Karnataka Politics: ಕೊರೋನಾ ಎಲೆಕ್ಷನ್ ಗಿಮಿಕ್ ಎಂದ ಡಿಕೆಶಿ: ಕೇಶವಕೃಪಾಗೂ-ಚೀನಾ ವೈರಸ್'ಗೂ ಸಂಬಂಧ ಕಟ್ಟಿದ ಹೆಚ್.ಡಿ.ಕೆ

Karnataka Politics: ಕೊರೋನಾ ಎಲೆಕ್ಷನ್ ಗಿಮಿಕ್ ಎಂದ ಡಿಕೆಶಿ: ಕೇಶವಕೃಪಾಗೂ-ಚೀನಾ ವೈರಸ್'ಗೂ ಸಂಬಂಧ ಕಟ್ಟಿದ ಹೆಚ್.ಡಿ.ಕೆ

Published : Dec 23, 2022, 11:49 AM IST

ಚೀನಾ, ಜಪಾನ್ ಹಾಗೂ ಅಮೆರಿಕ ಸೇರಿದಂತೆ ವಿವಿಧ ದೇಶಗಳಲ್ಲಿ ಕೊರೋನಾ ಆರ್ಭಟ ಜೋರಾಗಿದ್ದು, ರಾಜ್ಯದಲ್ಲಿ ಕೊರೋನಾ ರಾಜಕೀಯ ತಿರುವು ಪಡೆದುಕೊಂಡಿದೆ.
 

ರಾಜ್ಯದಲ್ಲಿ ಕೊರೋನಾ ಆತಂಕ ಎದುರಾಗಿದ್ದು, ಆದರೆ ಇದರಲ್ಲಿಯೂ ಕೂಡ ರಾಜಕೀಯ ಎಂಟ್ರಿ ಕೊಟ್ಟಿದೆ. ಕೊರೋನಾ ಎಲ್ಲಾ ಎಲೆಕ್ಷನ್ ಗಿಮಿಕ್ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ಹೇಳಿದ್ದಾರೆ. ಇತ್ತ ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿ ಕೇಶವಕೃಪಾಗೂ ಹಾಗೂ ಕೊರೋನಾಗೂ ಒಂದು ಸಂಬಂಧ ಕಟ್ಟಿದ್ದಾರೆ. ಜನರನ್ನು ಮುಟ್ಟೋಕೆ ಮುಂಚೆ, ರಾಜಕೀಯ ನಾಯಕರನ್ನು ತಟ್ಟಿದ್ದೇಕೆ ಚೀನಾ ವೈರಸ್ ಎಂಬ ಸಂಪೂರ್ಣ ಮಾಹಿತಿ ಈ ವಿಡಿಯೋದಲ್ಲಿದೆ‌.

ಮತ್ತೆ ಕೋವಿಡ್‌ ಭೀತಿ: ಬೆಂಗಳೂರು ವಿವಿಯಲ್ಲಿ ಮಾಸ್ಕ್ ಕಡ್ಡಾಯ

22:5360:40 ಮಂತ್ರದಂಡ..! ಬಂಡೆ ಮಂತ್ರಿಮಂಡಲದಲ್ಲಿ ಯಾರಿಗೆ ಅದೃಷ್ಟ? ಯಾರಿಗೆ ಅರ್ಧಚಂದ್ರ..?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
24:31ಮಡದಿ.. ಸಹೋದರ ಸಮೇತ ಸಿದ್ದು ಮನೆಗೆ ಡಿಕೆ! ಮೊದಲ ಹೆಜ್ಜೆಗಳಲ್ಲೇ ಮಹಾ ಗುರಿಯ ಸುಳಿವು ಕೊಟ್ಟಾಗಿದೆ ಡಿಕೆ!
24:17ಕಾಸು..ಕರೆಂಟು..ಲಕ್ಷ್ಮೀ..ಜ್ಯೋತಿ..ಡಬಲ್ ಆಪರೇಷನ್! ಎಪಿಕ್ ಕಾರ್ಡ್​ ನಂಬರ್ ಸೀಕ್ರೆಟ್​..ಏನಿದು ಮಾಸ್ಟರ್​ ಸ್ಟ್ರೋಕ್?
21:09ಇದು ದಳಪತಿ ಕೋಟೆ ಕಣೋ! ವಿಜಯ್ ಶಪಥಕ್ಕೆ ನಡುಗಿದ್ದೇಕೆ ದ್ರಾವಿಡ ನೆಲದ ರಾಜಕಾರಣ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
23:38ಬಿಡದಿ ಟೌನ್‌ಶಿಪ್ ರಣರಂಗದಲ್ಲಿ ಪತ್ರಕ್ಕೆ ಪತ್ರ, ಸವಾಲ್‌ಗೆ ಸವಾಲ್, ಜಿದ್ದಿಗೆ ಜಿದ್ದು!
Read more