ಸಿಂಹಾಸನಕ್ಕೆ ಹಾಸನ ಅಸ್ತ್ರ, ಬಂಡೆ ಪ್ರಚಂಡಾಸ್ತ್ರ; ಚದುರಂಗ ಕಲಿ ಕನಕಾಧಿಪತಿಯ ಚತುರ ಚಕ್ರವ್ಯೂಹ.!

ಸಿಂಹಾಸನಕ್ಕೆ ಹಾಸನ ಅಸ್ತ್ರ, ಬಂಡೆ ಪ್ರಚಂಡಾಸ್ತ್ರ; ಚದುರಂಗ ಕಲಿ ಕನಕಾಧಿಪತಿಯ ಚತುರ ಚಕ್ರವ್ಯೂಹ.!

Published : May 31, 2025, 02:57 PM IST

ಜಾತ್ಯಾತೀತ ಜನತಾದಳದ ಬುನಾದಿಯಲ್ಲಿಯೇ ಕೈ ಕಟ್ಟಪ್ಪ ರೋಚಕ ಹೆಜ್ಜೆ ಇಟ್ಟಿದ್ದಾರೆ.. ದೇವೇಗೌಡ್ರು ಕಲಿಸಿದ್ದ ಆ ಪಾಠವನ್ನ ಗೌಡರ ವಿರುದ್ಧ ತಿರುಗುಬಾಣವಾಗಿ ಬಳಸೋಕೆ ಸಜ್ಜಾಗಿದ್ದಾರೆ. ಭವಿಷ್ಯದ ಬೆಂಕಿಯನ್ನ ಹೊತ್ತಿಸಿ ದಳ ಕಾರ್ಯಕರ್ತರಿಗೆ ಗಾಳ ಹಾಕಿದ್ದಾರೆ ಡಿ.ಕೆ.ಶಿವಕುಮಾರ್.

ಸಿಂಹಾಸನಕ್ಕೆ ಹಾಸನದ ಅಸ್ತ್ರ ಹಿಡಿದಿರೋ ಕನಕಾಧಿಪತಿಯು ರಣತಂತ್ರದ ರೋಚಕ ರಹಸ್ಯವನ್ನ ಬಿಚ್ಚಿಟ್ಟಿದ್ದಾರೆ. ಹಾಗಿದ್ರೆ ಏನಿದು ಚದುರಂಗ ಕಲಿ ಕನಕಾಧಿಪತಿಯ ಚತುರ ಚಕ್ರವ್ಯೂಹ..? ಇದುವೇ ಇವತ್ತಿನ ಸುವರ್ಣ ಸ್ಪೆಷಲ್, ಡಿಕೆ ದಳ ದಾಳ

23:33ಒಂದೇ ಕಲ್ಲಿನಲ್ಲಿ ಎರಡು ಹಕ್ಕಿ ಹೊಡೆದಿದ್ದು ಹೇಗೆ ರಣಬೇಟೆಗಾರ ಸಿಎಂ ಸಿದ್ದರಾಮಯ್ಯ?
05:37ಡೆವಿಲ್ ಸಿನಿಮಾದಲ್ಲಿ ದರ್ಶನ್ ಸಿಎಂ..! ಕಿಚ್ಚ ಸುದೀಪ್ ಹೇಳಿದ ಪಾಲಿಟಿಕ್ಸ್ ಸೀಕ್ರೆಟ್ ಏನು?
21:17ಸಿದ್ದು ಸಮರವ್ಯೂಹ.. ಡಿಕೆ ಚತುರದಾಳ.. ಡಿನ್ನರ್ ದಂಗಲ್: ಒಂದು ಸಭೆ.. ಮೂರು ಸಂದೇಶ.. ಚಾಣಾಕ್ಷ ಬಂಡೆ!
18:13ಸಿದ್ದು ಸೇನೆಯಲ್ಲಿ ಬಿರುಕು: ಅಹಿಂದ ಅರಸೊತ್ತಿಗೆ, ಸಾಹುಕಾರ್​ಗೆ ಸಿಗುತ್ತಾ ಪ್ರಚಂಡ ಪವರ್?
19:47ಅರಸು ಆಳ್ವಿಕೆ ದಾಖಲೆ ಮುರಿಯೋವರೆಗೂ ಸಿದ್ದು ಸಿಎಂ ಕುರ್ಚಿ ಗಡದ್ದು; ಪುತ್ರನ ಹೇಳಿಕೆಯಿಂದ ಮತ್ತೆ ಮಾಡ್ತಿದೆ ಸದ್ದು!
20:50ಸಿಂಹಾಸನ ಸಂಗ್ರಾಮದಲ್ಲಿ ಡಿಕೆ ಶಿವಕುಮಾರ್ 'ಸ್ನೇಹವ್ಯೂಹ': ಸಿದ್ದು ಸಿಪಾಯಿಗಳನ್ನೇ ಸೆಳೆಯುವ ಬಂಡೆಯ ಹೊಸ ದಾಳ!
19:44Suvarna Special: ಸಂನ್ಯಾಸಿ ಸಿಂಹಾಸನ.. ಸಂಘ ಸಪ್ತಕೋಟಿ..! ಯೋಗಿ ಪಟ್ಟಕ್ಕೆ ಏಳು ಸುತ್ತಿನ ಕೋಟೆ ಕಟ್ಟುತ್ತಿದೆ RSS..!
19:26ನಾಟಿ ಕೋಳಿ ಊಟ ಹೊಟ್ಟೆಗೆ ಬೀಳ್ತಿದ್ದಂತೆ, ರಾಜಕೀಯ ಶಾಶ್ವತವಲ್ಲ ಎಂದ ಸಿದ್ದಣ್ಣ; ಆದ್ರೆ ಅಸಲಿಯತ್ತೇ ಬೇರೆ?
20:42ಕುರ್ಚಿ ಆಟದಲ್ಲಿ ಆಟಗಾರರೇ ಅಂಪೈರ್​ಗಳು; ಸಿದ್ದು ಆಟ, ಡಿಕೆ ಹಠ; ಹೈಕಮಾಂಡ್‌ಗೆ ಸಿಂಹಾಸನ ಸಂಕಟ!
23:14ಡಿ.ಕೆ.ಶಿವಕುಮಾರ್‌ಗೆ ಇದ್ಯಾ ರಾಜಯೋಗ? ನೇರಾನೇರ ಕುರ್ಚಿ ಕಾಳಗಕ್ಕೆ ಇಳಿದದ್ದು ಅದೇ ಕಾರಣಕ್ಕಾ?
Read more