ಸಿಂಹಾಸನಕ್ಕೆ ಹಾಸನ ಅಸ್ತ್ರ, ಬಂಡೆ ಪ್ರಚಂಡಾಸ್ತ್ರ; ಚದುರಂಗ ಕಲಿ ಕನಕಾಧಿಪತಿಯ ಚತುರ ಚಕ್ರವ್ಯೂಹ.!

ಸಿಂಹಾಸನಕ್ಕೆ ಹಾಸನ ಅಸ್ತ್ರ, ಬಂಡೆ ಪ್ರಚಂಡಾಸ್ತ್ರ; ಚದುರಂಗ ಕಲಿ ಕನಕಾಧಿಪತಿಯ ಚತುರ ಚಕ್ರವ್ಯೂಹ.!

Published : May 31, 2025, 02:57 PM IST

ಜಾತ್ಯಾತೀತ ಜನತಾದಳದ ಬುನಾದಿಯಲ್ಲಿಯೇ ಕೈ ಕಟ್ಟಪ್ಪ ರೋಚಕ ಹೆಜ್ಜೆ ಇಟ್ಟಿದ್ದಾರೆ.. ದೇವೇಗೌಡ್ರು ಕಲಿಸಿದ್ದ ಆ ಪಾಠವನ್ನ ಗೌಡರ ವಿರುದ್ಧ ತಿರುಗುಬಾಣವಾಗಿ ಬಳಸೋಕೆ ಸಜ್ಜಾಗಿದ್ದಾರೆ. ಭವಿಷ್ಯದ ಬೆಂಕಿಯನ್ನ ಹೊತ್ತಿಸಿ ದಳ ಕಾರ್ಯಕರ್ತರಿಗೆ ಗಾಳ ಹಾಕಿದ್ದಾರೆ ಡಿ.ಕೆ.ಶಿವಕುಮಾರ್.

ಸಿಂಹಾಸನಕ್ಕೆ ಹಾಸನದ ಅಸ್ತ್ರ ಹಿಡಿದಿರೋ ಕನಕಾಧಿಪತಿಯು ರಣತಂತ್ರದ ರೋಚಕ ರಹಸ್ಯವನ್ನ ಬಿಚ್ಚಿಟ್ಟಿದ್ದಾರೆ. ಹಾಗಿದ್ರೆ ಏನಿದು ಚದುರಂಗ ಕಲಿ ಕನಕಾಧಿಪತಿಯ ಚತುರ ಚಕ್ರವ್ಯೂಹ..? ಇದುವೇ ಇವತ್ತಿನ ಸುವರ್ಣ ಸ್ಪೆಷಲ್, ಡಿಕೆ ದಳ ದಾಳ

16:54ಮೋದಿ ವಾರಸ್ದಾರ ಯಾರು? ಕೇಸರಿ ಕೋಟೆಯ ಉತ್ತರಾಧಿಕಾರಿ ರೇಸ್‌ನಲ್ಲಿ ಯೋಗಿ, ಅಮಿತ್ ಶಾ ನಡುವೆ ನಿಕಟ ಪೈಪೋಟಿ!
18:00ಹಸ್ತ ಪಾಳೆಯದಲ್ಲಿ ಸಿದ್ದು ಸೇನೆಯ 'ಸಿದ್ಧ'ತಂತ್ರ: ಡಿಕೆಶಿ ಪಟ್ಟಕ್ಕೆ ಜಾರಕಿಹೊಳಿ ಗಾಳ; 'ಬಂಡೆ' ಸುತ್ತ ಚಕ್ರವ್ಯೂಹ!
43:59Left Right & Centre: ದೇಶದಲ್ಲೀಗ ಮಾನ ಹರಾಜು ಪಾಲಿಟಿಕ್ಸ್ ಜೋರು! ನಿಜಕ್ಕೂ ಮರ್ಯಾದೆ ತೆಗೆದಿದ್ಯಾರು?
21:334 ತಿಂಗಳು, 16 ಲೆಟರ್​; ಸಿಎಂ ಯೋಗಿ ಆದಿತ್ಯನಾಥ್ ಪತ್ರ ತಂತ್ರ ರಹಸ್ಯ
18:02ಬತ್ತಳಿಕೆಯಿಂದ ಬ್ರಹ್ಮಾಸ್ತ್ರ ತೆಗೆದ ಸಿಎಂ ಸಿದ್ದರಾಮಯ್ಯ; ಟಗರು ಗುಮ್ಮಿದ್ದು ಯಾರಿಗೆ?
19:33ರಾಜಾಹುಲಿಯ ರಣಘರ್ಜನೆ, ಸೈಕಲ್ to ಸಿಂಹಾಸನ: ಮಾಜಿ ಸಿಎಂ ಯಡಿಯೂರಪ್ಪ 50 ವರ್ಷಗಳ ರೋಚಕ ಚರಿತ್ರೆ
21:15ಸಪ್ತಸಾಗರದಾಚೆ ಸಿದ್ದು ಬಣದ 'ಅಗೋಚರ ಆಟ': ಡಿಕೆಶಿ ದಂಡು ಕಟ್ಟುವ ಮೊದಲೇ ಸೈನ್ಯ ಜಮಾಯಿಸಿದ್ರಾ ಸಿಎಂ?
20:27ಕಾಂಗ್ರೆಸ್‌ನಲ್ಲಿ ನಿಯತ್ತಿನ ಯುದ್ಧ: ಡಿಕೆ ಯಾವಾಗ ಸಿಎಂ ಆಗ್ತಾರೆ? ಡಿಸಿಎಂ ಬಂಟರ ನೀಡಿದ ಮುಹೂರ್ತ ಏನು?
46:28ತಮಿಳುನಾಡು ಚುನಾವಣಾ ಕಣದಲ್ಲಿ ಬಿರುಗಾಳಿ: ವಿಜಯ್ ಸವಾಲು, ಬಿಜೆಪಿಗೆ ಅಣ್ಣಾಮಲೈ ಶಾಕ್
18:32ಸ್ವಾಮೀಜಿಯನ್ನ ಕಾಲನೇಮಿ ರಾಕ್ಷಸನಿಗೆ ಹೋಲಿಸಿದ್ರಾ ಯೋಗಿ? ಸಂತ Vs ಸನ್ಯಾಸಿ.. ತೆರೆಯ ಹಿಂದಿನ ರೋಚಕ ರಹಸ್ಯ!
Read more