ಡಿಕೆ ಶಿವಕುಮಾರ್ ಜೈಲು ಹಕ್ಕಿ ಎಂದ ಅಶ್ವತ್ಥ್ ನಾರಾಯಣ!

ಡಿಕೆ ಶಿವಕುಮಾರ್ ಜೈಲು ಹಕ್ಕಿ ಎಂದ ಅಶ್ವತ್ಥ್ ನಾರಾಯಣ!

Published : May 10, 2022, 08:46 PM IST

ಮತ್ತೆ ರಾಮನಗರದಲ್ಲಿ ಡಿಕೆಶಿ ವಿರುದ್ಧ ತೊಡೆತಟ್ಟಿದ್ದಾರೆ ಸಚಿವ ಅಶ್ವತ್ಥ ನಾರಾಯಣ್. ಜೈಲು ಹಕ್ಕಿ ಬೇಲ್‌ ಮೇಲೆ ಹೊರಗಿದೆ. ಅದು ಶಾಶ್ವತವಾಗಿ ತಿಹಾರ್‌ನಲ್ಲಿರಬೇಕಿತ್ತು ಎಂದು ಕುಟುಕಿದ್ದಾರೆ.
 

ಬೆಂಗಳೂರು (ಮೇ. 10): ಇನ್ನೊಬ್ಬರ ವಿರುದ್ಧ ಷಡ್ಯಂತ್ರ ಮಾಡೋದೇ ಡಿಕೆ ಶಿವಕುಮಾರ್ (DK Shivakumar ) ಕೆಲಸ. ನೂರು ಜನ್ಮ ಎತ್ತಿ ಬಂದರೂ ನನ್ನ ಹೆಸರಿಗೆ ಮಸಿ ಬಳಿಯಲು ಸಾಧ್ಯವಿಲ್ಲ ಎಂದು ಸಚಿವ ಸಿಎನ್ ಅಶ್ವತ್ಥ್ ನಾರಾಯಣ್ (C N Ashwath Narayan ) ಹೇಳಿದ್ದಾರೆ.

ರಾಮನಗರದಲ್ಲಿ (RamaNagara) ಕಾರ್ಯಕ್ರಮದಲ್ಲಿ ಭಾಗವಹಿಸಿದ ಮಾತನಾಡಿದ ಅವರು, ಮಾನ ಮರ್ಯಾದೆ  ಇಲ್ಲದೆ ತೇಜೋವಧೆ ಮಾಡುತ್ತಿದ್ದಾರೆ. ಒಬ್ಬ ವ್ಯಕ್ತಿಯ ತೇಜೋವಧೆ ಮಾಡೋದು ಎಷ್ಟರ ಮಟ್ಟಿಗೆ ಸರಿ. ಡಿಕೆಶಿ ಮಾಡಿರೋ ಕರ್ಮದಿಂದ ನಮಗೆಲ್ಲಾ ಅವಮಾನ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಡಿಕೆ ಶಿವಕುಮಾರ್ ಜೈಲು ಹಕ್ಕಿ ಎಂದು ಅಶ್ವತ್ಥ್ ನಾರಾಯಣ್ ವ್ಯಂಗ್ಯವಾಡಿದ್ದಾರೆ.

PSI ಹಗರಣದಲ್ಲಿ ಶಾಸಕ- ಸಚಿವರು? ಡಿಕೆ ಶಿವಕುಮಾರ್‌ ಹೊಸ ಬಾಂಬ್, ಗಂಭೀರ ಆರೋಪ

ಮರ್ಯಾದೆ ಇರೋರು ಮಾಡೋ ಕೆಲ್ಸಾನಾ ಇದು. ಜೈಲಿಗೆ ಹೋಗಿ ಬಂದವರು ಎಂದು ಸಿದ್ಧರಾಮಯ್ಯ (siddaramaiah) ಹೇಳ್ತಾರೆ. ಆದರೆ, ಕಾಂಗ್ರೆಸ್ ಪಕ್ಷದ ಅಧ್ಯಕ್ಷರೇ ಜೈಲಿಗೆ ಹೋಗಿ ಬಂದಿದ್ದಾರೆ. ಡಿಕೆಶಿ ಮಾಡಿರೋ ಕರ್ಮಕ್ಕೆ ಅವರೇ ಶಿಕ್ಷೆ ಅನುಭವಿಸಬೇಕು ಎಂದು ಅಶ್ವತ್ಥ್ ನಾರಾಯಣ ವಾಗ್ದಾಳಿ ನಡೆಸಿದ್ದಾರೆ.

46:28ತಮಿಳುನಾಡು ಚುನಾವಣಾ ಕಣದಲ್ಲಿ ಬಿರುಗಾಳಿ: ವಿಜಯ್ ಸವಾಲು, ಬಿಜೆಪಿಗೆ ಅಣ್ಣಾಮಲೈ ಶಾಕ್
18:32ಸ್ವಾಮೀಜಿಯನ್ನ ಕಾಲನೇಮಿ ರಾಕ್ಷಸನಿಗೆ ಹೋಲಿಸಿದ್ರಾ ಯೋಗಿ? ಸಂತ Vs ಸನ್ಯಾಸಿ.. ತೆರೆಯ ಹಿಂದಿನ ರೋಚಕ ರಹಸ್ಯ!
22:22ಕರ್ಮಭೂಮಿಯಲ್ಲೇ ಪ್ರಾಣ ಬಿಟ್ಟ ಬಾರಾಮತಿಯ ದಾದಾ: ಮಹಾಯುತಿ ಮೈತ್ರಿಯಲ್ಲಿ ಬಿರುಕು ತರುತ್ತಾ ಅಜಿತ್ ಪವಾರ್ ಸಾವು?
21:47ಮೋದಿ ಮೆಚ್ಚಿದ 'ಬಾಸ್' ಈಗ ಕಮಲ ಪಡೆಯ ಹೊಸ ಸಾರಥಿ! ನಿತಿನ್ ನಬೀನ್ ನನಗೂ ಬಾಸ್ ಎಂದಿದ್ದೇಕೆ ನಮೋ?
23:34‘ತಾಳ್ಮೆಗೂ ಕೊನೆಯಿದೆ..’ ಕಡೆಯ ವಾರ್ನಿಂಗ್ ಕೊಟ್ರಾ ಡಿ.ಕೆ ಸುರೇಶ್? ‘ವಚನ’ ಕದನದ ಹಿಂದಿನ ಅಸಲಿ ರಹಸ್ಯವೇನು..?
21:54ಪಶ್ಚಿಮ ಬಂಗಾಳದ ರಣರಂಗ ಆರಂಭ: ಕೇಸರಿ ಕಲಿಗಳ ದಂಡು ದಾಳಿಗೆ ಸಿಂಹಿಣಿಯ ಸವಾಲ್
22:10ಏಷ್ಯಾದ ಶ್ರೀಮಂತ ಪಾಲಿಕೆಗೆ ಬಿಜೆಪಿಯೇ ಬಿಗ್ ಬಾಸ್: ಅಸ್ತಿತ್ವದ ಆಟದಲ್ಲಿ ಅಣ್ತಮ್ಮಾಸ್ ಗೆದ್ದರಾ, ಸೋತರಾ?
20:04ಕುರ್ಚಿ ಕಾಳಗದಲ್ಲಿ ಕನಕಪುರ ಬಂಡೆಗೆ ಸ್ನೇಹಿತರ ಶಕ್ತಿ! ಕನಕಾಧಿಪತಿ ಡಿಕೆಗೆ ಸಂ‘ಕ್ರಾಂತಿ’, ಯುಗಾದಿ ಸಿಹಿ!
20:04ಏನಿದು ಡಿಕೆ ಮಾತಿನ ಮರ್ಮ? ಶಕ್ತಿವಂತರಿಗೆ ಶತ್ರುಗಳು ಜಾಸ್ತಿ: ಬಂಡೆ ಹೇಳಿದ ಶತ್ರು ರಹಸ್ಯ!
23:23ಮಹಾ ದಾಖಲೆಗೆ ಸಿದ್ದು ಅರಸ.. ಮೊಳಗಿತು ರಣಘೋಷ..! ಡಿಕೆ ಮೌನದ ಹಿಂದೆ ಅಡಗಿದ್ಯಾ ಗುಡುಗಿನ ಸದ್ದು..?
Read more