ಕಾಂಗ್ರೆಸ್ ಕದ ತಟ್ಟುತ್ತಿದ್ದಾರಾ ಬಿಜೆಪಿ ಬಾಂಬೆ ಫ್ರೆಂಡ್ಸ್..?

ಕಾಂಗ್ರೆಸ್ ಕದ ತಟ್ಟುತ್ತಿದ್ದಾರಾ ಬಿಜೆಪಿ ಬಾಂಬೆ ಫ್ರೆಂಡ್ಸ್..?

Published : Jul 04, 2021, 11:09 AM ISTUpdated : Jul 04, 2021, 11:14 AM IST

- ಕಾಂಗ್ರೆಸ್‌ ಪಕ್ಷ ಸಿದ್ಧಾಂತ, ನಾಯಕತ್ವ ಒಪ್ಪಿ ಕೆಲಸ ಮಾಡಲು ಇಚ್ಛಿಸುವವರು ಪಕ್ಷ ಸೇರಲು ಅರ್ಜಿ ಹಾಕಬಹುದು

- ಕೇವಲ 17 ಮಂದಿ ಶಾಸಕರನ್ನು ಮಾತ್ರ ಉದ್ದೇಶಿಸಿ ಹೇಳಿಲ್ಲ.

- ಯಾರೇ ಅರ್ಜಿ ಸಲ್ಲಿಸಿದರೂ ಪಕ್ಷ ಅದನ್ನು ಪರಿಶೀಲಿಸಿ ತೀರ್ಮಾನ ತೆಗೆದುಕೊಳ್ಳುತ್ತದೆ: ಡಿಕೆಶಿ

ಬೆಂಗಳೂರು (ಜು. 04): ಕಾಂಗ್ರೆಸ್‌ ಪಕ್ಷ ಸಿದ್ಧಾಂತ, ನಾಯಕತ್ವ ಒಪ್ಪಿ ಕೆಲಸ ಮಾಡಲು ಇಚ್ಛಿಸುವ ಯಾರೇ ಆದರೂ ಪಕ್ಷ ಸೇರಲು ಅರ್ಜಿ ಹಾಕಬಹುದು ಎಂದು ಹೇಳಿದ್ದೇನೆ. ಕೇವಲ 17 ಮಂದಿ ಶಾಸಕರನ್ನು ಮಾತ್ರ ಉದ್ದೇಶಿಸಿ ಹೇಳಿಲ್ಲ. ಯಾರೇ ಅರ್ಜಿ ಸಲ್ಲಿಸಿದರೂ ಪಕ್ಷ ಅದನ್ನು ಪರಿಶೀಲಿಸಿ ತೀರ್ಮಾನ ತೆಗೆದುಕೊಳ್ಳುತ್ತದೆ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್‌ ಸ್ಪಷ್ಟನೆ ನೀಡಿದ್ದಾರೆ.

ನಾನು 17 ಮಂದಿ ಶಾಸಕರು ಅರ್ಜಿ ಹಾಕಲಿ ಎಂದು ಹೇಳಿಲ್ಲ. ಅವರು ಯಾರೂ ನನ್ನನ್ನು ಸಂಪರ್ಕಿಸಿಯೂ ಇಲ್ಲ. 17 ಮಂದಿ ಹೊರತುಪಡಿಸಿ ಬೇರೆಯವರು ಸಂಪರ್ಕಿಸಿದ್ದಾರೆ. ಹೀಗಾಗಿ ಯಾರೇ ಪಕ್ಷಕ್ಕೆ ಬರಲು ಆಸಕ್ತಿ ಇದ್ದರೂ ಅರ್ಜಿ ಸಲ್ಲಿಸಬಹುದು. ಅಲ್ಲಂ ವೀರಭದ್ರಪ್ಪ ನೇತೃತ್ವದ ಸಮಿತಿಯು ಈ ಬಗ್ಗೆ ಪರಿಶೀಲನೆ ಮಾಡುತ್ತದೆ ಎಂದು ಸ್ಪಷ್ಟಪಡಿಸಿದರು.

21:25DK Shivakumar: ಸಿದ್ದು ಸಂಪ್ರದಾಯ ಮುರಿದ ಡಿಕೆಶಿ: ಗಾಂಧಿಗಿರಿ ಹಿಂದಿನ ರಣತಂತ್ರವೇನು?
21:34ಡಿಫರೆಂಟ್ ಡಿಕೆ: ವಿದುರ ನೀತಿ.. ಚಾಣಕ್ಯ ತಂತ್ರ.. ರಾಜ್ಯ ರಾಜಕಾರಣದಲ್ಲಿ 'ಬಂಡೆ'ಯ ಹೊಸ ಚದುರಂಗದಾಟ!
23:34ಮೂಕಾಂಬಿಕೆ ದರ್ಶನಕ್ಕೆ ದಳಪತಿ ವಿಜಯ್: ಎಂಜಿಆರ್‌ ಸಂಪ್ರದಾಯ ಮುಂದುವರಿಸಿದ ತಮಿಳು ನಾಯಕ
19:53ಡಿಕೆ ಹೆಸರು ಕೇಳಿದ ಕೂಡಲೇ ಕೈ ಮುಗಿದದ್ದೇಕೆ ದಳಪತಿ! ಗುರುವಿನ ಹಾದಿಯಲ್ಲಿ ಶಿಷ್ಯ, ಮರುಕಳಿಸುತ್ತಾ 1999ರ ಇತಿಹಾಸ?
27:29ಡಿಕೆ ಸರ್ಕಾರ.. ಹೊಸ ಅವತಾರ: ಮೀನಹೆಜ್ಜೆ.. ಜಾಣಮೌನ.. ಮಿಂಚಿನ ಬಾಣ: ಹೇಗಿದೆ ಬಂಡೆ ಆಡಳಿತ?
21:28ದೇಶದ ನಂಬರ್​​ 1 ಶ್ರೀಮಂತ ಸಿಎಂ ಡಿಕೆಶಿ ! ಆಸ್ತಿ ಡಬಲ್​​​​ ಆಗಿದ್ದು ಹೇಗೆ ಗೊತ್ತಾ ?
23:53ಡಿಕೆ ಸರ್ಕಾರ ವಾಸ್ತು ಪ್ರಕಾರ ; ಡಿಕೆಶಿ ಸರ್ಕಾರದಲ್ಲಿ ಎಲ್ಲವೂ ಬದಲು.. ಪಕ್ಕಾ ವಾಸ್ತು ಪ್ರಕಾರ..!
23:00‘ರಾಮ’ರಣವ್ಯೂಹ ಛಿದ್ರಗೊಳಿಸಿದ ‘ಶಿವ’ ನಿಗೂಢತೆಯಲ್ಲಿಯೇ ಅಂತ್ಯಗೊಂಡ ಪ್ರಹಸನ; ಟ್ರಬಲ್ ಹಂಟಿಂ
23:25ಟ್ರಬಲ್ ಶೂಟರ್‌​ಗೆ ಟ್ರಬಲ್! ಎರಡೇ ದಿನಕ್ಕೆ ಮೊದಲ ವಿಕೆಟ್..! ಆಸ್ಫೋಟದ ಹಿಂದಿನ ಅಸಲಿ ಗುಟ್ಟು ಏನು?
21:41ಕಮಲ ಬಿಟ್ಟು ಅಖಾಡಕ್ಕಿಳಿದ 'ಸಿಂಗಂ' ! 'ವಿ ದಿ ಲೀಡರ್ಸ್' ಹೊಸ ಆಂದೋಲನ ಘೋಷಿಸಿದ ಅಣ್ಣಾಮಲೈ!