ಕಾಂಗ್ರೆಸ್ ಕದ ತಟ್ಟುತ್ತಿದ್ದಾರಾ ಬಿಜೆಪಿ ಬಾಂಬೆ ಫ್ರೆಂಡ್ಸ್..?

ಕಾಂಗ್ರೆಸ್ ಕದ ತಟ್ಟುತ್ತಿದ್ದಾರಾ ಬಿಜೆಪಿ ಬಾಂಬೆ ಫ್ರೆಂಡ್ಸ್..?

Published : Jul 04, 2021, 11:09 AM ISTUpdated : Jul 04, 2021, 11:14 AM IST

- ಕಾಂಗ್ರೆಸ್‌ ಪಕ್ಷ ಸಿದ್ಧಾಂತ, ನಾಯಕತ್ವ ಒಪ್ಪಿ ಕೆಲಸ ಮಾಡಲು ಇಚ್ಛಿಸುವವರು ಪಕ್ಷ ಸೇರಲು ಅರ್ಜಿ ಹಾಕಬಹುದು

- ಕೇವಲ 17 ಮಂದಿ ಶಾಸಕರನ್ನು ಮಾತ್ರ ಉದ್ದೇಶಿಸಿ ಹೇಳಿಲ್ಲ.

- ಯಾರೇ ಅರ್ಜಿ ಸಲ್ಲಿಸಿದರೂ ಪಕ್ಷ ಅದನ್ನು ಪರಿಶೀಲಿಸಿ ತೀರ್ಮಾನ ತೆಗೆದುಕೊಳ್ಳುತ್ತದೆ: ಡಿಕೆಶಿ

ಬೆಂಗಳೂರು (ಜು. 04): ಕಾಂಗ್ರೆಸ್‌ ಪಕ್ಷ ಸಿದ್ಧಾಂತ, ನಾಯಕತ್ವ ಒಪ್ಪಿ ಕೆಲಸ ಮಾಡಲು ಇಚ್ಛಿಸುವ ಯಾರೇ ಆದರೂ ಪಕ್ಷ ಸೇರಲು ಅರ್ಜಿ ಹಾಕಬಹುದು ಎಂದು ಹೇಳಿದ್ದೇನೆ. ಕೇವಲ 17 ಮಂದಿ ಶಾಸಕರನ್ನು ಮಾತ್ರ ಉದ್ದೇಶಿಸಿ ಹೇಳಿಲ್ಲ. ಯಾರೇ ಅರ್ಜಿ ಸಲ್ಲಿಸಿದರೂ ಪಕ್ಷ ಅದನ್ನು ಪರಿಶೀಲಿಸಿ ತೀರ್ಮಾನ ತೆಗೆದುಕೊಳ್ಳುತ್ತದೆ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್‌ ಸ್ಪಷ್ಟನೆ ನೀಡಿದ್ದಾರೆ.

ನಾನು 17 ಮಂದಿ ಶಾಸಕರು ಅರ್ಜಿ ಹಾಕಲಿ ಎಂದು ಹೇಳಿಲ್ಲ. ಅವರು ಯಾರೂ ನನ್ನನ್ನು ಸಂಪರ್ಕಿಸಿಯೂ ಇಲ್ಲ. 17 ಮಂದಿ ಹೊರತುಪಡಿಸಿ ಬೇರೆಯವರು ಸಂಪರ್ಕಿಸಿದ್ದಾರೆ. ಹೀಗಾಗಿ ಯಾರೇ ಪಕ್ಷಕ್ಕೆ ಬರಲು ಆಸಕ್ತಿ ಇದ್ದರೂ ಅರ್ಜಿ ಸಲ್ಲಿಸಬಹುದು. ಅಲ್ಲಂ ವೀರಭದ್ರಪ್ಪ ನೇತೃತ್ವದ ಸಮಿತಿಯು ಈ ಬಗ್ಗೆ ಪರಿಶೀಲನೆ ಮಾಡುತ್ತದೆ ಎಂದು ಸ್ಪಷ್ಟಪಡಿಸಿದರು.

24:03Narendra Modi: 2025ರಲ್ಲಿ ಪ್ರಧಾನಿ ನರೇಂದ್ರ ಮೋದಿ ಸಾಧನೆ ಏನು? ಇಲ್ಲಿದೆ ನೋಡಿ ಸಂಪೂರ್ಣ ವರದಿ
20:58ಅಣ್ಣನನ್ನೇ ಓವರ್ ಟೇಕ್ ಮಾಡಿದ್ರಾ ಮುದ್ದಿನ ತಂಗಿ? ಅರ್ಧ ನಿಜವಾಗಿದೆ ಅಂದು ಇಂದಿರಾ ನುಡಿದಿದ್ದ ಭವಿಷ್ಯ!
20:43ಸಿಎಂ ಪಟ್ಟದ ಪಗಡೆಯಾಟದಲ್ಲಿ ಡಿಕೆಶಿ ವೈರಾಗ್ಯದ ನುಡಿ: ಸಿದ್ದು ಅಹಿಂದ ಬ್ರಹ್ಮಾಸ್ತ್ರಕ್ಕೆ ಸಿಂಹಾಸನ ದಿಗ್ಬಂಧನ?
22:34ರಾಹುಕಾಲ ರಹಸ್ಯ..! ಸಿದ್ದು ಆಪ್ತನ ಪತ್ರವ್ಯೂಹ.. ರಾಹುಲ್ ಕೈಯಲ್ಲಿ ಡಿ.ಕೆ.ಶಿವಕುಮಾರ್ ಪಟ್ಟ ಭವಿಷ್ಯ!
25:15ಜೂನಿಯರ್ ಇಂದಿರೆ, ಪ್ರಚಂಡ ಪ್ರಿಯಾಂಕಾ; ಬದ್ಧವೈರಿಗಳ ಬಾಯಲ್ಲೇ ಗುಣಗಾನ
23:33ಒಂದೇ ಕಲ್ಲಿನಲ್ಲಿ ಎರಡು ಹಕ್ಕಿ ಹೊಡೆದಿದ್ದು ಹೇಗೆ ರಣಬೇಟೆಗಾರ ಸಿಎಂ ಸಿದ್ದರಾಮಯ್ಯ?
05:37ಡೆವಿಲ್ ಸಿನಿಮಾದಲ್ಲಿ ದರ್ಶನ್ ಸಿಎಂ..! ಕಿಚ್ಚ ಸುದೀಪ್ ಹೇಳಿದ ಪಾಲಿಟಿಕ್ಸ್ ಸೀಕ್ರೆಟ್ ಏನು?
21:17ಸಿದ್ದು ಸಮರವ್ಯೂಹ.. ಡಿಕೆ ಚತುರದಾಳ.. ಡಿನ್ನರ್ ದಂಗಲ್: ಒಂದು ಸಭೆ.. ಮೂರು ಸಂದೇಶ.. ಚಾಣಾಕ್ಷ ಬಂಡೆ!
18:13ಸಿದ್ದು ಸೇನೆಯಲ್ಲಿ ಬಿರುಕು: ಅಹಿಂದ ಅರಸೊತ್ತಿಗೆ, ಸಾಹುಕಾರ್​ಗೆ ಸಿಗುತ್ತಾ ಪ್ರಚಂಡ ಪವರ್?
19:47ಅರಸು ಆಳ್ವಿಕೆ ದಾಖಲೆ ಮುರಿಯೋವರೆಗೂ ಸಿದ್ದು ಸಿಎಂ ಕುರ್ಚಿ ಗಡದ್ದು; ಪುತ್ರನ ಹೇಳಿಕೆಯಿಂದ ಮತ್ತೆ ಮಾಡ್ತಿದೆ ಸದ್ದು!