ಡಿಕೆ ಶಿವಕುಮಾರ್ ಜೈಲು ಹಕ್ಕಿ ಎಂದ ಅಶ್ವತ್ಥ್ ನಾರಾಯಣ!

ಡಿಕೆ ಶಿವಕುಮಾರ್ ಜೈಲು ಹಕ್ಕಿ ಎಂದ ಅಶ್ವತ್ಥ್ ನಾರಾಯಣ!

Published : May 10, 2022, 08:46 PM IST

ಮತ್ತೆ ರಾಮನಗರದಲ್ಲಿ ಡಿಕೆಶಿ ವಿರುದ್ಧ ತೊಡೆತಟ್ಟಿದ್ದಾರೆ ಸಚಿವ ಅಶ್ವತ್ಥ ನಾರಾಯಣ್. ಜೈಲು ಹಕ್ಕಿ ಬೇಲ್‌ ಮೇಲೆ ಹೊರಗಿದೆ. ಅದು ಶಾಶ್ವತವಾಗಿ ತಿಹಾರ್‌ನಲ್ಲಿರಬೇಕಿತ್ತು ಎಂದು ಕುಟುಕಿದ್ದಾರೆ.
 

ಬೆಂಗಳೂರು (ಮೇ. 10): ಇನ್ನೊಬ್ಬರ ವಿರುದ್ಧ ಷಡ್ಯಂತ್ರ ಮಾಡೋದೇ ಡಿಕೆ ಶಿವಕುಮಾರ್ (DK Shivakumar ) ಕೆಲಸ. ನೂರು ಜನ್ಮ ಎತ್ತಿ ಬಂದರೂ ನನ್ನ ಹೆಸರಿಗೆ ಮಸಿ ಬಳಿಯಲು ಸಾಧ್ಯವಿಲ್ಲ ಎಂದು ಸಚಿವ ಸಿಎನ್ ಅಶ್ವತ್ಥ್ ನಾರಾಯಣ್ (C N Ashwath Narayan ) ಹೇಳಿದ್ದಾರೆ.

ರಾಮನಗರದಲ್ಲಿ (RamaNagara) ಕಾರ್ಯಕ್ರಮದಲ್ಲಿ ಭಾಗವಹಿಸಿದ ಮಾತನಾಡಿದ ಅವರು, ಮಾನ ಮರ್ಯಾದೆ  ಇಲ್ಲದೆ ತೇಜೋವಧೆ ಮಾಡುತ್ತಿದ್ದಾರೆ. ಒಬ್ಬ ವ್ಯಕ್ತಿಯ ತೇಜೋವಧೆ ಮಾಡೋದು ಎಷ್ಟರ ಮಟ್ಟಿಗೆ ಸರಿ. ಡಿಕೆಶಿ ಮಾಡಿರೋ ಕರ್ಮದಿಂದ ನಮಗೆಲ್ಲಾ ಅವಮಾನ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಡಿಕೆ ಶಿವಕುಮಾರ್ ಜೈಲು ಹಕ್ಕಿ ಎಂದು ಅಶ್ವತ್ಥ್ ನಾರಾಯಣ್ ವ್ಯಂಗ್ಯವಾಡಿದ್ದಾರೆ.

PSI ಹಗರಣದಲ್ಲಿ ಶಾಸಕ- ಸಚಿವರು? ಡಿಕೆ ಶಿವಕುಮಾರ್‌ ಹೊಸ ಬಾಂಬ್, ಗಂಭೀರ ಆರೋಪ

ಮರ್ಯಾದೆ ಇರೋರು ಮಾಡೋ ಕೆಲ್ಸಾನಾ ಇದು. ಜೈಲಿಗೆ ಹೋಗಿ ಬಂದವರು ಎಂದು ಸಿದ್ಧರಾಮಯ್ಯ (siddaramaiah) ಹೇಳ್ತಾರೆ. ಆದರೆ, ಕಾಂಗ್ರೆಸ್ ಪಕ್ಷದ ಅಧ್ಯಕ್ಷರೇ ಜೈಲಿಗೆ ಹೋಗಿ ಬಂದಿದ್ದಾರೆ. ಡಿಕೆಶಿ ಮಾಡಿರೋ ಕರ್ಮಕ್ಕೆ ಅವರೇ ಶಿಕ್ಷೆ ಅನುಭವಿಸಬೇಕು ಎಂದು ಅಶ್ವತ್ಥ್ ನಾರಾಯಣ ವಾಗ್ದಾಳಿ ನಡೆಸಿದ್ದಾರೆ.

24:03Narendra Modi: 2025ರಲ್ಲಿ ಪ್ರಧಾನಿ ನರೇಂದ್ರ ಮೋದಿ ಸಾಧನೆ ಏನು? ಇಲ್ಲಿದೆ ನೋಡಿ ಸಂಪೂರ್ಣ ವರದಿ
20:58ಅಣ್ಣನನ್ನೇ ಓವರ್ ಟೇಕ್ ಮಾಡಿದ್ರಾ ಮುದ್ದಿನ ತಂಗಿ? ಅರ್ಧ ನಿಜವಾಗಿದೆ ಅಂದು ಇಂದಿರಾ ನುಡಿದಿದ್ದ ಭವಿಷ್ಯ!
20:43ಸಿಎಂ ಪಟ್ಟದ ಪಗಡೆಯಾಟದಲ್ಲಿ ಡಿಕೆಶಿ ವೈರಾಗ್ಯದ ನುಡಿ: ಸಿದ್ದು ಅಹಿಂದ ಬ್ರಹ್ಮಾಸ್ತ್ರಕ್ಕೆ ಸಿಂಹಾಸನ ದಿಗ್ಬಂಧನ?
22:34ರಾಹುಕಾಲ ರಹಸ್ಯ..! ಸಿದ್ದು ಆಪ್ತನ ಪತ್ರವ್ಯೂಹ.. ರಾಹುಲ್ ಕೈಯಲ್ಲಿ ಡಿ.ಕೆ.ಶಿವಕುಮಾರ್ ಪಟ್ಟ ಭವಿಷ್ಯ!
25:15ಜೂನಿಯರ್ ಇಂದಿರೆ, ಪ್ರಚಂಡ ಪ್ರಿಯಾಂಕಾ; ಬದ್ಧವೈರಿಗಳ ಬಾಯಲ್ಲೇ ಗುಣಗಾನ
23:33ಒಂದೇ ಕಲ್ಲಿನಲ್ಲಿ ಎರಡು ಹಕ್ಕಿ ಹೊಡೆದಿದ್ದು ಹೇಗೆ ರಣಬೇಟೆಗಾರ ಸಿಎಂ ಸಿದ್ದರಾಮಯ್ಯ?
05:37ಡೆವಿಲ್ ಸಿನಿಮಾದಲ್ಲಿ ದರ್ಶನ್ ಸಿಎಂ..! ಕಿಚ್ಚ ಸುದೀಪ್ ಹೇಳಿದ ಪಾಲಿಟಿಕ್ಸ್ ಸೀಕ್ರೆಟ್ ಏನು?
21:17ಸಿದ್ದು ಸಮರವ್ಯೂಹ.. ಡಿಕೆ ಚತುರದಾಳ.. ಡಿನ್ನರ್ ದಂಗಲ್: ಒಂದು ಸಭೆ.. ಮೂರು ಸಂದೇಶ.. ಚಾಣಾಕ್ಷ ಬಂಡೆ!
18:13ಸಿದ್ದು ಸೇನೆಯಲ್ಲಿ ಬಿರುಕು: ಅಹಿಂದ ಅರಸೊತ್ತಿಗೆ, ಸಾಹುಕಾರ್​ಗೆ ಸಿಗುತ್ತಾ ಪ್ರಚಂಡ ಪವರ್?
19:47ಅರಸು ಆಳ್ವಿಕೆ ದಾಖಲೆ ಮುರಿಯೋವರೆಗೂ ಸಿದ್ದು ಸಿಎಂ ಕುರ್ಚಿ ಗಡದ್ದು; ಪುತ್ರನ ಹೇಳಿಕೆಯಿಂದ ಮತ್ತೆ ಮಾಡ್ತಿದೆ ಸದ್ದು!
Read more