ಯಾವಾಗಲೂ 'ಅವರನ್ನು' ತಬ್ಬಿಕೊಂಡೇ ಇರಲು ಆಗುತ್ತಾ?

ಯಾವಾಗಲೂ 'ಅವರನ್ನು' ತಬ್ಬಿಕೊಂಡೇ ಇರಲು ಆಗುತ್ತಾ?

Srilakshmi kashyap   | Asianet News
Published : Feb 07, 2020, 03:02 PM IST

ಗೆದ್ದ 17 ಶಾಸಕರು ಒಟ್ಟಾಗಿಲ್ಲ ಎಂಬ ಆರೋಪಕ್ಕೆ ಎಚ್ ವಿಶ್ವನಾಥ್ ಟೀಕಾಕಾರಿಗೆ ಟಾಂಗ್ ಕೊಟ್ಟಿದ್ದಾರೆ. ನಾವೆಲ್ಲಾ ಒಟ್ಟಾಗಿದ್ದೇವೆ. ಭೇಟಿಯಾಗಿಲ್ಲ ಅಷ್ಟೇ ಎಂದಿದ್ದಾರೆ. 

ಬೆಂಗಳೂರು (ಫೆ. 07): ಗೆದ್ದ 17 ಶಾಸಕರು ಒಟ್ಟಾಗಿಲ್ಲ ಎಂಬ ಆರೋಪಕ್ಕೆ ಎಚ್ ವಿಶ್ವನಾಥ್ ಟೀಕಾಕಾರಿಗೆ ಟಾಂಗ್ ಕೊಟ್ಟಿದ್ದಾರೆ. 'ನಾವೆಲ್ಲಾ ಒಟ್ಟಾಗಿದ್ದೇವೆ. ಭೇಟಿಯಾಗಿಲ್ಲ' ಅಷ್ಟೇ ಎಂದಿದ್ದಾರೆ.

ಯಾರು ಬಂದಿಲ್ಲವೋ ಅವರನ್ನು ಕೇಳಿದರೆ ಉತ್ತಮ. ನಾವೆಲ್ಲಾ ಒಟ್ಟಿಗೆ ಇದ್ದೀವಿ. ಹಾಗಂತ ಯಾವಾಗಲೂ ಅವರನ್ನು ತಬ್ಬಿಕೊಂಡು ಇರಲು ಆಗುತ್ತಾ? ಗಂಡ-ಹೆಂಡತಿಯೇ ಜೊತೆಯಾಗಿ ಇರೋದಿಲ್ಲ. ನಾವೇನ್ರಿ ಜೊತೆಯಾಗಿರೋದು' ಎಂದು ತಮಾಷೆ ಮಾಡಿದ್ದಾರೆ. 

 

21:34ಡಿಫರೆಂಟ್ ಡಿಕೆ: ವಿದುರ ನೀತಿ.. ಚಾಣಕ್ಯ ತಂತ್ರ.. ರಾಜ್ಯ ರಾಜಕಾರಣದಲ್ಲಿ 'ಬಂಡೆ'ಯ ಹೊಸ ಚದುರಂಗದಾಟ!
23:34ಮೂಕಾಂಬಿಕೆ ದರ್ಶನಕ್ಕೆ ದಳಪತಿ ವಿಜಯ್: ಎಂಜಿಆರ್‌ ಸಂಪ್ರದಾಯ ಮುಂದುವರಿಸಿದ ತಮಿಳು ನಾಯಕ
19:53ಡಿಕೆ ಹೆಸರು ಕೇಳಿದ ಕೂಡಲೇ ಕೈ ಮುಗಿದದ್ದೇಕೆ ದಳಪತಿ! ಗುರುವಿನ ಹಾದಿಯಲ್ಲಿ ಶಿಷ್ಯ, ಮರುಕಳಿಸುತ್ತಾ 1999ರ ಇತಿಹಾಸ?
27:29ಡಿಕೆ ಸರ್ಕಾರ.. ಹೊಸ ಅವತಾರ: ಮೀನಹೆಜ್ಜೆ.. ಜಾಣಮೌನ.. ಮಿಂಚಿನ ಬಾಣ: ಹೇಗಿದೆ ಬಂಡೆ ಆಡಳಿತ?
21:28ದೇಶದ ನಂಬರ್​​ 1 ಶ್ರೀಮಂತ ಸಿಎಂ ಡಿಕೆಶಿ ! ಆಸ್ತಿ ಡಬಲ್​​​​ ಆಗಿದ್ದು ಹೇಗೆ ಗೊತ್ತಾ ?
23:53ಡಿಕೆ ಸರ್ಕಾರ ವಾಸ್ತು ಪ್ರಕಾರ ; ಡಿಕೆಶಿ ಸರ್ಕಾರದಲ್ಲಿ ಎಲ್ಲವೂ ಬದಲು.. ಪಕ್ಕಾ ವಾಸ್ತು ಪ್ರಕಾರ..!
23:00‘ರಾಮ’ರಣವ್ಯೂಹ ಛಿದ್ರಗೊಳಿಸಿದ ‘ಶಿವ’ ನಿಗೂಢತೆಯಲ್ಲಿಯೇ ಅಂತ್ಯಗೊಂಡ ಪ್ರಹಸನ; ಟ್ರಬಲ್ ಹಂಟಿಂ
23:25ಟ್ರಬಲ್ ಶೂಟರ್‌​ಗೆ ಟ್ರಬಲ್! ಎರಡೇ ದಿನಕ್ಕೆ ಮೊದಲ ವಿಕೆಟ್..! ಆಸ್ಫೋಟದ ಹಿಂದಿನ ಅಸಲಿ ಗುಟ್ಟು ಏನು?
21:41ಕಮಲ ಬಿಟ್ಟು ಅಖಾಡಕ್ಕಿಳಿದ 'ಸಿಂಗಂ' ! 'ವಿ ದಿ ಲೀಡರ್ಸ್' ಹೊಸ ಆಂದೋಲನ ಘೋಷಿಸಿದ ಅಣ್ಣಾಮಲೈ!
23:52ಪದಗ್ರಹಣಕ್ಕೂ ಮುನ್ನ ಮೂರು ಹೆಜ್ಜೆ, 3 ಸಂದೇಶ; ಡಿಕೆ ಮಾಸ್ಟರ್ ಪ್ಲಾನ್‌ ರಹಸ್ಯವೇನು?