ಜು.26ಕ್ಕೆ ಪದತ್ಯಾಗದ ಸುಳಿವು ನೀಡಿದ ಸಿಎಂ ಬಿಎಸ್ ಯಡಿಯೂರಪ್ಪ?

ಜು.26ಕ್ಕೆ ಪದತ್ಯಾಗದ ಸುಳಿವು ನೀಡಿದ ಸಿಎಂ ಬಿಎಸ್ ಯಡಿಯೂರಪ್ಪ?

Published : Jul 22, 2021, 12:59 PM ISTUpdated : Jul 22, 2021, 02:30 PM IST

ರಾಜ್ಯದಲ್ಲಿ ಸದ್ಯ ಮುಖ್ಯಮಂತ್ರಿ ಬದಲಾವಣೆ ವಿಚಾರ ಸಾಕಷ್ಟು ಕಾವೇರುತ್ತಿದೆ. ಇದೇ ವೇಳೆ ಸಿಎಂ ಬದಲಾವಣೆ ಬಗ್ಗೆ ಮೊದಲ ಬಾರಿಗೆ ಪ್ರತಿಕ್ರಿಯಿಸಿದ್ದಾರೆ. 

ಜು.25ಕ್ಕೆ ಹೈ ಕಮಾಂಡ್‌ನಿಂದ ಸಂದೇಶ ಬರಲಿದೆ. 26  ಕ್ಕೆ ಸರ್ಕಾರದ 2ನೇ ವರ್ಷದ ವಿಶೇಷ ಕಾರ್ಯಕ್ರಮವಿದೆ. ಅಂದು ಹೈ ಕಮಾಂಡ್ ನಿರ್ದೇಶನದಂತೆ ನಡೆದುಕೊಳ್ಳುವೆ ಎಂದು ಹೇಳಿದ್ದಾರೆ. ಈ ಹೇಳಿಕೆ  ಮೂಲಕ  ಪದತ್ಯಾಗದ ಬಗ್ಗೆ ಸುಳಿವು ನೀಡಿದ್ದಾರೆ. 

ಬೆಂಗಳೂರು (ಜು.22): ರಾಜ್ಯದಲ್ಲಿ ಸದ್ಯ ಮುಖ್ಯಮಂತ್ರಿ ಬದಲಾವಣೆ ವಿಚಾರ ಸಾಕಷ್ಟು ಕಾವೇರುತ್ತಿದೆ. ಇದೇ ವೇಳೆ ಸಿಎಂ ಬದಲಾವಣೆ ಬಗ್ಗೆ ಮೊದಲ ಬಾರಿಗೆ ಪ್ರತಿಕ್ರಿಯಿಸಿದ್ದಾರೆ. 

ನಾಯಕತ್ವ ಬದಲಾವಣೆಯ ಮಧ್ಯೆ ಸಚಿವ ಸಂಪುಟ ಸಭೆ: ಮೌನ ಮುರಿತಾರಾ ಬಿಎಸ್‌ವೈ..?

ಜು.25ಕ್ಕೆ ಹೈ ಕಮಾಂಡ್‌ನಿಂದ ಸಂದೇಶ ಬರಲಿದೆ. 26  ಕ್ಕೆ ಸರ್ಕಾರದ 2ನೇ ವರ್ಷದ ವಿಶೇಷ ಕಾರ್ಯಕ್ರಮವಿದೆ. ಅಂದು ಹೈ ಕಮಾಂಡ್ ನಿರ್ದೇಶನದಂತೆ ನಡೆದುಕೊಳ್ಳುವೆ ಎಂದು ಹೇಳಿದ್ದಾರೆ. ಈ ಹೇಳಿಕೆ  ಮೂಲಕ  ಪದತ್ಯಾಗದ ಬಗ್ಗೆ ಸುಳಿವು ನೀಡಿದ್ದಾರೆ. 

19:47ಅರಸು ಆಳ್ವಿಕೆ ದಾಖಲೆ ಮುರಿಯೋವರೆಗೂ ಸಿದ್ದು ಸಿಎಂ ಕುರ್ಚಿ ಗಡದ್ದು; ಪುತ್ರನ ಹೇಳಿಕೆಯಿಂದ ಮತ್ತೆ ಮಾಡ್ತಿದೆ ಸದ್ದು!
20:50ಸಿಂಹಾಸನ ಸಂಗ್ರಾಮದಲ್ಲಿ ಡಿಕೆ ಶಿವಕುಮಾರ್ 'ಸ್ನೇಹವ್ಯೂಹ': ಸಿದ್ದು ಸಿಪಾಯಿಗಳನ್ನೇ ಸೆಳೆಯುವ ಬಂಡೆಯ ಹೊಸ ದಾಳ!
19:44Suvarna Special: ಸಂನ್ಯಾಸಿ ಸಿಂಹಾಸನ.. ಸಂಘ ಸಪ್ತಕೋಟಿ..! ಯೋಗಿ ಪಟ್ಟಕ್ಕೆ ಏಳು ಸುತ್ತಿನ ಕೋಟೆ ಕಟ್ಟುತ್ತಿದೆ RSS..!
19:26ನಾಟಿ ಕೋಳಿ ಊಟ ಹೊಟ್ಟೆಗೆ ಬೀಳ್ತಿದ್ದಂತೆ, ರಾಜಕೀಯ ಶಾಶ್ವತವಲ್ಲ ಎಂದ ಸಿದ್ದಣ್ಣ; ಆದ್ರೆ ಅಸಲಿಯತ್ತೇ ಬೇರೆ?
20:42ಕುರ್ಚಿ ಆಟದಲ್ಲಿ ಆಟಗಾರರೇ ಅಂಪೈರ್​ಗಳು; ಸಿದ್ದು ಆಟ, ಡಿಕೆ ಹಠ; ಹೈಕಮಾಂಡ್‌ಗೆ ಸಿಂಹಾಸನ ಸಂಕಟ!
23:14ಡಿ.ಕೆ.ಶಿವಕುಮಾರ್‌ಗೆ ಇದ್ಯಾ ರಾಜಯೋಗ? ನೇರಾನೇರ ಕುರ್ಚಿ ಕಾಳಗಕ್ಕೆ ಇಳಿದದ್ದು ಅದೇ ಕಾರಣಕ್ಕಾ?
23:56ಮಾತಿನ ಮೇಲಾಣೆ..! ವರ್ಡ್​​​ ಪವರ್​​ ಇಸ್​​​ ವರ್ಲ್ಡ್​​​ ಪವರ್​​​ ಎಂದ ಡಿಕೆಶಿ, ತಿರುಗೇಟು ಕೊಟ್ಟ ಸಿದ್ದು!
21:10ಮಹಾಕ್ರಾಂತಿ ಮಹಾ ಮುಹೂರ್ತ ಫಿಕ್ಸ್: ಪದತ್ಯಾಗನಾ? ಪಟ್ಟಾಭಿಷೇಕನಾ? ದೆಹಲಿಯಲ್ಲಿ ಕ್ಲೈಮ್ಯಾಕ್ಸ್..!
21:28ಹೊಸ ಆಟ ಆರಂಭಿಸಿದ್ರಾ ಡಿಕೆ ಬ್ರದರ್ಸ್? ಸಿಎಂ ಸಿಂಹಾಸನಕ್ಕಾಗಿ ರಾಜಕೀಯ ರಣರಂಗ!
22:40ಕುರ್ಚಿ ಕಿತ್ತಾಟ: 'ಜೋಡೆತ್ತು'ಗಳ ಜಲ್ಲಿಕಟ್ಟು, ಡಿಕೆಶಿ-ಸತೀಶ್ ಜಾರಕಿಹೊಳಿ ಮಧ್ಯರಾತ್ರಿ ರಹಸ್ಯ ರಿವೀಲ್!