ಜು.26ಕ್ಕೆ ಪದತ್ಯಾಗದ ಸುಳಿವು ನೀಡಿದ ಸಿಎಂ ಬಿಎಸ್ ಯಡಿಯೂರಪ್ಪ?

Jul 22, 2021, 12:59 PM IST

ಬೆಂಗಳೂರು (ಜು.22): ರಾಜ್ಯದಲ್ಲಿ ಸದ್ಯ ಮುಖ್ಯಮಂತ್ರಿ ಬದಲಾವಣೆ ವಿಚಾರ ಸಾಕಷ್ಟು ಕಾವೇರುತ್ತಿದೆ. ಇದೇ ವೇಳೆ ಸಿಎಂ ಬದಲಾವಣೆ ಬಗ್ಗೆ ಮೊದಲ ಬಾರಿಗೆ ಪ್ರತಿಕ್ರಿಯಿಸಿದ್ದಾರೆ. 

ನಾಯಕತ್ವ ಬದಲಾವಣೆಯ ಮಧ್ಯೆ ಸಚಿವ ಸಂಪುಟ ಸಭೆ: ಮೌನ ಮುರಿತಾರಾ ಬಿಎಸ್‌ವೈ..?

ಜು.25ಕ್ಕೆ ಹೈ ಕಮಾಂಡ್‌ನಿಂದ ಸಂದೇಶ ಬರಲಿದೆ. 26  ಕ್ಕೆ ಸರ್ಕಾರದ 2ನೇ ವರ್ಷದ ವಿಶೇಷ ಕಾರ್ಯಕ್ರಮವಿದೆ. ಅಂದು ಹೈ ಕಮಾಂಡ್ ನಿರ್ದೇಶನದಂತೆ ನಡೆದುಕೊಳ್ಳುವೆ ಎಂದು ಹೇಳಿದ್ದಾರೆ. ಈ ಹೇಳಿಕೆ  ಮೂಲಕ  ಪದತ್ಯಾಗದ ಬಗ್ಗೆ ಸುಳಿವು ನೀಡಿದ್ದಾರೆ.