ಸಿಎಂ ಸಿದ್ದರಾಮಯ್ಯ ವಿರುದ್ಧ ಕಾಂಗ್ರೆಸ್ ಕಟ್ಟಾಳು ಹರಿಪ್ರಸಾದ್ ದ್ವೇಷಕ್ಕಿದ 7 ವರ್ಷದ ಇತಿಹಾಸ!

ಸಿಎಂ ಸಿದ್ದರಾಮಯ್ಯ ವಿರುದ್ಧ ಕಾಂಗ್ರೆಸ್ ಕಟ್ಟಾಳು ಹರಿಪ್ರಸಾದ್ ದ್ವೇಷಕ್ಕಿದ 7 ವರ್ಷದ ಇತಿಹಾಸ!

Published : Jul 28, 2023, 05:49 PM IST

ಸಿಎಂ ಸಿದ್ದರಾಮಯ್ಯ ವಿರುದ್ದ ಕಾಂಗ್ರೆಸ್ ನಾಯಕ ಬಿಕೆ ಹರಿಪ್ರಸಾದ್ ಉರಿದು ಬಿದ್ದಿದ್ದಾರೆ. ಸಿಕ್ಕ ವೇದಿಕೆಯಲ್ಲಿ ಸಿಎಂ ಕೆಳಗಿಳಿಸುವ ಎಚ್ಚರಿಕೆಯನ್ನು ನೀಡಿದ್ದಾರೆ.ಸಿದ್ದರಾಮಯ್ಯ ವಿರುದ್ದ ಹರಿಪ್ರಸಾದ್ ದುಷ್ಮನಿಗೆ 7 ವರ್ಷದ ಇತಿಹಾಸವಿದೆ.
 

ಕರ್ನಾಟಕ ಕುರುಕ್ಷೇತ್ರ ಗೆದ್ದ ಕಾಂಗ್ರೆಸ್ ಸೇನೆಯೊಳಗಿನ ಮತ್ತೊಂದು ಕುರುಕ್ಷೇತ್ರ. ಈ ಕುರುಕ್ಷೇತ್ರದ ನಡೀತಾ ಇರೋದು ಇಬ್ಬರು ನಾಯಕರ ಮಧ್ಯೆ. ಸಿದ್ದರಾಮಯ್ಯ-ಹರಿಪ್ರಸಾದ್ ನಡುವಿನ 7 ವರ್ಷಗಳ ಹಿಂದಿನ ದುಷ್ಮನಿ..? ಅದೇ ದುಷ್ಮನಿಯ ಕಾರಣಕ್ಕೆ ಹರಿಪ್ರಸಾದ್ ಅವರಿಗೆ ಸಿದ್ದು ಮಂತ್ರಿಗಿರಿ ತಪ್ಪಿಸಿದ್ರಾ..?  ಹರಿಪ್ರಸಾದ್ ಅವರ ಉರಿ ಸಿಎಂ ಸಿದ್ದರಾಮಯ್ಯ ವಿರುದ್ಧ. ಈ ಉರಿಗೆ ಕಾರಣ ಮಂತ್ರಿ ಸ್ಥಾನ ಸಿಗದೇ ಇರೋದು. ಹಾಗಾದ್ರೆ ಹೈಕಮಾಂಡ್'ನಲ್ಲಿ ಪ್ರಭಾವವಿದ್ರೂ ಹರಿಪ್ರಸಾದ್ ಅವರನ್ನು ಸಿದ್ದು ಮಂತ್ರಿ ಮಾಡದಿರಲು ಕಾರಣವೇನು..? 
 

23:38ಬಿಡದಿ ಟೌನ್‌ಶಿಪ್ ರಣರಂಗದಲ್ಲಿ ಪತ್ರಕ್ಕೆ ಪತ್ರ, ಸವಾಲ್‌ಗೆ ಸವಾಲ್, ಜಿದ್ದಿಗೆ ಜಿದ್ದು!
06:49ಪ್ಯಾನ್ ಇಂಡಿಯಾ ಹೀರೋ ವಿಜಯ್ ಈಗ ಈಗ ಪ್ಯಾನ್ ಇಂಡಿಯಾ ಲೀಡರ್! ಹುಟ್ಟುಹಬ್ಬದ ದಿನ ಸಿಕ್ತು ಸಾಕ್ಷಿ!
24:49Karnataka Congress: ಹರಿಪ್ರಸಾದ್‌ಗೆ ಕೆಪಿಸಿಸಿ ಗದ್ದುಗೆ: ಡಿಕೆ-ಬಿಕೆ ಜೋಡಿಯಿಂದ ಹೊಸ ಮ್ಯಾಜಿಕ್ ಸಾಧ್ಯನಾ?
03:42'ದಳಪತಿ' ಕುರ್ಚಿಗೆ ಕಂಟಕ? ಅಣ್ಣಾ ಮಲೈ-ರಜನಿಕಾಂತ್-ಅಜಿತ್ 'ತ್ರಿಮೂರ್ತಿ'ಗಳ ಆಟ ಶುರುವಾಗ್ತಿದ್ಯಾ?
19:09ಕನಕಾಧಿಪತಿ ಚದುರಂಗ.. BJP ಪಡೆ ಕೋಲಾಹಲ: ಹಸ್ತಕೋಟೆಗೇ ಗೊತ್ತಿರಲಿಲ್ಲ.. ಡಿಕೆ ಹೂಡಿದ ಚಕ್ರವ್ಯೂಹ!
18:09362 ನಂಬರ್‌ಗಾಗಿ ಬಿಜೆಪಿ ಆಟ, ಕಂಪನಕ್ಕೆ ಬಂಗಾಳದಿಂದ ಯುಪಿ ವರೆಗೂ ಉರುಳುತ್ತಿದೆ ವಿಕೆಟ್
20:37ಆಪರೇಷನ್ ಗೃಹಲಕ್ಷ್ಮೀ: ಸತ್ತವರ ಖಾತೆಗೆ ಹಣ! 4 ಲಕ್ಷ ಅನರ್ಹರ ಮೇಲೆ ಸರ್ಕಾರದ ಬಿಗ್ ಆ್ಯಕ್ಷನ್
21:25DK Shivakumar: ಸಿದ್ದು ಸಂಪ್ರದಾಯ ಮುರಿದ ಡಿಕೆಶಿ: ಗಾಂಧಿಗಿರಿ ಹಿಂದಿನ ರಣತಂತ್ರವೇನು?
21:34ಡಿಫರೆಂಟ್ ಡಿಕೆ: ವಿದುರ ನೀತಿ.. ಚಾಣಕ್ಯ ತಂತ್ರ.. ರಾಜ್ಯ ರಾಜಕಾರಣದಲ್ಲಿ 'ಬಂಡೆ'ಯ ಹೊಸ ಚದುರಂಗದಾಟ!
23:34ಮೂಕಾಂಬಿಕೆ ದರ್ಶನಕ್ಕೆ ದಳಪತಿ ವಿಜಯ್: ಎಂಜಿಆರ್‌ ಸಂಪ್ರದಾಯ ಮುಂದುವರಿಸಿದ ತಮಿಳು ನಾಯಕ
Read more