Karnataka Politics: ಕೊರೋನಾ ಎಲೆಕ್ಷನ್ ಗಿಮಿಕ್ ಎಂದ ಡಿಕೆಶಿ: ಕೇಶವಕೃಪಾಗೂ-ಚೀನಾ ವೈರಸ್'ಗೂ ಸಂಬಂಧ ಕಟ್ಟಿದ ಹೆಚ್.ಡಿ.ಕೆ

Karnataka Politics: ಕೊರೋನಾ ಎಲೆಕ್ಷನ್ ಗಿಮಿಕ್ ಎಂದ ಡಿಕೆಶಿ: ಕೇಶವಕೃಪಾಗೂ-ಚೀನಾ ವೈರಸ್'ಗೂ ಸಂಬಂಧ ಕಟ್ಟಿದ ಹೆಚ್.ಡಿ.ಕೆ

Published : Dec 23, 2022, 11:49 AM IST

ಚೀನಾ, ಜಪಾನ್ ಹಾಗೂ ಅಮೆರಿಕ ಸೇರಿದಂತೆ ವಿವಿಧ ದೇಶಗಳಲ್ಲಿ ಕೊರೋನಾ ಆರ್ಭಟ ಜೋರಾಗಿದ್ದು, ರಾಜ್ಯದಲ್ಲಿ ಕೊರೋನಾ ರಾಜಕೀಯ ತಿರುವು ಪಡೆದುಕೊಂಡಿದೆ.
 

ರಾಜ್ಯದಲ್ಲಿ ಕೊರೋನಾ ಆತಂಕ ಎದುರಾಗಿದ್ದು, ಆದರೆ ಇದರಲ್ಲಿಯೂ ಕೂಡ ರಾಜಕೀಯ ಎಂಟ್ರಿ ಕೊಟ್ಟಿದೆ. ಕೊರೋನಾ ಎಲ್ಲಾ ಎಲೆಕ್ಷನ್ ಗಿಮಿಕ್ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ಹೇಳಿದ್ದಾರೆ. ಇತ್ತ ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿ ಕೇಶವಕೃಪಾಗೂ ಹಾಗೂ ಕೊರೋನಾಗೂ ಒಂದು ಸಂಬಂಧ ಕಟ್ಟಿದ್ದಾರೆ. ಜನರನ್ನು ಮುಟ್ಟೋಕೆ ಮುಂಚೆ, ರಾಜಕೀಯ ನಾಯಕರನ್ನು ತಟ್ಟಿದ್ದೇಕೆ ಚೀನಾ ವೈರಸ್ ಎಂಬ ಸಂಪೂರ್ಣ ಮಾಹಿತಿ ಈ ವಿಡಿಯೋದಲ್ಲಿದೆ‌.

ಮತ್ತೆ ಕೋವಿಡ್‌ ಭೀತಿ: ಬೆಂಗಳೂರು ವಿವಿಯಲ್ಲಿ ಮಾಸ್ಕ್ ಕಡ್ಡಾಯ

20:50ಸಿಂಹಾಸನ ಸಂಗ್ರಾಮದಲ್ಲಿ ಡಿಕೆ ಶಿವಕುಮಾರ್ 'ಸ್ನೇಹವ್ಯೂಹ': ಸಿದ್ದು ಸಿಪಾಯಿಗಳನ್ನೇ ಸೆಳೆಯುವ ಬಂಡೆಯ ಹೊಸ ದಾಳ!
19:44Suvarna Special: ಸಂನ್ಯಾಸಿ ಸಿಂಹಾಸನ.. ಸಂಘ ಸಪ್ತಕೋಟಿ..! ಯೋಗಿ ಪಟ್ಟಕ್ಕೆ ಏಳು ಸುತ್ತಿನ ಕೋಟೆ ಕಟ್ಟುತ್ತಿದೆ RSS..!
19:26ನಾಟಿ ಕೋಳಿ ಊಟ ಹೊಟ್ಟೆಗೆ ಬೀಳ್ತಿದ್ದಂತೆ, ರಾಜಕೀಯ ಶಾಶ್ವತವಲ್ಲ ಎಂದ ಸಿದ್ದಣ್ಣ; ಆದ್ರೆ ಅಸಲಿಯತ್ತೇ ಬೇರೆ?
20:42ಕುರ್ಚಿ ಆಟದಲ್ಲಿ ಆಟಗಾರರೇ ಅಂಪೈರ್​ಗಳು; ಸಿದ್ದು ಆಟ, ಡಿಕೆ ಹಠ; ಹೈಕಮಾಂಡ್‌ಗೆ ಸಿಂಹಾಸನ ಸಂಕಟ!
23:14ಡಿ.ಕೆ.ಶಿವಕುಮಾರ್‌ಗೆ ಇದ್ಯಾ ರಾಜಯೋಗ? ನೇರಾನೇರ ಕುರ್ಚಿ ಕಾಳಗಕ್ಕೆ ಇಳಿದದ್ದು ಅದೇ ಕಾರಣಕ್ಕಾ?
23:56ಮಾತಿನ ಮೇಲಾಣೆ..! ವರ್ಡ್​​​ ಪವರ್​​ ಇಸ್​​​ ವರ್ಲ್ಡ್​​​ ಪವರ್​​​ ಎಂದ ಡಿಕೆಶಿ, ತಿರುಗೇಟು ಕೊಟ್ಟ ಸಿದ್ದು!
21:10ಮಹಾಕ್ರಾಂತಿ ಮಹಾ ಮುಹೂರ್ತ ಫಿಕ್ಸ್: ಪದತ್ಯಾಗನಾ? ಪಟ್ಟಾಭಿಷೇಕನಾ? ದೆಹಲಿಯಲ್ಲಿ ಕ್ಲೈಮ್ಯಾಕ್ಸ್..!
21:28ಹೊಸ ಆಟ ಆರಂಭಿಸಿದ್ರಾ ಡಿಕೆ ಬ್ರದರ್ಸ್? ಸಿಎಂ ಸಿಂಹಾಸನಕ್ಕಾಗಿ ರಾಜಕೀಯ ರಣರಂಗ!
22:40ಕುರ್ಚಿ ಕಿತ್ತಾಟ: 'ಜೋಡೆತ್ತು'ಗಳ ಜಲ್ಲಿಕಟ್ಟು, ಡಿಕೆಶಿ-ಸತೀಶ್ ಜಾರಕಿಹೊಳಿ ಮಧ್ಯರಾತ್ರಿ ರಹಸ್ಯ ರಿವೀಲ್!
21:17ಸಿಎಂ ಸಿಂಹಾಸನ ಸಮರ: 'ಕೊಟ್ಟ ಮಾತು ಉಳಿಸಿಕೊಳ್ಳಿ'! ಅಧ್ಯಕ್ಷ ಖರ್ಗೆಗೆ ಡಿಕೆಶಿ 'ಆತ್ಮಸಾಕ್ಷಿ' ಅಸ್ತ್ರ!
Read more