ಯಾವಾಗಲೂ 'ಅವರನ್ನು' ತಬ್ಬಿಕೊಂಡೇ ಇರಲು ಆಗುತ್ತಾ?

ಯಾವಾಗಲೂ 'ಅವರನ್ನು' ತಬ್ಬಿಕೊಂಡೇ ಇರಲು ಆಗುತ್ತಾ?

Srilakshmi kashyap   | Asianet News
Published : Feb 07, 2020, 03:02 PM IST

ಗೆದ್ದ 17 ಶಾಸಕರು ಒಟ್ಟಾಗಿಲ್ಲ ಎಂಬ ಆರೋಪಕ್ಕೆ ಎಚ್ ವಿಶ್ವನಾಥ್ ಟೀಕಾಕಾರಿಗೆ ಟಾಂಗ್ ಕೊಟ್ಟಿದ್ದಾರೆ. ನಾವೆಲ್ಲಾ ಒಟ್ಟಾಗಿದ್ದೇವೆ. ಭೇಟಿಯಾಗಿಲ್ಲ ಅಷ್ಟೇ ಎಂದಿದ್ದಾರೆ. 

ಬೆಂಗಳೂರು (ಫೆ. 07): ಗೆದ್ದ 17 ಶಾಸಕರು ಒಟ್ಟಾಗಿಲ್ಲ ಎಂಬ ಆರೋಪಕ್ಕೆ ಎಚ್ ವಿಶ್ವನಾಥ್ ಟೀಕಾಕಾರಿಗೆ ಟಾಂಗ್ ಕೊಟ್ಟಿದ್ದಾರೆ. 'ನಾವೆಲ್ಲಾ ಒಟ್ಟಾಗಿದ್ದೇವೆ. ಭೇಟಿಯಾಗಿಲ್ಲ' ಅಷ್ಟೇ ಎಂದಿದ್ದಾರೆ.

ಯಾರು ಬಂದಿಲ್ಲವೋ ಅವರನ್ನು ಕೇಳಿದರೆ ಉತ್ತಮ. ನಾವೆಲ್ಲಾ ಒಟ್ಟಿಗೆ ಇದ್ದೀವಿ. ಹಾಗಂತ ಯಾವಾಗಲೂ ಅವರನ್ನು ತಬ್ಬಿಕೊಂಡು ಇರಲು ಆಗುತ್ತಾ? ಗಂಡ-ಹೆಂಡತಿಯೇ ಜೊತೆಯಾಗಿ ಇರೋದಿಲ್ಲ. ನಾವೇನ್ರಿ ಜೊತೆಯಾಗಿರೋದು' ಎಂದು ತಮಾಷೆ ಮಾಡಿದ್ದಾರೆ. 

 

20:24ಮೇ 4 ಟೈಂ ಬಾಂಬ್​​; ಸಿದ್ದು ಸೇನೆಯ ಪಟ್ಟು, ಬಂಡೆ ಮೌನದ ಗುಟ್ಟು, ಮುಗಿದಿಲ್ಲ ಪಟ್ಟದ ಫೈಟ್
24:46ದಾವಣಗೆರೆಗೆ ಆ ಗಯಾ ಜಮೀರ್, ಚಲ್ ಗಯಾ ಮುನಿಸು; 'ಹುಲಿಯಾ' ಹುಕುಂಗೆ ತಣ್ಣಗಾದ ಅಂತರ್ಯುದ್ಧದ ಜ್ವಾಲೆ?
22:26ಬಂಗಾಳ ಬೆಂಕಿಯಲ್ಲಿ ಕಮಲ ಕಸರತ್ತು..ಕೇರಳ ಕಿರೀಟ.. ಸರಳ ಬಹುಮತ.. ಸಮೀಕ್ಷೆ ಸೀಕ್ರೆಟ್!
22:52ಅವಳಿ ರಣರಂಗ.. ತ್ರಿವಳಿ ಚದುರಂಗ: ಸಿದ್ದರಾಮಯ್ಯಗೆ ಸತ್ವಪರೀಕ್ಷೆ.. ಕನಕಪುರ ಬಂಡೆಗೆ ಅಗ್ನಿಪರೀಕ್ಷೆ!
27:05ಅವಳಿ ಅಖಾಡದ.. ಗ್ರೌಂಡ್ ರಿಪೋರ್ಟ್..! ಜಮೀರ್ ಪಟ್ಟು.. ಬಂಡೆ ಬಿಗಿಪಟ್ಟು.. ಹೇಗಿತ್ತು ಸಂಧಾನ ಸೂತ್ರ.?
16:54ಮೋದಿ ವಾರಸ್ದಾರ ಯಾರು? ಕೇಸರಿ ಕೋಟೆಯ ಉತ್ತರಾಧಿಕಾರಿ ರೇಸ್‌ನಲ್ಲಿ ಯೋಗಿ, ಅಮಿತ್ ಶಾ ನಡುವೆ ನಿಕಟ ಪೈಪೋಟಿ!
18:00ಹಸ್ತ ಪಾಳೆಯದಲ್ಲಿ ಸಿದ್ದು ಸೇನೆಯ 'ಸಿದ್ಧ'ತಂತ್ರ: ಡಿಕೆಶಿ ಪಟ್ಟಕ್ಕೆ ಜಾರಕಿಹೊಳಿ ಗಾಳ; 'ಬಂಡೆ' ಸುತ್ತ ಚಕ್ರವ್ಯೂಹ!
43:59Left Right & Centre: ದೇಶದಲ್ಲೀಗ ಮಾನ ಹರಾಜು ಪಾಲಿಟಿಕ್ಸ್ ಜೋರು! ನಿಜಕ್ಕೂ ಮರ್ಯಾದೆ ತೆಗೆದಿದ್ಯಾರು?
21:334 ತಿಂಗಳು, 16 ಲೆಟರ್​; ಸಿಎಂ ಯೋಗಿ ಆದಿತ್ಯನಾಥ್ ಪತ್ರ ತಂತ್ರ ರಹಸ್ಯ
18:02ಬತ್ತಳಿಕೆಯಿಂದ ಬ್ರಹ್ಮಾಸ್ತ್ರ ತೆಗೆದ ಸಿಎಂ ಸಿದ್ದರಾಮಯ್ಯ; ಟಗರು ಗುಮ್ಮಿದ್ದು ಯಾರಿಗೆ?