ಡಿಕೆ ಶಿವಕುಮಾರ್ ಜೈಲು ಹಕ್ಕಿ ಎಂದ ಅಶ್ವತ್ಥ್ ನಾರಾಯಣ!

ಡಿಕೆ ಶಿವಕುಮಾರ್ ಜೈಲು ಹಕ್ಕಿ ಎಂದ ಅಶ್ವತ್ಥ್ ನಾರಾಯಣ!

Published : May 10, 2022, 08:46 PM IST

ಮತ್ತೆ ರಾಮನಗರದಲ್ಲಿ ಡಿಕೆಶಿ ವಿರುದ್ಧ ತೊಡೆತಟ್ಟಿದ್ದಾರೆ ಸಚಿವ ಅಶ್ವತ್ಥ ನಾರಾಯಣ್. ಜೈಲು ಹಕ್ಕಿ ಬೇಲ್‌ ಮೇಲೆ ಹೊರಗಿದೆ. ಅದು ಶಾಶ್ವತವಾಗಿ ತಿಹಾರ್‌ನಲ್ಲಿರಬೇಕಿತ್ತು ಎಂದು ಕುಟುಕಿದ್ದಾರೆ.
 

ಬೆಂಗಳೂರು (ಮೇ. 10): ಇನ್ನೊಬ್ಬರ ವಿರುದ್ಧ ಷಡ್ಯಂತ್ರ ಮಾಡೋದೇ ಡಿಕೆ ಶಿವಕುಮಾರ್ (DK Shivakumar ) ಕೆಲಸ. ನೂರು ಜನ್ಮ ಎತ್ತಿ ಬಂದರೂ ನನ್ನ ಹೆಸರಿಗೆ ಮಸಿ ಬಳಿಯಲು ಸಾಧ್ಯವಿಲ್ಲ ಎಂದು ಸಚಿವ ಸಿಎನ್ ಅಶ್ವತ್ಥ್ ನಾರಾಯಣ್ (C N Ashwath Narayan ) ಹೇಳಿದ್ದಾರೆ.

ರಾಮನಗರದಲ್ಲಿ (RamaNagara) ಕಾರ್ಯಕ್ರಮದಲ್ಲಿ ಭಾಗವಹಿಸಿದ ಮಾತನಾಡಿದ ಅವರು, ಮಾನ ಮರ್ಯಾದೆ  ಇಲ್ಲದೆ ತೇಜೋವಧೆ ಮಾಡುತ್ತಿದ್ದಾರೆ. ಒಬ್ಬ ವ್ಯಕ್ತಿಯ ತೇಜೋವಧೆ ಮಾಡೋದು ಎಷ್ಟರ ಮಟ್ಟಿಗೆ ಸರಿ. ಡಿಕೆಶಿ ಮಾಡಿರೋ ಕರ್ಮದಿಂದ ನಮಗೆಲ್ಲಾ ಅವಮಾನ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಡಿಕೆ ಶಿವಕುಮಾರ್ ಜೈಲು ಹಕ್ಕಿ ಎಂದು ಅಶ್ವತ್ಥ್ ನಾರಾಯಣ್ ವ್ಯಂಗ್ಯವಾಡಿದ್ದಾರೆ.

PSI ಹಗರಣದಲ್ಲಿ ಶಾಸಕ- ಸಚಿವರು? ಡಿಕೆ ಶಿವಕುಮಾರ್‌ ಹೊಸ ಬಾಂಬ್, ಗಂಭೀರ ಆರೋಪ

ಮರ್ಯಾದೆ ಇರೋರು ಮಾಡೋ ಕೆಲ್ಸಾನಾ ಇದು. ಜೈಲಿಗೆ ಹೋಗಿ ಬಂದವರು ಎಂದು ಸಿದ್ಧರಾಮಯ್ಯ (siddaramaiah) ಹೇಳ್ತಾರೆ. ಆದರೆ, ಕಾಂಗ್ರೆಸ್ ಪಕ್ಷದ ಅಧ್ಯಕ್ಷರೇ ಜೈಲಿಗೆ ಹೋಗಿ ಬಂದಿದ್ದಾರೆ. ಡಿಕೆಶಿ ಮಾಡಿರೋ ಕರ್ಮಕ್ಕೆ ಅವರೇ ಶಿಕ್ಷೆ ಅನುಭವಿಸಬೇಕು ಎಂದು ಅಶ್ವತ್ಥ್ ನಾರಾಯಣ ವಾಗ್ದಾಳಿ ನಡೆಸಿದ್ದಾರೆ.

22:36Karnataka Congress: ನಾರಿ ವ್ಯೂಹದ ಸುಳಿ, ಕ್ಯಾಬಿನೆಟ್​ನಲ್ಲಿ ಕಿಡಿ; ದಾರಿ ಯಾವುದಯ್ಯಾ?
21:29ಸಂಪುಟದಲ್ಲಿ ಮತ್ತೆ ‘ಅದಲು-ಬದಲು’ ಆಟ; ಯಾರಿಗೆ ಸಚಿವ ಸ್ಥಾನ, ಯಾರಿಗೆ ಕುತ್ತು?
21:20ಕೈಜಾರಿದ ಮಂತ್ರಿ ಸ್ಥಾನ, ಭುಗಿಲೆದ್ದ ಅಸಮಾಧಾನ! ಹೈಕಮಾಂಡ್ ಲೆಕ್ಕಾಚಾರವೇ ಉಲ್ಟಾ ಆಯ್ತಾ?
20:16ಡಿಕೆ ಬತ್ತಳಿಕೆ ಸೇರಿತಾ ತ್ರಿವಳಿ ಡಿಸಿಎಂ ಬ್ರಹ್ಮಾಸ್ತ್ರ..? ಯಾರಿಗೆ ಸಿದ್ದು ಶ್ರೀರಕ್ಷೆ? ಯಾರಿಗೆ ಬಂಡೆ ಬಲ?
22:5360:40 ಮಂತ್ರದಂಡ..! ಬಂಡೆ ಮಂತ್ರಿಮಂಡಲದಲ್ಲಿ ಯಾರಿಗೆ ಅದೃಷ್ಟ? ಯಾರಿಗೆ ಅರ್ಧಚಂದ್ರ..?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
24:31ಮಡದಿ.. ಸಹೋದರ ಸಮೇತ ಸಿದ್ದು ಮನೆಗೆ ಡಿಕೆ! ಮೊದಲ ಹೆಜ್ಜೆಗಳಲ್ಲೇ ಮಹಾ ಗುರಿಯ ಸುಳಿವು ಕೊಟ್ಟಾಗಿದೆ ಡಿಕೆ!
Read more