Karnataka Politics: ಕೊರೋನಾ ಎಲೆಕ್ಷನ್ ಗಿಮಿಕ್ ಎಂದ ಡಿಕೆಶಿ: ಕೇಶವಕೃಪಾಗೂ-ಚೀನಾ ವೈರಸ್'ಗೂ ಸಂಬಂಧ ಕಟ್ಟಿದ ಹೆಚ್.ಡಿ.ಕೆ

Karnataka Politics: ಕೊರೋನಾ ಎಲೆಕ್ಷನ್ ಗಿಮಿಕ್ ಎಂದ ಡಿಕೆಶಿ: ಕೇಶವಕೃಪಾಗೂ-ಚೀನಾ ವೈರಸ್'ಗೂ ಸಂಬಂಧ ಕಟ್ಟಿದ ಹೆಚ್.ಡಿ.ಕೆ

Published : Dec 23, 2022, 11:49 AM IST

ಚೀನಾ, ಜಪಾನ್ ಹಾಗೂ ಅಮೆರಿಕ ಸೇರಿದಂತೆ ವಿವಿಧ ದೇಶಗಳಲ್ಲಿ ಕೊರೋನಾ ಆರ್ಭಟ ಜೋರಾಗಿದ್ದು, ರಾಜ್ಯದಲ್ಲಿ ಕೊರೋನಾ ರಾಜಕೀಯ ತಿರುವು ಪಡೆದುಕೊಂಡಿದೆ.
 

ರಾಜ್ಯದಲ್ಲಿ ಕೊರೋನಾ ಆತಂಕ ಎದುರಾಗಿದ್ದು, ಆದರೆ ಇದರಲ್ಲಿಯೂ ಕೂಡ ರಾಜಕೀಯ ಎಂಟ್ರಿ ಕೊಟ್ಟಿದೆ. ಕೊರೋನಾ ಎಲ್ಲಾ ಎಲೆಕ್ಷನ್ ಗಿಮಿಕ್ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ಹೇಳಿದ್ದಾರೆ. ಇತ್ತ ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿ ಕೇಶವಕೃಪಾಗೂ ಹಾಗೂ ಕೊರೋನಾಗೂ ಒಂದು ಸಂಬಂಧ ಕಟ್ಟಿದ್ದಾರೆ. ಜನರನ್ನು ಮುಟ್ಟೋಕೆ ಮುಂಚೆ, ರಾಜಕೀಯ ನಾಯಕರನ್ನು ತಟ್ಟಿದ್ದೇಕೆ ಚೀನಾ ವೈರಸ್ ಎಂಬ ಸಂಪೂರ್ಣ ಮಾಹಿತಿ ಈ ವಿಡಿಯೋದಲ್ಲಿದೆ‌.

ಮತ್ತೆ ಕೋವಿಡ್‌ ಭೀತಿ: ಬೆಂಗಳೂರು ವಿವಿಯಲ್ಲಿ ಮಾಸ್ಕ್ ಕಡ್ಡಾಯ

20:24ಮೇ 4 ಟೈಂ ಬಾಂಬ್​​; ಸಿದ್ದು ಸೇನೆಯ ಪಟ್ಟು, ಬಂಡೆ ಮೌನದ ಗುಟ್ಟು, ಮುಗಿದಿಲ್ಲ ಪಟ್ಟದ ಫೈಟ್
24:46ದಾವಣಗೆರೆಗೆ ಆ ಗಯಾ ಜಮೀರ್, ಚಲ್ ಗಯಾ ಮುನಿಸು; 'ಹುಲಿಯಾ' ಹುಕುಂಗೆ ತಣ್ಣಗಾದ ಅಂತರ್ಯುದ್ಧದ ಜ್ವಾಲೆ?
22:26ಬಂಗಾಳ ಬೆಂಕಿಯಲ್ಲಿ ಕಮಲ ಕಸರತ್ತು..ಕೇರಳ ಕಿರೀಟ.. ಸರಳ ಬಹುಮತ.. ಸಮೀಕ್ಷೆ ಸೀಕ್ರೆಟ್!
22:52ಅವಳಿ ರಣರಂಗ.. ತ್ರಿವಳಿ ಚದುರಂಗ: ಸಿದ್ದರಾಮಯ್ಯಗೆ ಸತ್ವಪರೀಕ್ಷೆ.. ಕನಕಪುರ ಬಂಡೆಗೆ ಅಗ್ನಿಪರೀಕ್ಷೆ!
27:05ಅವಳಿ ಅಖಾಡದ.. ಗ್ರೌಂಡ್ ರಿಪೋರ್ಟ್..! ಜಮೀರ್ ಪಟ್ಟು.. ಬಂಡೆ ಬಿಗಿಪಟ್ಟು.. ಹೇಗಿತ್ತು ಸಂಧಾನ ಸೂತ್ರ.?
16:54ಮೋದಿ ವಾರಸ್ದಾರ ಯಾರು? ಕೇಸರಿ ಕೋಟೆಯ ಉತ್ತರಾಧಿಕಾರಿ ರೇಸ್‌ನಲ್ಲಿ ಯೋಗಿ, ಅಮಿತ್ ಶಾ ನಡುವೆ ನಿಕಟ ಪೈಪೋಟಿ!
18:00ಹಸ್ತ ಪಾಳೆಯದಲ್ಲಿ ಸಿದ್ದು ಸೇನೆಯ 'ಸಿದ್ಧ'ತಂತ್ರ: ಡಿಕೆಶಿ ಪಟ್ಟಕ್ಕೆ ಜಾರಕಿಹೊಳಿ ಗಾಳ; 'ಬಂಡೆ' ಸುತ್ತ ಚಕ್ರವ್ಯೂಹ!
43:59Left Right & Centre: ದೇಶದಲ್ಲೀಗ ಮಾನ ಹರಾಜು ಪಾಲಿಟಿಕ್ಸ್ ಜೋರು! ನಿಜಕ್ಕೂ ಮರ್ಯಾದೆ ತೆಗೆದಿದ್ಯಾರು?
21:334 ತಿಂಗಳು, 16 ಲೆಟರ್​; ಸಿಎಂ ಯೋಗಿ ಆದಿತ್ಯನಾಥ್ ಪತ್ರ ತಂತ್ರ ರಹಸ್ಯ
18:02ಬತ್ತಳಿಕೆಯಿಂದ ಬ್ರಹ್ಮಾಸ್ತ್ರ ತೆಗೆದ ಸಿಎಂ ಸಿದ್ದರಾಮಯ್ಯ; ಟಗರು ಗುಮ್ಮಿದ್ದು ಯಾರಿಗೆ?
Read more