ಡಿಕೆ ಶಿವಕುಮಾರ್ ಜೈಲು ಹಕ್ಕಿ ಎಂದ ಅಶ್ವತ್ಥ್ ನಾರಾಯಣ!

ಡಿಕೆ ಶಿವಕುಮಾರ್ ಜೈಲು ಹಕ್ಕಿ ಎಂದ ಅಶ್ವತ್ಥ್ ನಾರಾಯಣ!

Published : May 10, 2022, 08:46 PM IST

ಮತ್ತೆ ರಾಮನಗರದಲ್ಲಿ ಡಿಕೆಶಿ ವಿರುದ್ಧ ತೊಡೆತಟ್ಟಿದ್ದಾರೆ ಸಚಿವ ಅಶ್ವತ್ಥ ನಾರಾಯಣ್. ಜೈಲು ಹಕ್ಕಿ ಬೇಲ್‌ ಮೇಲೆ ಹೊರಗಿದೆ. ಅದು ಶಾಶ್ವತವಾಗಿ ತಿಹಾರ್‌ನಲ್ಲಿರಬೇಕಿತ್ತು ಎಂದು ಕುಟುಕಿದ್ದಾರೆ.
 

ಬೆಂಗಳೂರು (ಮೇ. 10): ಇನ್ನೊಬ್ಬರ ವಿರುದ್ಧ ಷಡ್ಯಂತ್ರ ಮಾಡೋದೇ ಡಿಕೆ ಶಿವಕುಮಾರ್ (DK Shivakumar ) ಕೆಲಸ. ನೂರು ಜನ್ಮ ಎತ್ತಿ ಬಂದರೂ ನನ್ನ ಹೆಸರಿಗೆ ಮಸಿ ಬಳಿಯಲು ಸಾಧ್ಯವಿಲ್ಲ ಎಂದು ಸಚಿವ ಸಿಎನ್ ಅಶ್ವತ್ಥ್ ನಾರಾಯಣ್ (C N Ashwath Narayan ) ಹೇಳಿದ್ದಾರೆ.

ರಾಮನಗರದಲ್ಲಿ (RamaNagara) ಕಾರ್ಯಕ್ರಮದಲ್ಲಿ ಭಾಗವಹಿಸಿದ ಮಾತನಾಡಿದ ಅವರು, ಮಾನ ಮರ್ಯಾದೆ  ಇಲ್ಲದೆ ತೇಜೋವಧೆ ಮಾಡುತ್ತಿದ್ದಾರೆ. ಒಬ್ಬ ವ್ಯಕ್ತಿಯ ತೇಜೋವಧೆ ಮಾಡೋದು ಎಷ್ಟರ ಮಟ್ಟಿಗೆ ಸರಿ. ಡಿಕೆಶಿ ಮಾಡಿರೋ ಕರ್ಮದಿಂದ ನಮಗೆಲ್ಲಾ ಅವಮಾನ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಡಿಕೆ ಶಿವಕುಮಾರ್ ಜೈಲು ಹಕ್ಕಿ ಎಂದು ಅಶ್ವತ್ಥ್ ನಾರಾಯಣ್ ವ್ಯಂಗ್ಯವಾಡಿದ್ದಾರೆ.

PSI ಹಗರಣದಲ್ಲಿ ಶಾಸಕ- ಸಚಿವರು? ಡಿಕೆ ಶಿವಕುಮಾರ್‌ ಹೊಸ ಬಾಂಬ್, ಗಂಭೀರ ಆರೋಪ

ಮರ್ಯಾದೆ ಇರೋರು ಮಾಡೋ ಕೆಲ್ಸಾನಾ ಇದು. ಜೈಲಿಗೆ ಹೋಗಿ ಬಂದವರು ಎಂದು ಸಿದ್ಧರಾಮಯ್ಯ (siddaramaiah) ಹೇಳ್ತಾರೆ. ಆದರೆ, ಕಾಂಗ್ರೆಸ್ ಪಕ್ಷದ ಅಧ್ಯಕ್ಷರೇ ಜೈಲಿಗೆ ಹೋಗಿ ಬಂದಿದ್ದಾರೆ. ಡಿಕೆಶಿ ಮಾಡಿರೋ ಕರ್ಮಕ್ಕೆ ಅವರೇ ಶಿಕ್ಷೆ ಅನುಭವಿಸಬೇಕು ಎಂದು ಅಶ್ವತ್ಥ್ ನಾರಾಯಣ ವಾಗ್ದಾಳಿ ನಡೆಸಿದ್ದಾರೆ.

24:31ಮಡದಿ.. ಸಹೋದರ ಸಮೇತ ಸಿದ್ದು ಮನೆಗೆ ಡಿಕೆ! ಮೊದಲ ಹೆಜ್ಜೆಗಳಲ್ಲೇ ಮಹಾ ಗುರಿಯ ಸುಳಿವು ಕೊಟ್ಟಾಗಿದೆ ಡಿಕೆ!
24:17ಕಾಸು..ಕರೆಂಟು..ಲಕ್ಷ್ಮೀ..ಜ್ಯೋತಿ..ಡಬಲ್ ಆಪರೇಷನ್! ಎಪಿಕ್ ಕಾರ್ಡ್​ ನಂಬರ್ ಸೀಕ್ರೆಟ್​..ಏನಿದು ಮಾಸ್ಟರ್​ ಸ್ಟ್ರೋಕ್?
21:09ಇದು ದಳಪತಿ ಕೋಟೆ ಕಣೋ! ವಿಜಯ್ ಶಪಥಕ್ಕೆ ನಡುಗಿದ್ದೇಕೆ ದ್ರಾವಿಡ ನೆಲದ ರಾಜಕಾರಣ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
23:38ಬಿಡದಿ ಟೌನ್‌ಶಿಪ್ ರಣರಂಗದಲ್ಲಿ ಪತ್ರಕ್ಕೆ ಪತ್ರ, ಸವಾಲ್‌ಗೆ ಸವಾಲ್, ಜಿದ್ದಿಗೆ ಜಿದ್ದು!
06:49ಪ್ಯಾನ್ ಇಂಡಿಯಾ ಹೀರೋ ವಿಜಯ್ ಈಗ ಈಗ ಪ್ಯಾನ್ ಇಂಡಿಯಾ ಲೀಡರ್! ಹುಟ್ಟುಹಬ್ಬದ ದಿನ ಸಿಕ್ತು ಸಾಕ್ಷಿ!
24:49Karnataka Congress: ಹರಿಪ್ರಸಾದ್‌ಗೆ ಕೆಪಿಸಿಸಿ ಗದ್ದುಗೆ: ಡಿಕೆ-ಬಿಕೆ ಜೋಡಿಯಿಂದ ಹೊಸ ಮ್ಯಾಜಿಕ್ ಸಾಧ್ಯನಾ?
03:42'ದಳಪತಿ' ಕುರ್ಚಿಗೆ ಕಂಟಕ? ಅಣ್ಣಾ ಮಲೈ-ರಜನಿಕಾಂತ್-ಅಜಿತ್ 'ತ್ರಿಮೂರ್ತಿ'ಗಳ ಆಟ ಶುರುವಾಗ್ತಿದ್ಯಾ?
19:09ಕನಕಾಧಿಪತಿ ಚದುರಂಗ.. BJP ಪಡೆ ಕೋಲಾಹಲ: ಹಸ್ತಕೋಟೆಗೇ ಗೊತ್ತಿರಲಿಲ್ಲ.. ಡಿಕೆ ಹೂಡಿದ ಚಕ್ರವ್ಯೂಹ!
18:09362 ನಂಬರ್‌ಗಾಗಿ ಬಿಜೆಪಿ ಆಟ, ಕಂಪನಕ್ಕೆ ಬಂಗಾಳದಿಂದ ಯುಪಿ ವರೆಗೂ ಉರುಳುತ್ತಿದೆ ವಿಕೆಟ್
Read more