ಡಿಕೆ ಶಿವಕುಮಾರ್ ಜೈಲು ಹಕ್ಕಿ ಎಂದ ಅಶ್ವತ್ಥ್ ನಾರಾಯಣ!

ಡಿಕೆ ಶಿವಕುಮಾರ್ ಜೈಲು ಹಕ್ಕಿ ಎಂದ ಅಶ್ವತ್ಥ್ ನಾರಾಯಣ!

Published : May 10, 2022, 08:46 PM IST

ಮತ್ತೆ ರಾಮನಗರದಲ್ಲಿ ಡಿಕೆಶಿ ವಿರುದ್ಧ ತೊಡೆತಟ್ಟಿದ್ದಾರೆ ಸಚಿವ ಅಶ್ವತ್ಥ ನಾರಾಯಣ್. ಜೈಲು ಹಕ್ಕಿ ಬೇಲ್‌ ಮೇಲೆ ಹೊರಗಿದೆ. ಅದು ಶಾಶ್ವತವಾಗಿ ತಿಹಾರ್‌ನಲ್ಲಿರಬೇಕಿತ್ತು ಎಂದು ಕುಟುಕಿದ್ದಾರೆ.
 

ಬೆಂಗಳೂರು (ಮೇ. 10): ಇನ್ನೊಬ್ಬರ ವಿರುದ್ಧ ಷಡ್ಯಂತ್ರ ಮಾಡೋದೇ ಡಿಕೆ ಶಿವಕುಮಾರ್ (DK Shivakumar ) ಕೆಲಸ. ನೂರು ಜನ್ಮ ಎತ್ತಿ ಬಂದರೂ ನನ್ನ ಹೆಸರಿಗೆ ಮಸಿ ಬಳಿಯಲು ಸಾಧ್ಯವಿಲ್ಲ ಎಂದು ಸಚಿವ ಸಿಎನ್ ಅಶ್ವತ್ಥ್ ನಾರಾಯಣ್ (C N Ashwath Narayan ) ಹೇಳಿದ್ದಾರೆ.

ರಾಮನಗರದಲ್ಲಿ (RamaNagara) ಕಾರ್ಯಕ್ರಮದಲ್ಲಿ ಭಾಗವಹಿಸಿದ ಮಾತನಾಡಿದ ಅವರು, ಮಾನ ಮರ್ಯಾದೆ  ಇಲ್ಲದೆ ತೇಜೋವಧೆ ಮಾಡುತ್ತಿದ್ದಾರೆ. ಒಬ್ಬ ವ್ಯಕ್ತಿಯ ತೇಜೋವಧೆ ಮಾಡೋದು ಎಷ್ಟರ ಮಟ್ಟಿಗೆ ಸರಿ. ಡಿಕೆಶಿ ಮಾಡಿರೋ ಕರ್ಮದಿಂದ ನಮಗೆಲ್ಲಾ ಅವಮಾನ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಡಿಕೆ ಶಿವಕುಮಾರ್ ಜೈಲು ಹಕ್ಕಿ ಎಂದು ಅಶ್ವತ್ಥ್ ನಾರಾಯಣ್ ವ್ಯಂಗ್ಯವಾಡಿದ್ದಾರೆ.

PSI ಹಗರಣದಲ್ಲಿ ಶಾಸಕ- ಸಚಿವರು? ಡಿಕೆ ಶಿವಕುಮಾರ್‌ ಹೊಸ ಬಾಂಬ್, ಗಂಭೀರ ಆರೋಪ

ಮರ್ಯಾದೆ ಇರೋರು ಮಾಡೋ ಕೆಲ್ಸಾನಾ ಇದು. ಜೈಲಿಗೆ ಹೋಗಿ ಬಂದವರು ಎಂದು ಸಿದ್ಧರಾಮಯ್ಯ (siddaramaiah) ಹೇಳ್ತಾರೆ. ಆದರೆ, ಕಾಂಗ್ರೆಸ್ ಪಕ್ಷದ ಅಧ್ಯಕ್ಷರೇ ಜೈಲಿಗೆ ಹೋಗಿ ಬಂದಿದ್ದಾರೆ. ಡಿಕೆಶಿ ಮಾಡಿರೋ ಕರ್ಮಕ್ಕೆ ಅವರೇ ಶಿಕ್ಷೆ ಅನುಭವಿಸಬೇಕು ಎಂದು ಅಶ್ವತ್ಥ್ ನಾರಾಯಣ ವಾಗ್ದಾಳಿ ನಡೆಸಿದ್ದಾರೆ.

21:46ಜೇಬು ಖಾಲಿ ಖಾಲಿ, ಚುಚ್ಚುತ್ತಿದೆ ಚಿನ್ನದ ಚೂರಿ, ಇನ್ನೆಷ್ಟು ಹೆಚ್ಚಾಗಲಿದೆ ಪೆಟ್ರೋಲ್ ಬೆಲೆ?
19:53ಕಾಂಗ್ರೆಸ್ 'ಕುರ್ಚಿ' ಕಾಳಗಕ್ಕೆ ಸಂಧಾನ ಸೂತ್ರ ಸಿದ್ಧಪಡಿಸಿದರಾ ಖರ್ಗೆ! ದೆಹಲಿ ದರ್ಬಾರಿನಲ್ಲಿ ಅಂತಿಮ ಸುತ್ತು?
27:56ಬೆಂಗಳೂರು Beat: ಗ್ರೇಟರ್ ಬೆಂಗಳೂರಿಗೆ ಈಗ ಚುನಾವಣೆ ನಡೆದ್ರೆ ಗೆಲ್ಲೋದ್ಯಾರು?
19:37ಅಕ್ರಮ ಬಾಂಗ್ಲಾ ವಲಸಿಗರ ಹುಡುಕಿ ಗಡೀಪಾರು, ಸುವೆಂದು ಶಪಥಕ್ಕೆ ಬಾಂಗ್ಲಾದೇಶ ಕಂಗಾಲು
22:24ವಿಜಯ 108 ಸಂಕಟ 118: ಚುನಾವಣೆ ಗೆದ್ದರೂ ಸುಲಭವಲ್ಲ ಸಿಎಂ ಪಟ್ಟ! ರಾಜಕೀಯ ಚಕ್ರವ್ಯೂಹದಲ್ಲಿ ಗೆದ್ದು ಸೋತರಾ ದಳಪತಿ!
22:40ಉತ್ತರ ಕನ್ನಡ ಅಭಿವೃದ್ಧಿಯ ಹರಿಕಾರ ಶಿಕಾರಿಪುರದ ಸರದಾರ; ಉಪ್ಪು ನೀರನ್ನು ಸಿಹಿಯಾಗಿಸಿದ ಆಧುನಿಕ ಭಗೀರಥ
25:18ರಾಜಾಹುಲಿ ಯಡಿಯೂರಪ್ಪ ರಾಜಕಾರಣಕ್ಕೆ 50 ವರ್ಷ, ಯುವಶಕ್ತಿಗೆ ಗಾಡ್ ಫಾದರ್ ಆಗಿದ್ದು ಹೇಗೆ?
22:39ಧಾರವಾಡದ 'ಪಾಪದ ಕೋಟೆ' ಧೂಳೀಪಟ: ರಾಜಾಹುಲಿ ಬಿಎಸ್​ವೈ ಶಪಥ ಈಡೇರಿತೇ? ಕಂಬಿ ಹಿಂದೆ ವಿನಯ್ ಕುಲಕರ್ಣಿ ಭವಿಷ್ಯ!
20:24ಮೇ 4 ಟೈಂ ಬಾಂಬ್​​; ಸಿದ್ದು ಸೇನೆಯ ಪಟ್ಟು, ಬಂಡೆ ಮೌನದ ಗುಟ್ಟು, ಮುಗಿದಿಲ್ಲ ಪಟ್ಟದ ಫೈಟ್
24:46ದಾವಣಗೆರೆಗೆ ಆ ಗಯಾ ಜಮೀರ್, ಚಲ್ ಗಯಾ ಮುನಿಸು; 'ಹುಲಿಯಾ' ಹುಕುಂಗೆ ತಣ್ಣಗಾದ ಅಂತರ್ಯುದ್ಧದ ಜ್ವಾಲೆ?
Read more