:09ಕನಕಾಧಿಪತಿ ಚದುರಂಗ.. BJP ಪಡೆ ಕೋಲಾಹಲ: ಹಸ್ತಕೋಟೆಗೇ ಗೊತ್ತಿರಲಿಲ್ಲ.. ಡಿಕೆ ಹೂಡಿದ ಚಕ್ರವ್ಯೂಹ!
18:09362 ನಂಬರ್‌ಗಾಗಿ ಬಿಜೆಪಿ ಆಟ, ಕಂಪನಕ್ಕೆ ಬಂಗಾಳದಿಂದ ಯುಪಿ ವರೆಗೂ ಉರುಳುತ್ತಿದೆ ವಿಕೆಟ್