ಚಾಮುಂಡಿ ಚಾಲೆಂಜ್‌ಗೆ ಬಿಗ್ ಟ್ವಿಸ್ಟ್ ಕೊಟ್ಟ ಅನರ್ಹ ಶಾಸಕ ವಿಶ್ವನಾಥ್!

ಚಾಮುಂಡಿ ಚಾಲೆಂಜ್‌ಗೆ ಬಿಗ್ ಟ್ವಿಸ್ಟ್ ಕೊಟ್ಟ ಅನರ್ಹ ಶಾಸಕ ವಿಶ್ವನಾಥ್!

Published : Oct 17, 2019, 11:46 AM ISTUpdated : Oct 17, 2019, 12:14 PM IST

ಚಾಮುಂಡಿ ಚಾಲೆಂಜ್ಗೆ ಬಿಗ್ ಟ್ವಿಸ್ಟ್ ಕೊಟ್ಟ ಅನರ್ಹ ಶಾಸಕ ವಿಶ್ವನಾಥ್| ಸಾರಾ ಮಹೇಶ್‌ಗೆ ಮರು ಸವಾಲೆಸೆದ ವಿಶ್ವನಾಥ್|  ಆಣೆ ಪ್ರಮಾಣದಿಂದ ಹಿಂದೆ ಸರಿದ್ರಾ?

ಮೈಸೂರು[ಅ.17]: ಚಾಮುಂಡಿ ಚಾಲೆಂಜ್‌ಗೆ ಅನರ್ಹ ಶಾಸಕ ವಿಶ್ವನಾಥ್ ಬಿಗ್ ಟ್ವಿಸ್ಟ್ ನೀಡಿದ್ದಾರೆ. ಸಾರಾ ಮಹೇಶ್‌ಗೆ ಸವಾಲೆಸೆದಿರುವ ವಿಶ್ವನಾಥ್ ಆಣೆ ಪ್ರಮಾಣ ಏನಿಲ್ಲ. ಖರೀದಿ ಮಾಡಿದವರನ್ನು ಕರೆದುಕೊಂಡು ಬರಲಿ ಎಂದಿದ್ದಾರೆ.

'ಆಣೆ ಪ್ರಮಾಣ ಯಾಕೆ ಬೇಕು? ನಾನು ಪ್ರಮಾಣ ಮಾಡಲ್ಲ, ಮಾಡಲ್ಲ. ಚಾಮುಂಡೇಶ್ವರಿ ಸನ್ನಿಧಿಗೆ ಹೋಗ್ತಿನಿ, ಆದ್ರೆ ಪ್ರಮಾಣ ಮಾಡೋದಿಲ್ಲ’ ಎಂದಿದ್ದಾರೆ.

ಎಚ್. ವಿಶ್ವನಾಥ್ ಈ ಹೇಳಿಕೆ ಕೇಳಿದ್ರೆ ಆಣೆ ಪ್ರಮಾಣದಿಂದ ಅವರು ಜಾರಿಕೊಂಡರಾ ಎಂಬ ಅನುಮಾನ ದಟ್ಟವಾಗಿದೆ.

ಚಾಮುಂಡಿ ಚಾಲೆಂಜ್: ಎಲ್ಲಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ಕಿಸಿ

23:34ಮೂಕಾಂಬಿಕೆ ದರ್ಶನಕ್ಕೆ ದಳಪತಿ ವಿಜಯ್: ಎಂಜಿಆರ್‌ ಸಂಪ್ರದಾಯ ಮುಂದುವರಿಸಿದ ತಮಿಳು ನಾಯಕ
19:53ಡಿಕೆ ಹೆಸರು ಕೇಳಿದ ಕೂಡಲೇ ಕೈ ಮುಗಿದದ್ದೇಕೆ ದಳಪತಿ! ಗುರುವಿನ ಹಾದಿಯಲ್ಲಿ ಶಿಷ್ಯ, ಮರುಕಳಿಸುತ್ತಾ 1999ರ ಇತಿಹಾಸ?
27:29ಡಿಕೆ ಸರ್ಕಾರ.. ಹೊಸ ಅವತಾರ: ಮೀನಹೆಜ್ಜೆ.. ಜಾಣಮೌನ.. ಮಿಂಚಿನ ಬಾಣ: ಹೇಗಿದೆ ಬಂಡೆ ಆಡಳಿತ?
21:28ದೇಶದ ನಂಬರ್​​ 1 ಶ್ರೀಮಂತ ಸಿಎಂ ಡಿಕೆಶಿ ! ಆಸ್ತಿ ಡಬಲ್​​​​ ಆಗಿದ್ದು ಹೇಗೆ ಗೊತ್ತಾ ?
23:53ಡಿಕೆ ಸರ್ಕಾರ ವಾಸ್ತು ಪ್ರಕಾರ ; ಡಿಕೆಶಿ ಸರ್ಕಾರದಲ್ಲಿ ಎಲ್ಲವೂ ಬದಲು.. ಪಕ್ಕಾ ವಾಸ್ತು ಪ್ರಕಾರ..!
23:00‘ರಾಮ’ರಣವ್ಯೂಹ ಛಿದ್ರಗೊಳಿಸಿದ ‘ಶಿವ’ ನಿಗೂಢತೆಯಲ್ಲಿಯೇ ಅಂತ್ಯಗೊಂಡ ಪ್ರಹಸನ; ಟ್ರಬಲ್ ಹಂಟಿಂ
23:25ಟ್ರಬಲ್ ಶೂಟರ್‌​ಗೆ ಟ್ರಬಲ್! ಎರಡೇ ದಿನಕ್ಕೆ ಮೊದಲ ವಿಕೆಟ್..! ಆಸ್ಫೋಟದ ಹಿಂದಿನ ಅಸಲಿ ಗುಟ್ಟು ಏನು?
21:41ಕಮಲ ಬಿಟ್ಟು ಅಖಾಡಕ್ಕಿಳಿದ 'ಸಿಂಗಂ' ! 'ವಿ ದಿ ಲೀಡರ್ಸ್' ಹೊಸ ಆಂದೋಲನ ಘೋಷಿಸಿದ ಅಣ್ಣಾಮಲೈ!
23:52ಪದಗ್ರಹಣಕ್ಕೂ ಮುನ್ನ ಮೂರು ಹೆಜ್ಜೆ, 3 ಸಂದೇಶ; ಡಿಕೆ ಮಾಸ್ಟರ್ ಪ್ಲಾನ್‌ ರಹಸ್ಯವೇನು?
20:08ಪ್ರತಿ ಮಂತ್ರಿಗಿರಿ ಹಿಂದೆ ನೂರೆಂಟು ಲೆಕ್ಕಾಚಾರ... ಯಾರಿಗೆ ಪಟ್ಟ..? ಯಾಕೆ ಪಟ್ಟ..? ಏನಿದರ ಗುಟ್ಟು?